• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದ ಪ್ರಗತಿಗೆ ಶಿಕ್ಷಣ, ರಾಜಕೀಯ ಪ್ರಜ್ಞೆ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪೂರ
ಅಂಬಿಗೇರ ಸಮಾಜದ ಸರ್ವತೋಮುಖ ಏಳ್ಗೆಗೆ ಶಿಕ್ಷಣ ಮತ್ತು ರಾಜಕೀಯ ಪ್ರಜ್ಞೆ ಅವಶ್ಯಕ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಬೀಳಗಿಯಲ್ಲಿ ಶೀಘ್ರದಲ್ಲೇ ಪತ್ರಿಕಾ ಭವನ ಸಾಕಾರ: ಶಾಸಕ ಜೆ.ಟಿ. ಪಾಟೀಲ
ಡಿ.ಎಂ. ಸಾಹುಕಾರ ಸ್ವಾಗತಿಸಿದರು. ಶಿಕ್ಷಕರಾದ ಬಸವರಾಜ ನಾಯಕ, ಸೋಮಲಿಂಗ ಬೇಡರ ನಿರೂಪಿಸಿದರು. ಹಲವಾರು ವರ್ಷಗಳಿಂದ ತಾಲೂಕಿನ ಪತ್ರಕರ್ತರು ಪತ್ರಿಕಾ ಭವನಕ್ಕಾಗಿ ಮನವಿ ಸಲ್ಲಿಸುತ್ತಿದ್ದು, ಶೀಘ್ರದಲ್ಲೇ ಪಪಂ ವ್ಯಾಪ್ತಿಯಲ್ಲಿ ನಿವೇಶನ ಮಂಜೂರು ಮಾಡಿಸಿ, ನಿವೇಶನ ಪತ್ರಕರ್ತರ ಸಂಘದ ಹೆಸರಿಗೆ ಆದ ದಿನವೇ ಶಾಸಕರು ಅನುದಾನದಡಿ ₹೧೦ ಲಕ್ಷ ಅನುದಾನದಲ್ಲಿ ಪತ್ರಿಕಾ ಭವನ ನಿರ್ಮಾಣ ಮಾಡಿಕೊಡುವುದಾಗಿ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ಭರವಸೆ ನೀಡಿದರು.
ಸಿಎಂಗೆ ಹತ್ರ ಆಗಿ ಸಚಿವನಾಗೋದೆ ಕಾಶಪ್ಪನವರ ಅಜೆಂಡಾ: ಮಾಜಿ ಸಚಿವ ಸಿ.ಸಿ. ಪಾಟೀಲ
ಶಾಸಕ ಕಾಶಪ್ಪನವರ ಅಜೆಂಡಾ ಈಸ್ ಡಿಫರೆಂಟ್. ಹೇಗಾದ್ರೂ ಮಾಡಿ ಸಿಎಂಗೆ ಒಳ್ಳೆಯವನಾಗಬೇಕು. ಆ ಮೂಲಕ ಸಂಪುಟ ಪುನರ್ ರಚನೆಯಾದ್ರೆ ಸಚಿವನಾಗಬೇಕೆಂಬುದು ಕಾಶಪ್ಪನವರ ಅಜೆಂಡಾ ಆಗಿದೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದರು.
ಕೆಲಸಕ್ಕೆ ಬರುತ್ತೇನೆಂದು ₹20000 ಪಡೆದು ಕೈಕೊಟ್ಟವನ ಕಾಲಿಗೆ ಸರಪಳಿ !

ಇಪ್ಪತ್ತು ಸಾವಿರ ರುಪಾಯಿ ಸಾಲದ ಹಣಕ್ಕಾಗಿ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಕೋಲ್ಕತಾ ಐಐಎಂನಲ್ಲಿ ರೇ* : ಬಾಗಲಕೋಟೆ ವಿದ್ಯಾರ್ಥಿಗೆ ಬೇಲ್‌

ಇಲ್ಲಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಕಲ್ಕತ್ತಾ (ಐಐಎಂ-ಸಿ) ಕ್ಯಾಂಪಸ್‌ನಲ್ಲಿ ನಡೆದ ಅತ್ಯಾಚಾರ ಘಟನೆಯ ಆರೋಪಿ, ಕರ್ನಾಟಕದ ಬಾಗಲಕೋಟೆ ಜಿಲ್ಲೆ ಲೋಕಾಪುರ ಮೂಲದ ವಿದ್ಯಾರ್ಥಿ ಪರಮಾನಂದ ಟೋಪಣ್ಣವರಗೆ (ಪರಮಾನಂದ ಜೈನ್‌) ಶನಿವಾರ ಜಾಮೀನು ನೀಡಲಾಗಿದೆ

ಆರೋಗ್ಯ ಇಲಾಖೆ ಹೊರಗುತ್ತಿಗೆ ಸಂಸ್ಥೆ ಅವಧಿ ವಿಸ್ತರಣೆಗೆ ಆಕ್ಷೇಪ
ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಮೂಲಕ ಪಡೆಯಲಾದ ಗುತ್ತಿಗೆದಾರ ಸಂಸ್ಥೆಯ ಅವಧಿ ಮುಗಿದರೂ ಸಹ ಅವರನ್ನೇ ಮೂರು ವರ್ಷಗಳ ಕಾಲ ಮುಂದುವರೆಸಲು ಕಾನೂನಿನಲ್ಲಿ ಅವಕಾಶ ನೀಡಿದ್ದು ಯಾರು ಎಂದು ಆರೋಗ್ಯ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಈ ಕುರಿತು ಸೂಕ್ತ ತನಿಖೆಯ ಅಗತ್ಯತೆ ಪ್ರತಿಪಾದಿಸಿದರು.
ಕಾಳಸಂತೆಯಲ್ಲಿ ಆಹಾರಧಾನ್ಯ ಮಾರಾಟವಾದಲ್ಲಿ ಶಿಸ್ತು ಕ್ರಮ: ಸಚಿವ ತಿಮ್ಮಾಪೂರ
ಶಾಲಾ ಮಕ್ಕಳಿಗಾಗಿ ಸರ್ಕಾರ ನೀಡುವ ಮಧ್ಯಾಹ್ನದ ಬಿಸಿ ಊಟದ ಆಹಾರಧಾನ್ಯಗಳು ಕಳ್ಳಸಂತೆಯಲ್ಲಿ ಮಾರಾಟವಾದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳಿಗೆ ಸೂಚಿಸಿದರು.
ಕಾಕ್ರೋಚ್‌ ಹಿಟ್‌ ಸ್ಪ್ರೇ ಮಾಡಿ ಕಳ್ಳರ ಓಡಿಸಿದ ಮಹಿಳೆ!
ಮನೆಯೊಂದರಲ್ಲಿ ಮಹಿಳೆ ಒಂಟಿಯಾಗಿರುವುದನ್ನು ಗಮನಿಸಿದ ಕಳ್ಳರ ಗುಂಪೊಂದು ಹೊಂಚುಹಾಕಿ ಕಳ್ಳತನಕ್ಕೆ ಯತ್ನ ನಡೆಸಿ ವಿಫಲರಾದ ಘಟನೆ ನಗರದ ಗೌತಮಬುದ್ಧ ಕಾಲೊನಿಯಲ್ಲಿ ಗುರುವಾರ ನಡೆದಿದೆ.
ಪಪಂ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ಮಂಡನೆಗೆ ಗೆಲವು
ಅವಿಶ್ವಾಸ ಗೊತ್ತುವಳಿ ಪರವಾಗಿ 13 ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾವಣೆ ಮಾಡಿದ್ದರಿಂದ ಅವಿಶ್ವಾಸ ಗೊತ್ತುವಳಿಗೆ ಗೆಲುವಾಯಿತು.
ಪ್ರಭುದೇವರ ಕಾರ್ಯ ನಮ್ಮೆಲ್ಲರಿಗೂ ಮಾದರಿ
ಚರಂತಿಮಠವನ್ನು ನಾಡಿನ ಮಠವನ್ನಾಗಿಸಿ, ಶಿವಯೋಗದ ಮೂಲಕ ಬಾಗಲಕೋಟೆಗೆ ಬೆಳಕಾದ ಚೇತನ ಪ್ರಭುದೇವರ ಕಾರ್ಯ ಮಾದರಿಯಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 372
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved