• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಡಲಸಂಗಮದಲ್ಲಿ 2 ದಿನ ಸಾಂಸ್ಕೃತಿಕ ಉತ್ಸವ: ಆರ್‌.ಬಿ. ತಿಮ್ಮಾಪೂರ
ವಿಶ್ವಗುರು ಬಸವಣ್ಣನವರ ಜಯಂತಿ ನಿಮಿತ್ತ ಕೂಡಲಸಂಗಮದಲ್ಲಿ ಎರಡು ದಿನಗಳ ಕಾಲ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಜಾತಿ ಕೇಳಿ ಹೊಡೆಯೋಕಾಗುತ್ತಾ? : ಸಚಿವ ತಿಮ್ಮಾಪುರ
ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ವಿಷಯದಲ್ಲಿ ಮಾತ್ರವಲ್ಲ, ಈ ದೇಶದಲ್ಲಿ ಬೇಹುಗಾರಿಕೆ ಪೆಲ್ಯೂರ್ ಆಗ್ತಿರೋದು ಇದೇ ಮೊದಲಲ್ಲ, ಕಾರ್ಗಿಲ್ ಯುದ್ಧ ಆದಾಗ, ಪುಲ್ವಾಮಾ ದಾಳಿ ವೇಳೆಯೂ ಬೇಹುಗಾರಿಕೆ ಫೇಲ್ ಆಗಿತ್ತು, ಈಗ ಮತ್ತೆ ಫೇಲ್ ಆಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ.
ಒಗ್ಗಟ್ಟಿನಿಂದ ಕನ್ನಡ ಉಳಿಸಿ, ಬೆಳೆಸಬೇಕಿದೆ: ಪ್ರೊ.ಟಿ.ಎಂ.ಭಾಸ್ಕರ
ಕನ್ನಡ ನಾಡಿನ ಶ್ರೀಮಂತ ಭಾಷೆ. ಕನ್ನಡದ ಅಸ್ಮಿತೆ ಪರಿಚಯಿಸುವ ಅನೇಕ ಸಾಹಿತ್ಯ ಪ್ರಕಾರಗಳು ಕನ್ನಡದಲ್ಲಿ ಮೂಡಿ ಬಂದಿದ್ದು, ಕನ್ನಡ ಉಳಿಸಿ ಬೆಳೆಸುವ ಕೆಲಸವನ್ನು ನಾವೆಲ್ಲ ಒಗ್ಗಟ್ಟಾಗಿ ಮಾಡಬೇಕಿದೆ ಎಂದು ಕರ್ನಾಟಕ ಜಾನಪದ ವಿವಿ ಕುಲಪತಿ ಹೇಳಿದರು.
ಕ್ಷೇತ್ರದಲ್ಲಿ ರೈತರಿಗೆ ನೀರು, ವಿದ್ಯುತ್‌ಗೆ ಕೊರತೆಯಿಲ್ಲ: ಸಚಿವ ಆರ್.ಬಿ. ತಿಮ್ಮಾಪೂರ
ಮುಧೋಳ ತಾಲೂಕಿನ ಮಾಚಕನೂರ ಗ್ರಾಮದಲ್ಲಿ ನೂತನ ವಾಗಿ ಸ್ಥಾಪಿಸಲಾದ ವಿದ್ಯುತ್ ಉಪ ಕೇಂದ್ರವನ್ನು ಸಚಿವ ಆರ್.ಬಿ.ತಿಮ್ಮಾಪೂರ ಉದ್ಘಾಟಿಸಿದರು.
ಹಿಂದೂಗಳ ಹತ್ಯೆಗೆ ಉಗ್ರ ಪ್ರತೀಕಾರ ಬೇಕಿದೆ: ಮಾದುಲಿಂಗ ಸ್ವಾಮೀಜಿ
ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಹಿಂದೂಗಳ ಹತ್ಯಾಕಾಂಡ ಖಂಡನೀಯ. ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ ಉಗ್ರರನ್ನು ಮಟ್ಟಹಾಕಬೇಕು ಎಂದು ಜಕನೂರಿನ ಮಾದುಲಿಂಗ ಸ್ವಾಮಿಗಳು ಆಗ್ರಹಿಸಿದರು.
ವಚನ ಕಟ್ಟು ಹೊತ್ತು ಬಸವ ರಥ ಸ್ವಾಗತಿಸಿದ ಶಾಸಕ ಕಾಶಪ್ಪನವರ
ಬಸವ ತತ್ವಗಳು ಜಗತ್ತಿಗೆ ಮಾದರಿಯಾಗಿವೆ. ಅದಕ್ಕಾಗಿ ನಮ್ಮ ಸರ್ಕಾರ ಬಸವ ಜಯಂತಿಯನ್ನು ರಾಜ್ಯಮಟ್ಟದಲ್ಲಿ ಅತ್ಯಂತ ವೈಭವದಿಂದ ಆಚರಣೆ ಮಾಡಲಾಗುತ್ತಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಡಾ.ರಾಜಕುಮಾರ್ ದೇಶ ಕಂಡ ಶ್ರೇಷ್ಠ ನಟ: ಬಸವರಾಜ ಮೇಟಿ
ಡಾ.ರಾಜಕುಮಾರ್ ಅವರು ಕರ್ನಾಟಕ ಅಷ್ಟೇ ಅಲ್ಲದೆ ಭಾರತ ದೇಶ ಕಂಡ ಶ್ರೇಷ್ಠ ನಾಯಕ. ಅಭಿಮಾನಿಗಳನ್ನು ದೇವರು ಎಂದ ವ್ಯಕ್ತಿ. ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬುವ ವ್ಯಕ್ತಿ ಎಂದು ಸಾಹಿತಿ, ಉಪನ್ಯಾಸಕ ಬಸವರಾಜ ಮೇಟಿ ಹೇಳಿದರು.
ಬೀಳಗಿ ಉತ್ಸವ ಅದ್ಧೂರಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲ
ಬೀಳಗಿ ಸಾಂಸ್ಕೃತಿಕ ಉತ್ಸವ ವೈಭವ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಜೆ.ಟಿ. ಪಾಟೀಲ ಸಲಹೆ ನೀಡಿದರು.
ಬಿರುಗಾಳಿ ಮಳೆಗೆ ಧರೆಗುರುಳಿದ ಮರಗಳು
ಅಮೀನಗಡ ಪಟ್ಟಣದಲ್ಲಿ ಸಂಜೆ ಸುರಿದ ಭಾರೀ ಬಿರುಗಾಳಿ ಮಳೆಗೆ ಭಾರಿ ಗಾತ್ರದ ಮರಗಳು ಧರೆಗುರುಳಿವೆ.
ಉಗ್ರ ಕೃತ್ಯದ ವಿರುದ್ಧ ಭುಗಿಲೆದ್ದ ಸಾರ್ವಜನಿಕರ ಆಕ್ರೋಶ
ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಖಂಡಿಸಿ ಮಹಾಲಿಂಗಪುರದಲ್ಲಿ ಹಿಂದೂ ಸಂಘಟನೆ ಒಕ್ಕೂಟ ಮತ್ತು ಭಾರತೀಯ ಜನತಾ ಪಕ್ಷ ನೇತೃತ್ವದಲ್ಲಿ ಗುರುವಾರ ಸಂಜೆ ಬೃಹತ್ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved