• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖರ್ಗೆ ನಿರಾಸೆಯಾಗಿ ಏನೇನೋ ಮಾತನಾಡುತ್ತಿದ್ದಾರೆ
ಉಗ್ರರನ್ನು ಹೇಗೆ ಬಗ್ಗು ಬಡಿಯೋದು ಅಂತ 27 ನಿಮಿಷದಲ್ಲಿ ಮೋದಿ ಅವರು ಕೊಟ್ರಲ್ಲಾ ಆ ಇಂಜೆಕ್ಷನ್ ತಡೆದುಕೊಳ್ಳೋದಕ್ಕೆ ಪಾಕಿಸ್ತಾನದವರಿಗೆ 25 ವರ್ಷ ಬೇಕು.
ರೈತಾಪಿ ಜನರ ಆರ್ಥಿಕತೆಗೆ ಎಸ್‌ಆರ್‌ಪಿ ಕೊಡುಗೆ ಅಪಾರ
ಎಸ್.ಆರ್.ಪಾಟೀಲ ಅವರುರು ನಾಡಿಗೆ ನಾಡಿನ ಜನತೆಗೆ ಏನಾದರು ಮಾಡಬೇಕು ಎಂಬ ದೃಷ್ಟಿಯಲ್ಲಿ ಸಹಕಾರ, ಶಿಕ್ಷಣ, ವೈದ್ಯಕೀಯ, ಉದ್ಯಮ ಕ್ಷೇತ್ರದಲ್ಲಿ ದಾಪುಗಾಲು ಇಡುತ್ತ ಎಲ್ಲರಿಗೂ ಅನೂಕೂಲ ಮಾಡುತ್ತಾ ನಡೆಯುತ್ತಿದ್ದಾರೆ.
ಜಾನಪದ ಕಲಾವಿದರನ್ನು ಗುರುತಿಸಿ ಗೌರವಿಸಿ: ಶಾಸಕ ಜೆ.ಟಿ. ಪಾಟೀಲ
ಓದಲು ಬರೆಯಲು ಬರದಿದ್ದರೂ 25ಕ್ಕೂ ಅಧಿಕ ಕೃತಿಗಳನ್ನು ರಚಿಸುವ ಮೂಲಕ ಜಾನಪದ ಆಶುಕವಿ ಸಿದ್ದಪ್ಪ ಬಿದರಿ ಜನಮಾನಸದಲ್ಲಿ ನೆಲೆನಿಂತಿದ್ದು, ಇಂತಹ ಕವಿಯನ್ನು ಹಾಗೂ ಸಮರ್ಥ ವ್ಯಕ್ತಿಯನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಶ್ರೇಯಸ್ಸು ಕನ್ನಡ ಜಾನಪದ ಪರಿಷತ್‌ ಅಧ್ಯಕ್ಷರು ಹಾಗೂ ಪದಾಕಾರಿಗಳಿಗೆ ಸಲ್ಲುತ್ತದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ,ಶಾಸಕರಾದ ಜೆ.ಟಿ. ಪಾಟೀಲ ಹೇಳಿದರು.
ಹೆಸರಿಗೆ ಮಾತ್ರ ತಾಲೂಕು, ತಪ್ಪದ ಜನರ ಗೋಳು!
ರಬಕವಿ-ಬನಹಟ್ಟಿ ನೂತನ ತಾಲೂಕು ಕೇಂದ್ರವೆಂದು ೯ ವರ್ಷಗಳ ಹಿಂದೆ ರಾಜ್ಯ ಸರ್ಕಾರ ಘೋಷಣೆ ಮಾಡಿ, ರಾಜ್ಯಪತ್ರ ಹೊರಡಿಸಿದ್ದರೂ ರಬಕವಿ-ಬನಹಟ್ಟಿ ತಾಲೂಕಿಗೆ ಮೂಲಭೂತ ಸೌಕರ್ಯಗಳ ಕೊರತೆಗಳು ಪೆಡಂಭೂತದಂತೆ ಕಾಡುತ್ತಿವೆ. ತಹಸೀಲ್ದಾರ್‌ ಹಾಗೂ ತಾಪಂ ಕಚೇರಿ ಮಾತ್ರ ಕಾರ್ಯಾರಂಭಗೊಂಡಿದ್ದು, ಬಹುತೇಕ ಇಲ್ಲಗಳಿಂದಲೇ ತಾಲೂಕಾಗಿ ಮುನ್ನಡೆಯುತ್ತಿರುವುದು ಸರ್ಕಾರದ ನಿಷ್ಕ್ರಿಯತೆ ಮತ್ತು ತಾಲೂಕಿನ ಜನತೆಯಲ್ಲಿನ ಹೋರಾಟದ ಕಿಚ್ಚಿನ ಕೊರತೆಯನ್ನು ಪ್ರತಿಬಿಂಬಿಸುತ್ತಿದೆ.
ರನ್ನನ ನಾಡಿನಲ್ಲಿ ಹೆಮ್ಮೆಯ ತಿರಂಗಾ ಯಾತ್ರೆ
ಆಪರೇಷನ್ ಸಿಂದೂರ ಬೆಂಬಲಿಸಿ, ಭಾರತ ಸೇನೆಗೆ ಅಭಿನಂದಿಸಿ ಬುಧವಾರ ನಗರದಲ್ಲಿ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು.ನಗರದ ಅಂಬೇಡ್ಕರ್ ವೃತ್ತದಿಂದ ಹೊರಟ ನೂರಾರು ವಿದ್ಯಾರ್ಥಿಗಳು ಬೃಹತ್ ರಾಷ್ಟ್ರಧ್ವಜದೊಂದಿಗೆ ಹೆಜ್ಜೆ ಹಾಕಿದರು, ದಾರಿಯುದ್ದಕ್ಕೂ ಸೇನೆ, ಭಾರತದ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದರು.
ಆಧುನಿಕ ಭಾರತದ ನಿರ್ಮಾಣದಲ್ಲಿ ರಾಜೀವ ಗಾಂಧಿ ಕೊಡುಗೆ ಅಪಾರ: ಭೀಮಸಿ ಮಗದುಮ್‌
ಬನಹಟ್ಟಿಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ರಾಜೀವ ಗಾಂಧಿ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು.
ಗ್ರಾಪಂ ಸದಸ್ಯನ ಪೊಲೀಸರ ಹಲ್ಲೆ: ಆರೋಪ
ಬಾದಾಮಿ ತಾಲೂಕು ಬೆಳ್ಳಿಖಂಡಿ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಕೆರೂರ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಎಸ್ಪಿ ಆಲ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ವೈ.ಸಿ. ಕಾಂಬಳೆ ಆಗ್ರಹಿಸಿದ್ದಾರೆ.
ಇಂದಿನಿಂದ ಮೂರುದಿನ ರಾಷ್ಟ್ರಮಟ್ಟದ ಕಬ್ಬಡ್ಡಿ ಪಂದ್ಯಾವಳಿ
ಬೀಳಗಿ ಪಟ್ಟಣದ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ ರಜತ ಮಹೋತ್ಸವ-2025ರ ನಿಮಿತ್ತ ಮೇ 21ರಿಂದ 23ರವರೆಗೆ ಅಖಿಲ ಭಾರತ ಎ ಗ್ರೇಡ್ ಪುರುಷ ಮತ್ತು ಮಹಿಳೆಯರ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಲ್.ಬಿ. ಕುರ್ತಕೋಟಿ ತಿಳಿಸಿದರು.ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ, ರಜತ ಮಹೋತ್ಸವ, ಕಬಡ್ಡಿ ಪಂದ್ಯಾವಳಿ, ಎಲ್.ಬಿ. ಕುರ್ತಕೋಟಿ
ದಯಾಮರಣಕ್ಕೆ ಅವಕಾಶ ನೀಡಿ: ವಿಜಯಲಕ್ಷ್ಮೀ
ನನ್ನನ್ನು ನೌಕರಿಗೆ ನೇಮಿಸಿಕೊಳ್ಳಿ ಇಲ್ಲವೆ ದಯಾಮರಣಕ್ಕೆ ಅವಕಾಶ ನೀಡಿ ಎಂದು ಜಿಲ್ಲಾ ಆಯುಷ್ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ವಿಜಯಲಕ್ಷ್ಮೀ ಸರೂರ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಅನುದಾನ ಬಳಕೆ ವಾರ್ಷಿಕ ಲೆಕ್ಕಪತ್ರ ಇಡೋದು ಕಡ್ಡಾಯ
ಬಾಗಲಕೋಟೆ ನಗರಸಭೆ ನೂತನ ಸಭಾಭವನದಲ್ಲಿ ನಗರಸಭೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆ ಜರುಗಿತು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved