• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೃದಯಾಘಾತದಿಂದ ಪತ್ರಕರ್ತ ಪ್ರಕಾಶ ಗುಳೇದಗುಡ್ಡ ನಿಧನ
ತೀವ್ರ ಹೃದಯಾಘಾತದಿಂದ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಪತ್ರಕರ್ತ ಪ್ರಕಾಶ ಗುಳೇದಗುಡ್ಡ (41) ಶುಕ್ರವಾರ ಬೆಳಗ್ಗೆ ನಿಧನರಾದರು.
ಸಾಹಿತ್ಯದಲ್ಲಿಯೂ ಶಿಕ್ಷಕಿ ಜಯಶ್ರೀ ಅಕ್ಷರ ಭಂಡಾರ!
ಕನ್ನಡಪ್ರಭ ವಾರ್ತೆ ಬಾದಾಮಿಇವರು ಕೇವಲ ಶಿಕ್ಷಕಿಯಾಗಿಲ್ಲ. ಸಾಹಿತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಸಕ್ರಿಯವಾಗಿರುವ ಸಾಹಿತಿಯೂ ಹೌದು. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ನೂತನ ಪ್ರೌಢಶಾಲೆಯಲ್ಲಿ ಮುಖ್ಯಾಧ್ಯಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಯಶ್ರೀ ಭಂಡಾರಿ ಶಿಕ್ಷಕ ವೃತ್ತಿಯ ಜತೆಗೆ ಸಾಹಿತ್ಯವನ್ನು ಪ್ರವೃತ್ತಿಯಾಗಿಸಿಕೊಂಡು, ಸಾಕಷ್ಟು ಅಕ್ಷರ ಕೃಷಿ ಮಾಡಿಕೊಂಡಿದ್ದಾರೆ.
ಶಿಕ್ಷಕನ ಕಾಳಜಿಗೆ ಶಾಲೆಯ ಚಿತ್ರಣವೇ ಬದಲಾಯ್ತು!

  ಬಹುತೇಕ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಹಿಂದೇಟು ಹಾಕುತ್ತಾರೆ. ಆದರೆ, ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಜುನ್ನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲಕರು ಹಾಗೂ ಮಕ್ಕಳಿಗೆ ಈ ಶಾಲೆಯಲ್ಲಿ ಕಲಿಯೋದು ಅತ್ಯಂತ ಹೆಮ್ಮೆಯ ವಿಷಯವಾಗಿದೆ.

ಮೊಬೈಲ ಬದ್ಲು ಪುಸ್ತಕ ಹಿಡಿರಿ
ಕನ್ನಡಪ್ರಭ ವಾರ್ತೆ ಮುಧೋಳ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ಉನ್ನತ ಮಟ್ಟದ ಪದವಿ ಪಡೆಯಲು ಬಿವಿವಿಯಂತಹ ಶಿಕ್ಷಣ ಸಂಸ್ಥೆಗಳು ಕಾರಣವಾಗಿವೆ. ಹೀಗಾಗಿ ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಬೇಕು. ತಮ್ಮ ಜ್ಞಾನಾಭಿವೃದ್ಧಿಯಾಗಬೇಕಾದರೆ ಮೊಬೈಲ್ ಹಿಡಿಯುವ ಕೈಯಲ್ಲಿ ಪುಸ್ತಕ ಹಿಡಿಯುವುದು ಅವಶ್ಯಕವಿದೆ ಎಂದು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿವಿ ಆಡಳಿತ ವಿಭಾಗದ ಕುಲಸಚಿವ ಎಸ್.ಎಸ್.ಸೋಮನಾಳ ಹೇಳಿದರು.
ಮದ್ವೆ ಆಗೋದಾಗಿ ಹೇಳಿ ವಂಚನೆ, ನೈಜಿರಿಯಾ ವ್ಯಕ್ತಿ ಸೆರೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ತಾನು ಲಂಡನ್‌ನಲ್ಲಿ ನೆಲೆಸಿದ್ದು ಭಾರತೀಯ ಮಹಿಳೆಯನ್ನು ಮದುವೆಯಾಗುತ್ತೇನೆ ಎಂದು ಹೇಳಿ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಮೂಲದ ಯುವತಿಗೆ ಮೋಸ ಮಾಡಿದ್ದ ನೈಜಿರಿಯಾ ಮೂಲದ ವ್ಯಕ್ತಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ದಾಕ್ಷಾಯಣಿಯರ ಹಾಸು ಹೊಕ್ಕು, ಮೇಘಸೃಷ್ಠಿ ಕೃತಿ ಬಿಡುಗಡೆ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಜಿಲ್ಲಾ ಕಸಾಪ ಮತ್ತು ಸ್ಫೂರ್ತಿ ಪ್ರಕಾಶನದ ಸಹಯೋಗದಲ್ಲಿ ಶಿಕ್ಷಕಿ, ಕವಯಿತ್ರಿ ದಾಕ್ಷಾಯಣಿ ಶಂಕರ ಹುಣಶ್ಯಾಳ (ಮಂಡಿ) ವಿರಚಿತ ''ಹಾಸು ಹೊಕ್ಕು'' ಮತ್ತು '' ಮೇಘಸೃಷ್ಠಿ'' ಎಂಬ ಅವಳಿ ಕೃತಿಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಸ್ಥಳೀಯ ಬನಶಂಕರಿ ಸಾಂಸ್ಕೃತಿಕ ಭವನದಲ್ಲಿ ಜರುಗಿತು.
.ಜಮಖಂಡಿಯಲ್ಲಿ ವಿನಾಕನಿಗೆ ಅದ್ಧೂರಿ ವಿದಾಯ
ಕನ್ನಡಪ್ರಭ ವಾರ್ತೆ ಜಮಖಂಡಿ ಸಡಗರ ಸಂಭ್ರಮ ದಿಂದ ನಗರದಾದ್ಯಂತ ಗಣೇಶ ವಿಸರ್ಜನೆ ಕಾರ್ಯಕ್ರಮ ನಡೆಯಿತು, ಮಂಗಳವಾರ ಸಂಜೆಯಿಂದ ಪ್ರಾರಂಭವಾದ ಗಣೇಶ ವಿಸರ್ಜನೆಯಲ್ಲಿ ನೂರಾರು ಜನ ಭಕ್ತರು ಭಾಗವಹಿಸಿದ್ದರು. ನೂರಕ್ಕೂ ಹೆಚ್ಚು ಗಣೇಶ ವಿಗ್ರಹಗಳನ್ನು ವಾದ್ಯಮೇಳ, ಡಿಜೆಗಳ ಸಂಗೀತದೊಂದಿಗೆ ಕುಣಿದು ಕುಪ್ಪಳಿಸಿ ಮೆರವಣಿಗೆಯ ಮೂಲಕ ಕೊಂಡೊಯ್ದು ವಿಸರ್ಜಿಸಲಾಯಿತು.
ರೈತರ ಹಿತ ಕಾಪಾಡುವುದು ಮುಖ್ಯ: ಹನಮಂತ ನಿರಾಣಿ
ಕನ್ನಡ ಪ್ರಭ ವಾರ್ತೆ ಮುಧೋಳ ಯುಕೆಪಿ ಯೋಜನೆಗೆ ಭೂಮಿ ನೀಡುವ ಎಲ್ಲ ರೈತರ ಹಿತ ಕಾಪಾಡುವುದು ಸರ್ಕಾರದ ಮೊದಲು ಆದ್ಯತೆಯಾಗಬೇಕು. ಯುಕೆಪಿ ಮೂರನೇ ಹಂತದ ಅನುಷ್ಠಾನಕ್ಕೆ ಕಾನ್ಸೆಂಟ್ ಅವಾರ್ಡ್ (ಒಪ್ಪಿಗೆ ಆಯಿ ತೀರ್ಪು ಬೆಲೆ) ರೀತಿ ಬೆಲೆ ನಿಗದಿ ಮಾಡಿದ ಮೇಲೆ ಯೋಜನೆ ಪೂರ್ಣಗೊಳ್ಳುವ ವಿಳಂಬದ ಅವಧಿಗೆ ಪ್ರತಿವರ್ಷ ಭೂಮಿಗೆ ಶೇ.10 ರಷ್ಟು ಬೆಲೆ ಹೆಚ್ಚಿಗೆ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ಹನುಮಂತ ಆರ್. ನಿರಾಣಿ ಆಗ್ರಹಿಸಿದರು.
ಹುನಗುಂದ ತಾಲೂಕಲ್ಲಿ ಡಿಸಿ ಬೆಳೆಹಾನಿ ವೀಕ್ಷಣೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಹುನಗುಂದ ತಾಲೂಕಿನಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ತೊಗರಿ, ಹೆಸರು, ಸೂರ್ಯಕಾಂತಿ, ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಕವಿರಾಜ ಮಾರ್ಗ ಕನ್ನಡಿಗರ ಭಾಷಾ ಅಸ್ಮಿತೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕನ್ನಡದ ಮೊದಲ ಉಪಲಬ್ದ ಗ್ರಂಥವಾದ ಕವಿರಾಜಮಾರ್ಗ ಕನ್ನಡ ಕುರಿತು ಮಹತ್ವದ ದಾಖಲೆ ಒದಗಿಸುತ್ತದೆ. ಕವಿರಾಜ ಮಾರ್ಗ ಕನ್ನಡಿಗರ ಭಾಷಾ ಅಸ್ಮಿತೆ ಯಾಗಿದೆ ಎಂದು ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ.ಕೆ.ಆರ್. ದುರ್ಗದಾಸ ಹೇಳಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved