ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರ್ಸಿಬಿ ಜೆರ್ಸಿ ತೊಟ್ಟು ಗಮನ ಸೆಳೆದ ನವಜೋಡಿ
ಆರ್ಸಿಬಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಮರೆಗುದ್ದಿ ಗ್ರಾಮದ ಪರಮಾನಂದ ಹಾಗೂ ಶ್ರುತಿ ನವಜೋಡಿ ಆರ್ಸಿಬಿ ತಂಡದ ಜೆರ್ಸಿ ತೊಟ್ಟು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
ಜ್ಯೋತಿ ಅರ್ಬನ್ ಸೊಸಾಯಿಟಿ 7ನೇ ಶಾಖೆಗೆ ಚಾಲನೆ
ಜ್ಯೋತಿ ಅರ್ಬನ್ ಕೋ-ಆಪ್ ಕ್ರೇಡಿಟ್ ಸೊಸಾಯಿಟಿ ಪ್ರಧಾನ ಕಚೇರಿ ಮೂಡಲಗಿಯ 7ನೇ ಶಾಖೆಗೆ ಜಮಖಂಡಿ ತಾಲೂಕಿನ ಸಾವಳಗಿಯಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ ಚಾಲನೆ ನೀಡಿದರು.
ಆಲಮಟ್ಟಿ ಏರಿಸಿದ್ರೆ ಮಹಾರಾಷ್ಟ್ರದಲ್ಲಿ ಪ್ರವಾಹ ಆಗಲ್ಲ
ಆಲಮಟ್ಟಿ ಎತ್ತರವನ್ನು ಹೆಚ್ಚಿಸುವುದರಿಂದ ಮಹಾರಾಷ್ಟ್ರ ಭಾಗದಲ್ಲಿ ಮುಳುಗಡೆ ಪ್ರಮಾಣ ಹೆಚ್ಚಾಗುತ್ತೆ ಎಂಬ ಕಾರಣ ನೀಡುವುದು ತಪ್ಪು
ನೇಕಾರರ ಉಳಿವಿಗೆ ಸರ್ಕಾರದಿಂದ ಸೂಕ್ತ ನೆರವು
ಜಿಲ್ಲೆಯ ನೇಕಾರರು ಹಾಗೂ ನೇಕಾರರ ಸಂಘಗಳ ಬೇಡಿಕೆಗಳನ್ನು ಆಲಿಸುವ ಮೂಲಕ ಅವರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು.
ಬಡವರ ಪಾಲಿನ ಸಂಜೀವಿನಿ ಬಂದ್ ಮಾಡಿ ಅನ್ಯಾಯ : ಶಾಸಕ ಸಿದ್ದು ಸವದಿ
ರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದ್ದ ಕಡಿಮೆ ಬೆಲೆ, ಗುಣಮಟ್ಟದ ಔಷಧಿ ನೀಡುತ್ತಿದ್ದ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವ ಮೂಲಕ ಮೆಡಿಕಲ್ ಮಾಫಿಯಾ ಪ್ರಭಾವಕ್ಕೀಡಾಗಿ ಬಡವರಿಗೆ ಅನ್ಯಾಯ
ಮನುಷ್ಯನ ಆತ್ಮಸಾಕ್ಷಿಯೇ ಶ್ರೇಷ್ಠ ನ್ಯಾಯಾಲಯ
ನೊಂದ ಜನಕ್ಕೆ ತ್ವರಿತವಾಗಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ನ್ಯಾಯಾಲಯ ಪ್ರಾರಂಭಿಸಲಾಗಿದೆ. ಭೂಸ್ವಾಧಿನಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಆದ್ಯತೆ ಕೊಡಿ
ಯುವಜನರು ವಿಷಕಾರಿ ಚಟಗಳಿಂದ ದೂರವಿರಿ
ತಂಬಾಕು ಸೇವನೆಯಿಂದ ಕ್ಯಾನ್ಸರ್ ಹೆಚ್ಚಳವಾಗುವುದರ ಜೊತೆಗೆ ಮಾರಕ ಕಾಯಿಲೆಗೆ ದಾರಿ
ಜನೌಷಧಿ ಕೇಂದ್ರಗಳ ಮುಚ್ಚದಂತೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಬಾಗಲಕೋಟೆಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ಹಿಂಪಡೆಯಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಗಾಯತ್ರಿ ಶಾಲೆಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ
ಇಳಕಲ್ಲ ನಗರದ ಗಾಯತ್ರಿ ಮಹಿಳಾ ಸಂಘದ ಗಾಯತ್ರಿ ಪ್ರಾಥಮಿಕ ಶಾಲೆಯಲ್ಲಿ ಶಾಲೆಗೆ ಬಂದ ಮಕ್ಕಳನ್ನು ಶಿಕ್ಷಕಿಯರು ಸಿಹಿ ಹಾಗೂ ಗುಲಾಬಿ ಹೂವು ಕೊಟ್ಟು ಹಣೆಗೆ ತಿಲಕ ಇಟ್ಟು ಆರತಿ ಮಾಡಿ ಸ್ವಾಗತಿಸಿಕೊಂಡರು.
ಜಿಲ್ಲಾದ್ಯಂತ ಶಾಲೆಗಳಲ್ಲಿ ಮಕ್ಕಳ ಕಲರವ
ಬಾದಾಮಿಇಂದಿನ ಮಕ್ಕಳಿಗೆ ಶಿಕ್ಷಣ ಜೊತೆಗೆ ಬದುಕುವ ಕಲೆ, ಸಂಸ್ಕೃತಿ ಕಲಿಸಬೇಕಿದೆ. ಸರಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಿಸುವ ಮೂಲಕ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
< previous
1
...
41
42
43
44
45
46
47
48
49
...
391
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ