• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಸ್ಲಿಂ ಹೆಣ್ಮಕ್ಕಳಿಗೆ ಉತ್ತಮ ಶಿಕ್ಷಣ ಬಹಳ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪುರ
ಮುಸ್ಲಿಂ ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಬಹಳ ಮುಖ್ಯ. ಶಿಕ್ಷಣ ಅವರ ಸಬಲೀಕರಣ, ಸ್ವಾವಲಂಬನೆ ಮತ್ತು ಸಮುದಾಯದ ಪ್ರಗತಿಗೆ ಕೊಡುಗೆ ನೀಡಲು ಸಹಾಯ ಮಾಡುತ್ತದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಆಸರೆ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಿ: ಶಾಸಕ ಚಿಮ್ಮನಕಟ್ಟಿ
ಮಲಪ್ರಭಾ ನದಿ ದಂಡೆಯ ಆಸರೆ ಯೋಜನೆಯಡಿ ಸ್ಥಳಾಂತರಗೊಂಡ ಗ್ರಾಮಸ್ಥರಿಗೆ ಮೂಲ ಸೌಲಭ್ಯ ಕಲ್ಪಿಸಲು ತಾಪಂ ಇಒ ಮತ್ತು ಪಿಡಿಒಗಳು ಕೂಡಲೇ ಕ್ರಮ ಕೈಗೊಂಡು ಒಂದು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ತಾಪಂ ಇಒ ಸುರೇಶ ಕೊಕ್ಕರೆ ಅವರಿಗೆ ಸೂಚಿಸಿದರು.
ಶಾಲಾ ಮಕ್ಕಳೊಂದಿಗೆ ಉಪಹಾರ ಸವಿದ ಡಿಸಿ ಜಾನಕಿ
ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ವಿದ್ಯಾರ್ಥಿಗಳನ್ನು ಭಾನುವಾರ ಮನೆಗೆ ಆಹ್ವಾನಿಸಿ ಅವರ ಜೊತೆ ಉಪಹಾರ ಸವಿದರು.
ಕಾರ್ಮಿಕರು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಿರಿ: ರಮೇಶ ಸುಂಬಡ
ಬಾಗಲಕೋಟೆ ಜಿಲ್ಲೆಯಾದ್ಯಂತ ಖಾಸಗಿ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಕಾರ್ಡ್‌ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಮಿಕ ಕಲ್ಯಾಣಾಧಿಕಾರಿ ರಮೇಶ ಸುಂಬಡ ಸಲಹೆ ನೀಡಿದರು.
ಜನಸ್ಪಂದನ ಕಾಟಾಚಾರಕ್ಕೆ ಸಿಬ್ಬಂದಿ ಕಳಿಸಿದ್ರೆ ಹೇಗೆ ? : ಸಿದ್ದು ಸವದಿ
ಸಾರ್ವಜನಿಕ ಸಮಸ್ಯೆಗೆ ತಕ್ಷಣದಿಂದ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಆರಂಭಿಸಿದ ಪ್ರಮುಖ ಯೋಜನೆಗಳಲ್ಲೊಂದಾದ ಜನಸ್ಪಂದನ ಸಭೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಬಾರದೇ ಕಾಟಾಚಾರಕ್ಕೆಂಬಂತೆ ಸಿಬ್ಬಂದಿ ಕಳಿಸಿದರೆ ಜನರ ಸಮಸ್ಯೆಗಳು ಹೇಗೆ ಪರಿಹಾರ ಕಾಣಲು ಸಾಧ್ಯ? ಎಂದು ತೇರದಾಳ ಶಾಸಕ ಸಿದ್ದು ಸವದಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರೋಟರಿ ಫಲಾಪೇಕ್ಷೆ ಇಲ್ಲದೆ ಸೇವೆ ಮಾಡುವ ಏಕೈಕ ಸಂಸ್ಥೆ; ಹರ್ಷ ಶಹಾ
ಯಾವುದೇ ಅಪೇಕ್ಷೆಯಿಲ್ಲದೆ ಸ್ವಂತ ಹಣ ಖರ್ಚು ಮಾಡಿ ಸಾಮಾಜಿಕ ಸೇವೆ ಮಾಡುವ ಏಕೈಕ ಸಂಸ್ಥೆ ರೋಟರಿ ಎಂದು ರೋಟರಿ ಅಸಿಸ್ಟಂಟ್ ಗವರ್ನರ್ ಶಹರ್ಷ ಶಹಾ ಹೇಳಿದರು.ನಗರದ ಹೊರವಲಯದ ವಿಜಯಪುರ ರಸ್ತೆಯಲ್ಲಿರುವ ರೋಟರಿ ಭವನದಲ್ಲಿ ನಡೆದ 65ನೇ ರೋಟರಿ ಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಮೀನು ಸೀಮೆ ವಿಷಯಕ್ಕೆ ಜಗಳ: ಬಿಡಿಸಲು ಬಂದ ವ್ಯಕ್ತಿ ಸಾವು
ಜಮೀನಿನ ಸೀಮೆಯ ವಿಷಯವಾಗಿ ತಾಲೂಕಿನ ಸಂಗಾನಟ್ಟಿ ಗ್ರಾಮದಲ್ಲಿ ಶನಿವಾರ ಎರಡು ಕುಟುಂಬಗಳ ನಡುವಿನ ವಿವಾದ ವಿಕೋಪಕ್ಕೆ ತಿರುಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು ಜಗಳ ಬಿಡಿಸಲು ಹೋದ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಭಾನುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಂಸ್ಥೆಯ ಅಭಿವೃದ್ಧಿಗೆ ಸಿಬ್ಬಂದಿ ಕಾರ್ಯ ಶ್ಲಾಘನೀಯ: ಅಜಯಕುಮಾರ ಸರನಾಯಕ
ಹಣಕಾಸು ಸಂಸ್ಥೆಗಳು ಸ್ಥಿತಿವಂತರ ಜೊತೆಯಲ್ಲಿ ಆರ್ಥಿಕವಾಗಿ ಹಿಂದುಳಿದವರ ಹಿತವನ್ನೂ ಸಹ ಕಾಪಾಡುವತ್ತ ಗಮನ ಹರಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಹೇಳಿದರು.
ಎಲ್ಲ ಧರ್ಮಿಯರನ್ನು ಆತ್ಮೀಯತೆಯಿಂದ ಕಾಣಬೇಕು: ಸಚಿವ ಆರ್.ಬಿ. ತಿಮ್ಮಾಪೂರ
ಸರ್ವ ಧರ್ಮಿಯರನ್ನು ಆತ್ಮೀಯತೆಯಿಂದ ಕಾಣಬೇಕು. ಎಲ್ಲ ಧರ್ಮಿಯರನ್ನು ಪ್ರೀತಿಸುವುದರ ಜೊತೆಗೆ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
21ರಂದು ಅಂತಾರರಾಷ್ಟ್ರೀಯ ಯೋಗ ದಿನಾಚರಣೆ
ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಆಯುಷ್‌ ಇಲಾಖೆ ಸಹಯೋಗದಲ್ಲಿ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved