• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಬೆಂಬಲದಿಂದ ಸಹಕಾರಿ ಸಂಘಗಳ ಉಳಿವು: ಸಚಿವ ಆರ್.ಬಿ. ತಿಮ್ಮಾಪೂರ
ಸರ್ಕಾರದ ಸಹಾಯ, ಸಹಕಾರದಿಂದ ಇಂದು ಸಹಕಾರಿ ಸಂಘ-ಸಂಸ್ಥೆಗಳು ಉಳಿದುಕೊಂಡಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರಿ ಸಂಸ್ಥೆಗಳಿಗೆ ಆರ್ಥಿಕ ಸಹಾಯ ನೀಡುತ್ತಿರುವುದರಿಂದ ಸಹಕಾರಿ ಸಂಘ-ಸಂಸ್ಥೆಯವರು ರೈತರಿಗೆ ಕಡಿಮೆ ಬಡ್ಡಿದರಲ್ಲಿ ಸಾಲ ನೀಡಲು ಸಾಧ್ಯವಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಜೀವನದಲ್ಲಿ ಯಾವುದೂ ಶಾಶ್ವತವಲ್ಲ : ಮಂಜಮ್ಮ ಜೋಗತಿ
ಕೋಟೆಕಲ್ -ಗುಳೇದಗುಡ್ಡ ಶ್ರೀ ಅಮರೇಶ್ವರ ಬೃಹನ್ಮಠದ ಶ್ರೀ ಅಮರೇಶ್ವರ ಶ್ರೀಗಳ 56ನೇ ಪುಣ್ಯಾರಾಧನೆ ಕಾರ್ಯಕ್ರಮ, ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಗೆ ಅಮರ ಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ನಡೆಯಿತು.
ಗಣತಿ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ
ಒಳಮೀಸಲಾತಿ ವರ್ಗೀಕರಣ ಜನಗಣತಿಯ ಕಾರ್ಯವನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಶನಿವಾರ ಪರಿಶೀಲನೆ ನಡೆಸಿದರು.
ಗ್ರಾಮೀಣಾಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲ: ಎಸ್.ಎನ್. ನೀಲಪ್ಪನವರ
ಬೀಳಗಿ ತಾಲೂಕಿನಲ್ಲಿ ಬ್ಯಾಂಕು, ಬಾಪೂಜಿ ಅಂತಾರಾಷ್ಟ್ರೀಯ ಶಾಲೆ, ಸಕ್ಕರೆ ಕಾರ್ಖಾನೆ ಹಾಗೂ ಮೆಡಿಕಲ್ ಕಾಲೇಜು ಪ್ರಾರಂಭಿಸಿ ಸಹಕಾರ, ಶಿಕ್ಷಣ ಔದ್ಯೋಗಿಕ, ವೈದ್ಯಕೀಯ ಸೇರಿದಂತೆ ಹಲವು ಕ್ಷೇತ್ರಗಳ ಪ್ರಥಮಗಳಿಗೆ ನಾಂದಿ ಹಾಡಿ ಈ ಭಾಗದ ಗ್ರಾಮಗಳ ಅಭಿವೃದ್ಧಿಗೆ ಶಕ್ತಿ ತುಂಬಿದ ಎಸ್.ಆರ್. ಪಾಟೀಲರ ಕೊಡುಗೆ ಅಪಾರವಾಗಿದೆ ಎಂದು ಬಾಗಲಕೋಟೆಯ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ನೀಲಪ್ಪನವರ ಹೇಳಿದರು.
ಗ್ರಂಥ, ಗ್ರಂಥಾಲಯ ಮಿತ್ರನಿಗಿಂತಲೂ ಮಿಗಿಲು: ಡಾ.ಚನ್ನಪ್ಪ ಕಟ್ಟಿ
ವಿದ್ಯಾಗಿರಿಯ 22ನೇ ರಸ್ತೆಯ ಮೂರನೇ ಮನೆಯಲಿ ಮಮತಾ ಹಾಗೂ ಮಹಾಂತೇಶ ಕೋಟಿ ಶಿಕ್ಷಕ ದಂಪತಿ ನೂತನವಾಗಿ ನಿರ್ಮಿಸಿದ ಪ್ರವಾಚಕ ನಿಲಯ ಕಾರ್ಯಕ್ರಮದಲ್ಲಿ ಪ್ರವಾಚಕ ಗ್ರಂಥಾಲಯ ಅನಾವರಣಗೊಳಿಸಿಲಾಯಿತು.
ನೇತ್ರ ಚಿಕಿತ್ಸೆಯಲ್ಲಿ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಸಾಧನೆ: ಡಾ.ದೀಪಾ.ಎಸ್. ಮುಗಳಿ
ಪಂಚ ಜ್ಞಾನೇಂದ್ರಿಯಗಳಲ್ಲಿ ದೃಷ್ಟಿ ಅತ್ಯಂತ ಪ್ರಮುಖ ಅಂಗ. ಈ ಸೂಕ್ಷ್ಮ ಅಂಗದ ತೊಂದರೆ, ದೃಷ್ಟಿ ಮಾಂದ್ಯತೆ ಕಾರಣಗಳಿಗೆ ಈಗ ನವೀನ ತಂತ್ರಜ್ಞಾನಗಳಿಂದ ಹಾಗೂ ಹೊಸ ಆವಿಷ್ಕಾರಗಳಿಂದ ಚಿಕಿತ್ಸೆ ಸಾಧ್ಯವಿದ್ದು, ನೇತ್ರಗಳಿಗೆ ಹೊಸ ಆಶಾದೀಪವಾಗಿ ಹೊಮ್ಮುತ್ತಿದೆ. ನೂತನ ತಂತ್ರಜ್ಞಾನ ಮೈಗೂಡಿಸಿಕೊಳ್ಳುತ್ತಾ ಚಿಕಿತ್ಸಾ ವಿಧಾನದಲ್ಲಿ ಮಾನವೀಯತೆ ಅಂಶವನ್ನು ಕೈ ಬಿಡದೆ ಹುಬ್ಬಳ್ಳಿಯ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಮುನ್ನಡೆದಿದೆ ಎಂದು ಡಾ.ದೀಪಾ.ಎಸ್. ಮುಗಳಿ ತಿಳಿಸಿದರು.
ಇಲಾಖೆ ನಿರ್ಲಕ್ಷ್ಯಕ್ಕೆ ಐತಿಹಾಸಿಕ ಕುರುಹುಗಳ ಬಲಿ !
ಒಂದು ಪ್ರದೇಶದ ಇತಿಹಾಸ ತಿಳಿಯಬೇಕೆಂದರೆ ಆ ಸ್ಥಳದ ಶಾಸನಗಳು ಬಹಳ ಮುಖ್ಯವಾಗುತ್ತದೆ. ಇವುಗಳ ಸಂರಕ್ಷಣೆಗೆಂದೇ ಒಂದು ಇಲಾಖೆಯಿದೆ.ಆದರೆ, ಪಟ್ಟಣ ಸೇರಿದಂತೆ ಇತರೆಡೆ ಇಂತಹ ಶಾಸನ, ಸ್ಮಾರಕಗಳಿಗೆ ಸೂಕ್ತ ರಕ್ಷಣೆ ಇಲ್ಲದೆ ಎಲ್ಲೆಂದರಲ್ಲಿ ಬಿದ್ದು ಹಾಳಾಗುತ್ತಿವೆ.
2 ವರ್ಷದಲ್ಲಿ ಬಾಗಲಕೋಟೆಗೆ 800 ಕೋಟಿ ಅನುದಾನ
ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆದ ಸಂದರ್ಭದಲ್ಲಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಘೋಷಿಸಿದ್ದರು. ಸದ್ಯ ಅದಕ್ಕೆ ಅನುಮತಿ ದೊರೆತಿದ್ದು, ಅದರ ಕಟ್ಟಡ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಲಿದ್ದಾರೆ.
ನಮ್ಮ ಪಾಕಿಸ್ತಾನ ಅನ್ನೋದನ್ನ ಸಹಿಸಿಕೊಳ್ಳಲ್ಲ
ಕಾಂಗ್ರೆಸ್‌ನ ಎಲ್ಲಾ ನಾಯಕರು, ನೆಂಟರು ಪಾಕಿಸ್ತಾನದಲ್ಲಿ ಇದ್ಹಂಗೆ ಕಾಣಿಸ್ತಾರೆ, ಅದಕ್ಕಾಗಿ ನಮ್ಮ ಪಾಕಿಸ್ತಾನ ಎಂದು ಸಂಶೋಧನೆ ಮಾಡ್ತಿದ್ದಾರೆ ಎಂದು ಲೇವಡಿ ಮಾಡಿದರು.
ಜಿಲ್ಲೆಯಲ್ಲಿ ಶೀಘ್ರ ವಂದೇ ಭಾರತ ರೈಲು ಸಂಚಾರ
ಅಮೃತ ಭಾರತ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಮತ್ತು ಇತರೆ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved