• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಆರ್ಥಿಕ, ಸಾಮಾಜಿಕವಾಗಿ ಮುಂದೆ ಬರಬೇಕಿದೆ: ಸುಮಂಗಲಾ ಹಿರೇಮನಿ
ಇಂದು ಪ್ರತಿಯೊಬ್ಬ ಮಹಿಳೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಮುಂದೆ ಬರಬೇಕು. ಅದಕ್ಕಾಗಿ ಸರ್ಕಾರ ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳ ಮೂಲಕ ಸಹಾಯ ಹಾಗೂ ಸಹಕಾರ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಸುಮಂಗಲಾ ಹಿರೇಮನಿ ತಿಳಿಸಿದರು.
ಭಾರತೀಯ ಸಂಸ್ಕೃತಿ ಉಳಿವಿಗೆ ದೇವಸ್ಥಾನಗಳು ಅವಶ್ಯಕ: ಶೇಖರ ಅಂಗಡಿ
ಪ್ರತಿಯೊಂದು ಊರು ಮತ್ತು ಗ್ರಾಮಗಳಲ್ಲಿರುವ ದೇವಸ್ಥಾನಗಳು ಹೆಚ್ಚೆಚ್ಚು ಬೆಳೆಯುತ್ತಿರಬೇಕು. ಅಂದಾಗ ಮಾತ್ರ ನಮ್ಮ ಭಾರತೀಯ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಪುರಸಭೆ ಸದಸ್ಯ ಶೇಖರ ಅಂಗಡಿ ಹೇಳಿದರು.
ಸಂಸತ್ ಅಣುಕು ಪ್ರದರ್ಶನ ಪ್ರೇರಣಾದಾಯಕ: ಆರ್‌.ಬಿ. ತಿಮ್ಮಾಪೂರ
ವಿದ್ಯಾರ್ಥಿಗಳ ಸಂಸತ್ ಅಣುಕು ಪ್ರದರ್ಶನ ಮಾಡಿರುವುದು ಅತ್ಯಂತ ಪ್ರೇರಣಾದಾಯಕವಾಗಿದೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಮೂಲಕ ದೇಶದ ಭವಿಷ್ಯ ನಿರ್ಮಾಣಕ್ಕೆ ಸಿದ್ಧರಾಗುತ್ತಿದ್ದಾರೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಮತ್ತು ಯುವ ಜನಾಂಗದಲ್ಲಿ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿಯ ಅರಿವು ಹೆಚ್ಚಿಸುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಹೇಳಿದರು.
ಸಿಲಿಂಡರ್ ಸ್ಫೋಟ; 8 ಜನ ಗಾಯ, ಭಸ್ಮಗೊಂಡ ಬೈಕ್‌ಗಳು
ಗದ್ದನಕೇರಿ ಕ್ರಾಸ್ ಮನೆಯೊಂದರಲ್ಲಿ ಭಾನುವಾರ ಬೆಳಗಿನ ಜಾವ ಅನಿಲ ಸೋರಿಕೆಯಾಗಿ ಗ್ಯಾಸ್ ಸಿಲಿಂಡರ್‌ ಸ್ಫೋಟಗೊಂಡು ಮನೆಯಲ್ಲಿದ್ದ ಮಗು ಸೇರಿ 8 ಜನ ಯುವಕ, ಯುವತಿಯರಿಗೆ ಚಿಕ್ಕಪುಟ್ಟ ಗಾಯಗೊಂಡಿದ್ದಾರೆ.
ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ ಗ್ಯಾರಂಟಿ ಯೋಜನೆ: ಸಚಿವ ಆರ್.ಬಿ. ತಿಮ್ಮಾಪೂರ
ನೊಂದ ಜನಕ್ಕೆ ನೆರವು ನೀಡಿ, ಬಡ ಕುಟುಂಬಗಳ ಅಭಿವೃದ್ಧಿಗೆ ಶಕ್ತಿ ನೀಡಿದ ಗ್ಯಾರಂಟಿ ಯೋಜನೆ ನಾಡಿನ ಅಸಂಖ್ಯಾತ ಬಡ ಕುಟುಂಬಗಳಿಗೆ ವರದಾನವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಗೋಡಂಬಿ ಬೆಳೆದು ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಿ: ಸಚಿವ ಆರ್.ಬಿ. ತಿಮ್ಮಾಪೂರ
ಲೋಕಾಪುರ ಪಟ್ಟಣ ಸಮೀಪದ ಪಾಲ್ಕಿಮಾನೆ ಗ್ರಾಮದ ಉದಪುಡಿ ಫಾರ್ಮ್ಸ್ ಗೋಡಂಬಿ ಬೆಳೆಯ ಕ್ಷೇತ್ರಕ್ಕೆ ಭೇಟಿ ಮತ್ತು ಗೋಡಂಬಿ ಪ್ರಥಮ ಉತ್ಪನ್ನವನ್ನು ಸಚಿವ ಆರ್‌.ಬಿ. ತಿಮ್ಮಾಪೂರ ಬಿಡುಗಡೆಗೊಳಿಸಿದರು.
ವಿಘಟಿತ ತಂತ್ರಗಳಿಗೆ ಹಿಂದುತ್ವ ನಾಶವಾಗದು: ಡಾ.ಅಜಯ ಕುಲಕರ್ಣಿ
ಶತಮಾನಗಳ ಹಿಂದೆ ಛಿದ್ರವಾಗಿದ್ದ ಹಿಂದೂ ಸಮಾಜವನ್ನು ಏಕತ್ರಗೊಳಿಸಿ ಒಂದೇ ಸೂತ್ರದಡಿ ತರಲು ಸಂಘಟನೆ ಆರಂಭಿಸಲು ಡಾ,ಹೆಡಗೆವಾರ್ ಮುಂದಾದಾಗ ಅಪಹಾಸ್ಯಕ್ಕೀಡಾಗಿದ್ದರು. ಆದರೆ ಇಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕೋಟ್ಯಂತರ ಸ್ವಯಂ ಸೇವಕರನ್ನು ಹೊಂದಿರುವ ವಿಶ್ವದ ದೊಡ್ಡ ಸೇವಾ ಸಂಘಟನೆಯಾಗಿದೆ ಆರ್‌ಎಸ್‌ಎಸ್ ಪ್ರಾಂತ ಪ್ರಮುಖ ಡಾ.ಅಜಯ ಕುಲಕರ್ಣಿ ಹೇಳಿದರು.
ನಕಲಿ ಮತದಾನ ಮಾಡಿಸುವವರೇ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ
ಮುಂದಿನ ವಿಧಾನಸಭೆಯ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆಂಬುದನ್ನು ಸಮೀಕ್ಷೆ ನಡೆಸಿ ಅವರಿಗೆ ಮಾತ್ರ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಲಿದೆ. ಯಾರು ಸ್ಪರ್ಧಿಸುತ್ತಾರೆಂಬುದು ಈಗಲೇ ಚರ್ಚೆ ಮಾಡುವುದು ಬೇಡ. ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಮಾಜಿ ಡಿಸಿಎಂ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.
ನಮ್ಮ ಗಾಡಿ 40ಕ್ಕೂ ಅಧಿಕ ಸ್ಪೀಡ್ ಓಡಲ್ಲ: ಸತೀಶ ಜಾರಕಿಹೊಳಿ
ರಾಜು ಅವರು 2028ಕ್ಕೆ ನಾವು (ಬಿಜೆಪಿಯವರು) ಸಿಎಂ ಆಗುತ್ತೇವೆ ಅಂತಿದ್ದಾರೆ. ನೀವು ಆಗಿ ನಮ್ಮದೇನು ತಕರಾರಿಲ್ಲ. ನಾವು 2033ರವರೆಗೆ ಕಾಯುತ್ತೇವೆ. ನಮಗೇನೂ ಅವಸರ ಇಲ್ಲ ಎಂದು ಬಿಜೆಪಿಯ ಮಾಜಿ ಸಚಿವ ರಾಜೂಗೌಡ ಹೇಳಿಕೆಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿರುಗೇಟು ನೀಡಿದರು.
ಮಹಾರಾಷ್ಟ್ರದ ಮೂಲ ಮಠಕ್ಕೆ ತೆರಳಿದ ಕನ್ಹೇರಿ ಶ್ರೀ
ಬೀಳಗಿ ತಾಲೂಕಿನ ಚಿಕ್ಕಾಲಗುಂಡಿಯ ತಮ್ಮ ಶಾಖಾ ಮಠವಾದ ಮಲ್ಲಿಕಾರ್ಜುನ ಮಠದಲ್ಲಿ ಎರಡು ದಿನಗಳಿಂದ ತಂಗಿದ್ದ ಮಹಾರಾಷ್ಟ್ರದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಶನಿವಾರ ತಮ್ಮ ಮೂಲ ಮಠವಾದ ಕನ್ಹೇರಿಗೆ ತೆರಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 411
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved