• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡಿಕೆ ಈಡೇರಿಸಲು ಪೌರಕಾರ್ಮಿಕರ ಆಗ್ರಹ
ತೇರದಾಳ: ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಪೌರ ಕಾರ್ಮಿಕರು ಸೋಮವಾರ ಪುರಸಭೆಯ ಮುಖ್ಯಾಧಿಕಾರಿ, ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಅಲೆ ಎಬ್ಬಿಸಿದ ಮೂಕಮಾಟಿ: ಪ್ರೊ.ಬಿ.ಪಿ. ನ್ಯಾಮಗೌಡ
ಮಹಾಕಾವ್ಯ ಮೂಕಮಾಟಿ ಇಪ್ಪತ್ತನೆಯ ಶತಮಾನದ ಕಡೆಯ ದಶಕಗಳಲ್ಲಿ ಹಿಂದಿ ಸಾಹಿತ್ಯ ಕ್ಷೇತ್ರದಲ್ಲಿ ಹೊಸ ಅಲೆ ಎಬ್ಬಿಸಿದ ಮಹತ್ವದ ಕಾವ್ಯ. ಇದರ ಕೇಂದ್ರಬಿಂದು ಮತ್ತು ಕೇಂದ್ರಪ್ರಜ್ಞೆ ಮಣ್ಣು. ಉತ್ಕೃಷ್ಟ ಭೂಮಿಗೀತವೂ ಆಗಿರುವ ಈ ಮೂಕಮಾಟಿ ಮಣ್ಣಿನ ಇತಿಹಾಸ, ಮಣ್ಣಿನ ಮೌನ ಸ್ಪಂದನ ಎಂದು ಪ್ರೊ.ಬಿ.ಪಿ. ನ್ಯಾಮಗೌಡ ಹೇಳಿದರು.
ಗೃಹ ಪ್ರವೇಶ ಆಹ್ವಾನ ಪತ್ರಿಕೆಯಲ್ಲಿ ಅಧ್ಯಾತ್ಮ ಪ್ರೇಮ!
ಹುನ್ನೂರದ ಶಿಕ್ಷಕಿಯೊಬ್ಬರು ತಮ್ಮ ನೂತನ ಮನೆಯ ಗೃಹಪ್ರವೇಶಕ್ಕೆ ಸಿದ್ಧೇಶ್ವರ ಶ್ರೀಗಳ ಪ್ರವಚನದ ಮನೆಯೊಡೆಯ ಪುಸ್ತಕವನ್ನು ಮುದ್ರಿಸಿ ಮುಖಪುಟದ ಹಿಂಬದಿ ಹಾಳೆಯಲ್ಲಿ ಗೃಹಪ್ರವೇಶದ ವಿವಿರ ಪ್ರಕಟಿಸಿ ಪುಸ್ತಕವನ್ನೇ ಆಹ್ವಾನ ಪತ್ರಿಕೆಯಾಗಿ ಹಂಚುವ ಮೂಲಕ ಅಧ್ಯಾತ್ಮ ಹಾಗೂ ಪುಸ್ತಕ ಪ್ರೇಮ ಮೆರೆದಿದ್ದಾರೆ.
ಸೇಬು ಬೆಳೆದ ಕರ್ನಾಟಕ ರೈತಗೆ ಪ್ರಧಾನಿ ಮೋದಿ ಪ್ರಶಂಸೆ

 ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ದೊಡ್ಡ ಕಲಾಕಾರ : ಗೋವಿಂದ ಕಾರಜೋಳ
ಸಿದ್ದರಾಮಯ್ಯ ರಾಜಕೀಯವಾಗಿ ದೊಡ್ಡ ಕಲಾಕಾರರು, ತಮ್ಮ ಖುರ್ಚಿಗೆ ಯಾವಾಗ ಕಂಟಕ ಬರುತ್ತೆ. ಆಗ ಜಾತಿ ಗಣತಿ ಚರ್ಚೆ ಮುನ್ನೆಲೆಗೆ ಬರುತ್ತದೆ ಎಂದು ಮಾಜಿ ಡಿಸಿಎಂ, ಸಂಸದ ಜಗದೀಶ ಶೆಟ್ಟರ್‌ ಕಾಲೆಳೆದಿದ್ದಾರೆ.
ಮನ್ ಕಿ ಬಾತ್ ನಲ್ಲಿ ಪ್ರಧಾನಿ ಬಾಗಲಕೋಟೆ ರೈತನ ಗುಣಗಾನ
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ರೈತ ಶ್ರೀಶೈಲ ತೇಲಿ ಸೇಬು ಬೆಳೆದ ರೀತಿ ಹಾಗೂ ಪರಿಶ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ.
ಜೀವನದ ನೆಮ್ಮದಿಗೆ ಸಂಗೀತವೇ ಮದ್ದು: ಸುರೇಶ ಹೆಬ್ಳೀಕರ್‌
ಇಂದಿನ ದುಗುಡ ದುಮ್ಮಾನಗಳಿಂದ ಜರ್ಝರಿತವಾಗುವ ನಮ್ಮ ಮನಸು ಹಾಗೂ ದೇಹವನ್ನು ಸಂತಸದಿಂದ ಇಡುವುದು ಸಂಗೀತ ಕೇಳುವುದರಿಂದ ಮಾತ್ರ ಎಂದು ಚಲನಚಿತ್ರ ನಟ, ಪರಿಸರ ಪ್ರೇಮಿ ಸುರೇಶ ಹೇಬ್ಳೀಕರ್‌ ಹೇಳಿದರು.
ಸಂಭ್ರಮದ ಮರಡಿಮಠದ ನೂತನ ರಥೋತ್ಸವ
ಗುಳೇದಗುಡ್ಡ ಪಟ್ಟಣದ ಶ್ರೀ ಮರಡಿಮಠದ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ನೂತನ ರಥೋತ್ಸವ ಭಾನುವಾರ ಅತ್ಯಂತ ಸಡಗರ ಸಂಭ್ರಮದಿಂದ ಸಾವಿರಾರು ಭಕ್ತರ ನಡುವೆ ವಿಜೃಂಭಣೆಯಿಂದ ನಡೆಯಿತು.
ರನ್ನ ಉತ್ಸವಕ್ಕೆ ₹ 4 ಕೋಟಿ ಖರ್ಚು
ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಬೆಳಗಲಿ ಹಾಗೂ ಮುಧೋಳದಲ್ಲಿ ಮೂರು ದಿನಗಳ ಕಾಲ ನಡೆದ ರನ್ನ ಉತ್ಸವಕ್ಕೆ 4,03,59,452 ಖರ್ಚು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದರು.
ಉಗ್ರರನ್ನು ಸೆರೆ ಹಿಡಿದು ಸಾರ್ವಜನಿಕವಾಗಿ ಗಲ್ಲಿಗೇರಿಸಿ: ಡಾ.ಸಂತೋಷ ಶೆಟ್ಟರ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಮಾಯಕ ಪ್ರವಾಸಿಗರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಖಂಡನೀಯ, ಉಗ್ರವಾದ ಬೆಂಬಲಿಸುವ ದೇಶ ಹಾಗೂ ಸಂಘಟನೆಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಡಾ.ಸಂತೋಷ ಶೆಟ್ಟರ ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved