• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಡಾ.ಜಿ.ಆರ್. ಜುನ್ನಾಯ್ಕರ್
ಇಂದಿನ ಆಧುನಿಕತೆಯ ದಿನಗಳಲ್ಲಿ ಜಾನಪದ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಆದ್ದರಿಂದ ಜಾನಪದ ಕಲೆ ಉಳಿಸಿ ಬೆಳೆಸಬೇಕಾದರೆ ಯುವಕರಿಗೆ ಜಾನಪದ ಕಲೆಗಳ ಮಹತ್ವ ತಿಳಿ ಹೇಳಬೇಕು. ಜಾನಪದ ಕಲೆಗಳಿಗೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಎಸ್‌ಟಿಸಿ ಕಲಾ, ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಜಿ.ಆರ್. ಜುನ್ನಾಯ್ಕರ್ ಹೇಳಿದರು.
ಕೂಡಲಸಂಗಮದಲ್ಲಿ ಅನುಭವ ಮಂಟಪ ಮರುಸೃಷ್ಟಿ: ಸಚಿವ ಶಿವರಾಜ ತಂಗಡಗಿ
ರಾಜ್ಯ ಸರ್ಕಾರ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಿಸಿದ್ದು, ಇದೀಗ ಬಸವ ಜಯಂತಿಯಂದು ಬಸವ ತತ್ವವನ್ನು ಎಲ್ಲೆಡೆ ಸಾರಲು ಅನುಭವ ಮಂಟಪ ಬಸವಾದಿ ಶರಣರ ವೈಭವ ಎಂಬ ಹೆಸರಿನಲ್ಲಿ 12ನೇ ಶತಮಾನದ ಅನುಭವ ಮಂಟಪವನ್ನು ಮರುಸೃಷ್ಟಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ಸಮಾನತೆಯ ಕನಸು ಕಂಡಿದ್ದ ಡಾ. ಬಾಬು ಜಗಜೀವನರಾಂ: ಡಾ.ವೀರಣ್ಣ ಚರಂತಿಮಠ
ಅಧಿಕಾರ ಮತ್ತು ಐಶ್ವರ್ಯಗಳಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಗಳಿಸಬಹುದೆಂಬ ಸಂದೇಶ ಸಾರಿದವರು ಡಾ.ಬಾಬು ಜಗಜೀವನರಾಂ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ವಿನಯ್‌ ಆತ್ಮಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಬೆದರಿಕೆ ಹಾಗೂ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಡಾ.ಬಾಬು ಜಗಜೀವನರಾಂ ತತ್ವಾದರ್ಶ ಅಳವಡಿಸಿಕೊಳ್ಳಿ:ಪಿ.ಎಚ್. ಪೂಜಾರ
ಲಿಂಗ, ಜಾತಿ, ಧರ್ಮ ಎನ್ನದೇ ಮುನ್ನಡೆದು, ಸ್ವಾತಂತ್ರ್ಯ ಚಳವಳಿಯಲ್ಲಿಯೂ ಸಕ್ರೀಯವಾಗಿ ಭಾಗವಹಿಸಿದ್ದ ಡಾ.ಬಾಬು ಜಗಜೀವನರಾಂ ಅವರ ಜ್ಞಾನ ಮತ್ತು ಆದರ್ಶಗಳನ್ನು ನಾವೆಲ್ಲ ಮೈಗೂಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಸಲಹೆ ನೀಡಿದರು.
ಕ್ರೀಡೆಯಲ್ಲಿ ಭಾಗವಹಿಸಿದರೆ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಜಿಲ್ಲಾಧಿಕಾರಿ ಕೆ.ಎಂ. ಜಾನಕಿ
ಯಾರೇ ಪ್ರಥಮ ಬಂದರೂ ನಾವೇ ಪ್ರಥಮ ಬಂದ ರೀತಿ ತಿಳಿದುಕೊಳ್ಳುವ ಕ್ರೀಡಾ ಮನೋಭಾವ ಹೊಂದಿ ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ, ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಮಕ್ಕಳಿಗೂ ಸಹ ಕ್ರೀಡಾ ಆಸಕ್ತಿ ಬೆಳೆಯಲು ಸಹಾಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಹೇಳಿದರು.
ಬಾಗಲಕೋಟೆ : ಕೆಎಸ್ಸಾರ್ಟಿಸಿ ಬಸ್‌ನಲ್ಲಿ ನಾಲ್ಕು ಗೋಣಿ ಚೀಲಗಳಲ್ಲಿ ಅಕ್ರಮವಾಗಿ ಗೋಮಾಂಸ ಸಾಗಣೆಗೆತ್ನ
ಬಾಗಲಕೋಟೆಯ ನವನಗರ ಬಸ್‌ ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ನಾಲ್ಕು ಗೋಣಿ ಚೀಲಗಳಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸಲು ಯತ್ನ ನಡೆದಿದ್ದು, ಇದನ್ನು ಪತ್ತೆ ಹಚ್ಚಿದ ಬಸ್‌ ಕಂಡಕ್ಟರ್‌ ಮಾಲು ಸಮೇತ ಓರ್ವ ಪುರುಷ, ಓರ್ವ ಮಹಿಳೆಯನ್ನು ಕೆಳಗಿಳಿಸಿದ್ದಾರೆ.
ಮುಂದಿನ ಮೂರು ವರ್ಷ ಟಿಸಿ ಬ್ಯಾಂಕ್ ಮುಂದುವರಿಯಲಿದೆ: ಜೆ.ಟಿ. ಪಾಟೀಲ
ನನ್ನ ಸ್ವಭಾವ ಅಧಿಕಾರಿಗಳಿಗೆ, ಜನರಿಗೂ ಗೊತ್ತು. ಹಾಗಾಗಿ ₹100 ಕೋಟಿ ವಿರುದ್ಧ ನನ್ನ ಆರಿಸಿ ತಂದಿದ್ದಾರೆ. ಬೀಳಗಿ ಮತದಾರರ ಕಷ್ಟಗಳಿಗೆ ಸ್ಪಂದಿಸುವೆ. ರಾಜ್ಯದಲ್ಲೇ ಪ್ರಥಮವಾಗಿ ಮತಕ್ಷೇತ್ರದ ಹೆಸ್ಕಾಂ ಕಚೇರಿಯಲ್ಲಿ ಮುಂದಿನ ಮೂರು ವರ್ಷ ಟಿ.ಸಿ. ಬ್ಯಾಂಕ್ ಕಾರ್ಯನಿರ್ವಹಿಸಲಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ, ಬೀಳಗಿ ಶಾಸಕ ಜೆ.ಟಿ. ಪಾಟೀಲ ಹೇಳಿದರು.
ದೇಶದಲ್ಲಿಯೇ ಅತಿ ಹೆಚ್ಚು ಕಬ್ಬು ನುರಿಸಿದ ಹಿರಿಮೆ: ಬಿ.ಆರ್. ಭಕ್ಷಿ
ಮಹಾಲಿಂಗಪುರ ಸಮೀಪದ ಗೋದಾವರಿ ಬಯೋರಿಫೈನರೀಜ್‌ ಸಮೀರವಾಡಿ ಸಕ್ಕರೆ ಕಾರ್ಖಾನೆ ದೇಶದಲ್ಲಿಯೇ ಅತಿ ಹೆಚ್ಚು ಕಬ್ಬು ಅರೆದು ಇತಿಹಾಸ ನಿರ್ಮಿಸಿದೆ. ಇದಕ್ಕೆ ಕಾರ್ಖಾನೆಯ ಕಬ್ಬು ಬೆಳೆಗಾರರು ಕಾರಣವಾಗಿದ್ದಾರೆ ಎಂದು ಕಾರ್ಖಾನೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಭಕ್ಷಿ ಹೇಳಿದರು.
ಸಂಬಂಧಗಳ ಬೆಸೆಯುವ ಹಬ್ಬ ಯುಗಾದಿ: ಆಶುಕವಿ ಸಿದ್ದಪ್ಪ ಬಿದರಿ
ವರ್ಷವಿಡೀ ಬದುಕಿನಲ್ಲಿ ಬರುವ ಎಲ್ಲ ಸಿಹಿ-ಕಹಿ ಘಟನೆಗಳನ್ನು ಸಮನಾಗಿ ನಿಭಾಯಿಸಬೇಕು. ಯುಗಾದಿಯು ಸಂಬಂಧಗಳನ್ನು ಬೆಸೆಯುವ ಹಬ್ಬವಾಗಿದೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆಶುಕವಿ ಸಿದ್ದಪ್ಪ ಬಿದರಿ ಹೇಳಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved