ಭಾರತದ ವಿರಾಟ್ ಶಕ್ತಿ ವಿಶ್ವದೆದುರು ಅನಾವರಣ: ಆನಂದ ಕಂಪುಭಾರತ ಶಾಂತಿಪ್ರಿಯ ದೇಶವಾದರೂ ನೆರೆಯ ಪಾಕಿಸ್ತಾನದ ಭಯೋತ್ಪಾದನೆಯ ಸತತ ಕಿರುಕುಳದಿಂದ ರೋಸಿಹೋಗಿ ಸಿಂದೂರ ಕಾರ್ಯಾಚರಣೆ ನಡೆಸಿದೆ. ನಮ್ಮ ವೀರಯೋಧರ ಆರೋಗ್ಯ ರಕ್ಷಣೆ ಮತ್ತು ದೇಶಕ್ಕೆ ಜಯ ಸಿಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ ಮತ್ತು ಹೋಮ ನಡೆಸಿದ್ದೇವೆ ಎಂದು ಬಿಜೆಪಿ ಧುರೀಣ ಆನಂದ ಕಂಪು ಹೇಳಿದರು.