• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣ ಸಾಹಿತ್ಯ ಸಂಘಟನೆ ಜವಾಬ್ದಾರಿ ಸಾರ್ಥಕ ಸೇವೆ: ಡಾ.ಸಿ. ಸೋಮಶೇಖರ
ಬಸವಾದಿ ಶಿವಶರಣರ ವಿಚಾರಧಾರೆಗಳನ್ನು ಜನಮಾನಸಕ್ಕೆ ಮುಟ್ಟಿಸುವುದಕ್ಕಾಗಿ ಸುತ್ತೂರು ಜಗದ್ಗುರು ಡಾ.ರಾಜೇಂದ್ರ ಶ್ರೀಗಳು ಹುಟ್ಟುಹಾಕಿದ ಸಂಘಟನೆಯನ್ನು ತಾವು ಮುನ್ನೆಡೆಸುತ್ತಿರುವುದು ಸಾರ್ಥಕ ಸೇವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಡಾ.ಸಿ.ಸೋಮಶೇಖರ ಹೇಳಿದರು.
ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ: ಸಚಿವ ತಿಮ್ಮಾಪೂರ
ಜಿಲ್ಲೆಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಇಲ್ಲ. ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಹಿಪ್ಪರಗಿ ಬ್ಯಾರೇಜ್‌ಗೆ ವಕೀಲರ ತಂಡ ಭೆಟ್ಟಿ, ಪರಿಶೀಲನೆ
ರಾಜ್ಯ ನೀರಾವರಿ ನಿಗಮದಿಂದ ಸರ್ವೋಚ್ಛ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಮೋಹನ ಕಾತರಕಿ ನೇತೃತ್ವದ ವಕೀಲರ ತಂಡ ಬುಧವಾರ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಹೃದಯಾಘಾತದಿಂದ ಯೋಧ ಸಾವು
ಕೆರೂರಸಮೀಪದ ಚಿಂಚಲಕಟ್ಟಿ ಎಲ್ಎಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಹೃದಯಾಘಾತದಿಂದ ಚಂಡಿಗಡದಲ್ಲಿ ಮೃತಪಟ್ಟಿದ್ದಾನೆ.
ಕಮಲ್‌ ಹಾಸನ್‌ ವಿರುದ್ಧ ಕರವೇ ಗಜಸೇನೆ ಪ್ರತಿಭಟನೆ
ಕರ್ನಾಟಕ ಕನ್ನಡ ಬಗ್ಗೆ ಸಾಕಷ್ಟು ಇತಿಹಾಸ ಹೊಂದಿರುವ ಕನ್ನಡ ಭಾಷೆ ತಮಿಳುನಿಂದ ಹುಟ್ಟಿದೆ ಎಂದು ಹಗುರವಾಗಿ ಮಾತನಾಡಿದ ಬಹುಭಾಷಾ ಚಿತ್ರನಟ ಕಮಲ್ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ರಬಕವಿಯ ಶ್ರೀಶಂಕರಲಿಂಗ ದೇವಸ್ಥಾನದ ಹತ್ತಿರ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಘಟನೆ ಗುರುವಾರ ಪ್ರತಿಭಟನೆ ನಡೆಸಿತು.
ಆಲಮಟ್ಟಿ ಜಲಾಶಯ 524.256 ಮೀಟರ್ ಎತ್ತರಿಸಲಿ: ಹಣಮಂತ ನಿರಾಣಿ
ಹಲವು ವರ್ಷಗಳಿಂದ ನಿರಂತರವಾಗಿ ಆಲಮಟ್ಟಿ ಜಲಾಶಯ ಎತ್ತರಿಸುವ ಕುರಿತಾಗಿ ಹಲವು ಹೋರಾಟ, ಚರ್ಚೆಗಳು ನಡೆದಿದ್ದು, ಸದ್ಯ ಜಲಾಶಯದ ಎತ್ತರ 524.256 ಮೀಟರ್ ಎತ್ತರಿಸಬೇಕೆಂಬ ಉದ್ದೇಶವನ್ನು ಸರ್ಕಾರ ಹೊಂದಬೇಕು. ಈ ಎತ್ತರಕ್ಕೆ ಬೇಕಿರುವ ಎಲ್ಲ ಪೂರಕ ಕೆಲಸಗಳನ್ನು ಶೀಘ್ರಗತಿಯಲ್ಲಿ ಆರಂಭಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಹಣಮಂತ ನಿರಾಣಿ ಆಗ್ರಹಿಸಿದ್ದಾರೆ.
ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಪಿ.ಸಿ. ಗದ್ದಿಗೌಡರ
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಹಕಾರಿ ಸಂಘದ ಮುಖಾಂತರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಾಕಷ್ಟು ಪ್ರೊತ್ಸಾಹ ನೀಡುತ್ತಿದೆ. ಕೇಂದ್ರ ಸಚಿವ ಅಮಿತ್‌ ಶಾ ಅವರ ಅಶಯವೂ ಅದೇ ಆಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ದಿವ್ಯಾಂಗರಿಗೆ ಸರ್ಕಾರಿ ಸೌಲಭ್ಯ ಒದಗಿಸಲು ಪ್ರಯತ್ನಿಸಿ: ಸಂಸದ ಗದ್ದಿಗೌಡರ
ಬದುಕಿನಲ್ಲಿ ಅಂಗವಿಕಲತೆ, ದೈಹಿಕ ತೊಂದರೆಗಳಿಂದ ಕೊರತೆ ಎಂಬ ಭಾವನೆ ಉಂಟಾಗಿದ್ದರೂ ಮಾನಸಿಕವಾಗಿ ಬಹಳಷ್ಟು ಜ್ಞಾನ ಹೊಂದಿರುವ ಸಮಾಜ ಇದ್ದರೆ, ಅದು ದಿವ್ಯಾಂಗ ಸಮಾಜ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.
ಹದಗೆಟ್ಟ ರಸ್ತೆಯಲ್ಲಿ ಸಂಚಾರವೇ ನರಕಯಾತನೆ!
ತೇರದಾಳ ಪಟ್ಟಣದ ಮಹಾವೀರ ವೃತ್ತದಿಂದ ಶಿಕ್ಷಕರ ಕಾಲೋನಿಯವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಪುರಸಭೆಗೆ ಹಲವು ಬಾರಿ ಮನವಿ ಮಾಡಿದರೂ ಇತ್ತ ತಿರುಗಿಯೂ ನೋಡುತ್ತಿಲ್ಲ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ನಿತ್ಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹಿಪ್ಪರಗಿ ಬ್ಯಾರೇಜ್ ಗೆ ದಾಖಲೆಯ ಒಳಹರಿವು
ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ಹರಿದು ಬರುತ್ತಿದ್ದು, ಬುಧವಾರ ಬೆಳಗ್ಗೆ ಹಿಪ್ಪರಗಿ ಬ್ಯಾರೇಜ್‌ಗೆ ೩೭,೨೦೫ ಕ್ಯುಸೆಕ್ ಒಳ ಹರಿವು ಇದ್ದು, ಹೊರ ಹರಿವು ಕೂಡ ಅಷ್ಟೇ ಪ್ರಮಾಣದಲ್ಲಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved