• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಿಗರಿಗೂ ತಟ್ಟಿದ ಬಿಸಿಲತಾಪ!
ಏಪ್ರಿಲ್‌ ಮೊದಲ ವಾರದಲ್ಲೇ ರಣಬಿಸಿಲು ಪ್ರವಾಸಿಗರನ್ನು ಬಸವಳಿಯುವಂತೆ ಮಾಡಿದೆ. ಬೆಳಗ್ಗೆ 10 ಗಂಟೆಯಾದರೆ ಸಾಕು ಬಿಸಿಲು ನೆತ್ತಿ ಸುಡಲಾರಂಭಿಸುತ್ತದೆ.
ಸಕ್ಕರೆ ಕಾರ್ಖಾನೆ ಎದುರು ರೈತರ ಪ್ರತಿಭಟನೆ
ಕಬ್ಬಿನ ಬಿಲ್‌ ಪಾವತಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ತಾಲೂಕಿನಲ್ಲಿರುವ ವಿವಿಧ ಸಕ್ಕರೆ ಕಾರ್ಖಾನೆಗಳು 5 ತಿಂಗಳಿನಿಂದ ಕಬ್ಬಿನ ಬಿಲ್‌ ಪಾವತಿಸದಿರುವುದರಿಂದ ಕಬ್ಬು ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಅವಧಿ ಮುಗಿದ ಆಡಳಿತ ಮಂಡಳಿ ಪ್ರಸ್ತಾವನೆ ಪರಿಶೀಲನೆ
ಬಾಗಲಕೋಟೆ ಜಿಲ್ಲೆಯ ಜಿಲ್ಲಾ ವಕ್ಫ್ ಮಂಡಳಿ ಸಭೆಯು ಜಿಲ್ಲಾ ಅಧ್ಯಕ್ಷ ಮಹಿಬೂಬ್ ಸರಕಾವಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು
ದುಶ್ಚಟಗಳನ್ನು ಜೋಳಿಗೆಗೆ ಹಾಕಿ: ಆನಂದ ದೇವರು
ಮತ್ತೊಬ್ಬರ ನಿಂದನೆ, ಮನಸ್ಸು ನೋಯಿಸುವುದು ದುಶ್ಚಟವೇ ಆಗಿದೆ. ಮದ್ಯಪಾನ. ಧೂಮಪಾನ ಮಾಡುವುದು ಅಷ್ಟೇ ಅಲ್ಲ ಇನ್ನೊಬ್ಬರ ಮನಸಿಗೆ ನೋವುಂಟು ಮಾಡುವ ಹಾಗೆ ನಿಂದನೆ ಮಾಡುವುದು ಸಹ ದುಶ್ಚಟವಾಗಿದೆ ಎಂದು ಓಲೇಮಠದ ಶ್ರೀಗಳಾದ ಆನಂದ ದೇವರು ಹೇಳಿದರು.
ಕುಡಿಯುವ ನೀರು ಪೂರೈಕೆಯಲ್ಲಿ ಅಗತ್ಯ ಕ್ರಮ
ಸದ್ಯ ಪಟ್ಟಣದಲ್ಲಿ ಪ್ರತಿ ವಾರ್ಡ್‌ನಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ನಿರಂತರ ನಿಗಾ ವಹಿಸಲಾಗಿದೆ. ಜತೆಗೆ 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ ಎಸ್ಸಿಪಿ ಹಾಗೂ ಟಿಎಸ್‌ಪಿ ಅನುದಾನದಡಿಯಲ್ಲಿ ವಿವಿಧ ಕ್ರೀಯಾ ಯೋಜನೆ ಮಂಜೂರಾತಿಗೆ ಅನುಮೋದನೆ ಕೂಡ ಪಡೆಯಲಾಗಿದೆ ಎಂದು ಪಪಂ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ ಹೇಳಿದರು.
ಕೋಟೆ ನಾಡಲ್ಲಿ ಮೊಳಗಿದ ಬಿಜೆಪಿ ಜನಾಕ್ರೋಶ
ರಾಜ್ಯದಲ್ಲಿ ಹಿಂದೂ ವಿರೋಧಿ, ರೈತ ವಿರೋಧಿ ಸರ್ಕಾರ ಇದೆ. ಬೆಲೆ ಏರಿಕೆ ವಿಪರೀತವಾಗಿದೆ. ರಾಜ್ಯದಲ್ಲಿ ಈ 3 ಕಾರಣಕ್ಕೆ ಜನಾಕ್ರೋಶ ಯಾತ್ರೆ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಟೊಮೆಟೊ ದರ ಕುಸಿತ ಬೆಳೆಗಾರ ಕಂಗಾಲು
ಏಕಾಏಕಿ ಟೊಮೆಟೊ ದರ ಪಾತಾಳಕ್ಕೆ ಕುಸಿದಿದೆ. ಇದರಿಂದಾಗಿ ರೈತರು ತೀವ್ರ ಕಂಗಾಲಾಗಿದ್ದಾರೆ. ಇದರ ಪರಿಣಾಮ ರೈತರ ತಾನು ಮಾಡಿದ ವೆಚ್ಚ ಕೂಡ ಬರುತ್ತಿಲ್ಲ ಎಂದು ನೊಂದುಕೊಳ್ಳುತ್ತಿದ್ದಾನೆ. ಹೀಗಾಗಿ ರೈತರು ಟೊಮೆಟೊ ಬೆಳೆಯನ್ನು ಕೆಲವೆಡೆ ದನಗಳಿಗೆ ಮೇವಾಗಿ ಬಳಸುತ್ತಿದ್ದಾರೆ. ಮತ್ತೆ ಕೆಲವೆಡೆ ರೈತರು ತಾವೇ ತಂದು ಚರಂಡಿಗೆ ಹಾಕುತ್ತಿದ್ದಾರೆ. ಇನ್ನೂ ಕೆಲವೆಡೆ ರೈತರು ಟೊಮೆಟೊ ಹಣ್ಣನ್ನು ತೋಟಗಳಲ್ಲೇ ಬಿಟ್ಟು ಕೊಳೆವಂತೆ ಮಾಡುತ್ತಿದ್ದಾರೆ.
ಯಾತ್ರೆಯಲ್ಲಿ ನಿಲ್ಲದ ಸ್ಥಳೀಯ ಬಿಜೆಪಿ ಬಣ ರಾಜಕೀಯ!
ಬಾಗಲಕೋಟೆಯ ಜನಾಕ್ರೋಶ ಯಾತ್ರೆಯಲ್ಲಿ ಸ್ಥಳೀಯ ಬಿಜೆಪಿ ಬಣ ರಾಜಕೀಯ ಎದ್ದು ಕಂಡಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎದುರೇ ಎರಡು ಬಣಗಳ ನಡುವೆ ಪೈಪೋಟಿ ಕಂಡು ಬಂದಿತು. ಮಾಜಿ ಶಾಸಕ ವೀರಣ್ಣ ಚರಂತಿಮಠ ಮತ್ತು ವಿಧಾನ ಪರಿಷತ್‌ ಸದಸ್ಯ ಪಿ.ಎಚ್.ಪೂಜಾರ್ ಅವರ ಬಣಗಳ ನಡುವಿನ ಕಾರ್ಯಕರ್ತರ ಪೈಪೋಟಿಯಿಂದಾಗಿ ಜನಾಕ್ರೋಶ ಯಾತ್ರೆಯಲ್ಲಿ ತಮ್ಮ ತಮ್ಮ ನಾಯಕರ ಪರ ಕಾರ್ಯಕರ್ತರು ಘೋಷಣೆ ಕೂಗಿದರು.
ಬಾದಾಮಿ ಉತ್ಖನನದಲ್ಲಿ ನಾಣ್ಯ, ಮೂಳೆ ಪತ್ತೆ
ಐತಿಹಾಸಿಕ ಚಾಲುಕ್ಯರ ನಾಡಿನ ಬಾದಾಮಿ ಮೇಣಬಸದಿ ಗುಹೆಗಳ ನಾಲ್ಕನೇಯ ಜೈನ ಗುಹೆಯಿಂದ ಅಗಸ್ತ್ಯತೀರ್ಥ ಹೊಂಡಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಭಾರತೀಯ ಧಾರವಾಡದ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಕೈಗೊಂಡಿರುವ ಉತ್ಖನನ ಕಾರ್ಯದಲ್ಲಿ ಕೆಲವು ಹಳೆಯ ಕಾಲದ ನಾಣ್ಯಗಳು, ಮೂಳೆಗಳು ದೊರೆತಿವೆ.
ಹಿಂದೂ, ಮುಸ್ಲಿಂ ಒಡೆಯಲು ಮುಂದಾದ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಹೂಮಾಲೆ ಹಾಕಿ ಸನ್ಮಾನಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved