ದೇಶಕ್ಕೆ ಒಳ್ಳೆಯ ಹೆಸರು ತರುವ ಪ್ರಾಮಾಣಿಕ ಪ್ರಯತ್ನಯುವ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯರ ಮಾರ್ಗದರ್ಶನ ಮತ್ತು ಮುಖಂಡರ ಬೆಂಬಲ ಆಶೀರ್ವಾದದೊಂದಿಗೆ ನಾನು ಮುಂದೊಂದು ದಿನ ಮುಂಚೂಣಿ ಸ್ಥಾನ ಪಡೆದುಕೊಂಡು ಕಾಂಗ್ರೆಸ್ ಪಕ್ಷಕ್ಕೆ, ಮತಕ್ಷೇತ್ರಕ್ಕೆ, ದೇಶಕ್ಕೆ ಒಳ್ಳೆಯ ಹೆಸರು ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ ಆರ್.ತಿಮ್ಮಾಪೂರ ಹೇಳಿದರು.