ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಯೊಬ್ಬರಿಗೂ ಸರ್ಕಾರಿ ಯೋಜನೆಗಳ ಅರಿವು ಅವಶ್ಯ: ಡಾ.ಗಿರೀಶ
ಸರ್ಕಾರ ಪ್ರಜೆಗಳ ರಕ್ಷಣೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅನೇಕ ಜನರಿಗೆ ಅದರ ಬಳಕೆಯ ವಿಧಾನ ಗೊತ್ತಿಲ್ಲ. ಅವುಗಳ ಅರಿವು ನೆರವು ಇಂದಿನ ಅವಶ್ಯಕತೆಗಳಲ್ಲಿ ಒಂದಾಗಿದೆ
ಕೌನ್ ಬನೇಗಾ ಕರೋಡ್ ಪತಿಯಲ್ಲಿ ರಮ್ಜಾನ್ ಲಾಖ್ಪತಿ
ಈ ನನ್ನ ಸಾಧನೆಗೆ ನಿರೂಪಕರಾದ ಹಿಂದಿ ಚಿತ್ರ ರಂಗದ ಹಿರಿಯ ನಟ ಅಮಿತಾಭ್ ಸರ್, ಕೆಬಿಸಿ ತಂಡ ಮತ್ತು ಪರೋಕ್ಷ, ಅಪರೋಕ್ಷ ಸಹಾಯ ಸಹಕಾರ ನೀಡಿದ ಮಹನೀಯರಿಗೆ ರಮ್ಜಾನ್ ಮಲೀಕಸಾಬ ಪೀರಜಾದೆ ಕೃತಜ್ಞತೆ ಅರ್ಪಿಸಿದ್ದಾರೆ.
ರನ್ನ ಸಾಂಸ್ಕೃತಿಕ ವೈಭವ ಅದ್ಧೂರಿಗೆ 4 ಕೋಟಿ ಪ್ರಸ್ತಾವ: ಸಚಿವ ಆರ್.ಬಿ.ತಿಮ್ಮಾಪೂರ
ಒಟ್ಟು 23 ಸಮಿತಿ ರಚಿಸಲಾಗಿದೆ. ಪ್ರತಿಯೊಂದು ಸಮಿತಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಧ್ಯಕ್ಷರಾಗಿರುತ್ತಾರೆ. ಇತರರು ಸದಸ್ಯರಾಗಿರುತ್ತಾರೆ.
ಸಮಾಜಕ್ಕೆ ಕೊಡುಗೆ ನೀಡಿದ ವ್ಯಕ್ತಿತ್ವ ಜೀವಂತ: ಡಾ.ಉದಪುಡಿ
ಇಂದಿನ ವಿದ್ಯಾರ್ಥಿಗಳಿಗೆ ಇಂತಹ ಕಾರ್ಯಕ್ರಮಗಳು ಅತ್ಯವಶ್ಯಕ. ಹಲವಾರು ಹಿರಿಯರ ಸಮ್ಮುಖದಲ್ಲಿ ಕಾರ್ಯಕ್ರಮ ಆಯೋಜಿಸಿ ಅವರ ಆದರ್ಶ, ತತ್ವ ಸಿದ್ಧಾಂತಗಳು ಚಿರಸ್ಥಾಯಿಯಾಗಿ ಉಳಿಯುತ್ತವೆ
ಕಲಾದಗಿ ಪಿಕೆಪಿಎಸ್: ಬಿಲಕೇರಿ ಅಧ್ಯಕ್ಷ, ಕಾಮಣ್ಣವರ್ ಉಪಾಧ್ಯಕ್ಷ
ಕಲಾದಗಿ ಪಿಕೆಪಿಎಸ್ಗೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅಂಕಲಗಿ ಗ್ರಾಮದ ಮಂಜುನಾಥ.ಕಿ.ಬಿಲಕೇರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಉದಗಟ್ಟಿ ಗ್ರಾಮದ ರಾಜೇಶ್.ಹ.ಕಾಮಣ್ಣವರ್ ಇಬ್ಬರೇ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರು.
ಕಳ್ಳತನ: 9 ಲಕ್ಷಕ್ಕೂ ಅಧಿಕ ಬೆಲೆಯ ವಸ್ತು ಜಪ್ತಿ
ವಿವಿಧ ಗ್ರಾಮಗಳಲ್ಲಿ ಮನೆಗಳ್ಳತನ ಹಾಗೂ ಗದ್ದನಕೇರಿ ಕ್ರಾಸ್ನಲ್ಲಿ ನಡೆದ ಬಂಗಾರ ಸರಗಳ್ಳತನದ ಪ್ರಕರಣವನ್ನು ಭೇದಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸುವಲ್ಲಿ ಕಲಾದಗಿ ಪೊಲೀಸ್ ಪಡೆ ಯಶಸ್ವಿಯಾಗಿದೆ.
ಸಂವಿಧಾನ ವಿರೋಧಿ ಕಾಂಗ್ರೆಸ್ ತಿರಸ್ಕರಿಸಿ: ಸಂಸದ ಬಸವರಾಜ ಬೊಮ್ಮಾಯಿ
ಪ್ರಧಾನಿ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸ್ ಅನ್ನು ಎಲ್ಲರೂ ತಿರಸ್ಕರಿಸಬೇಕು.
ಬಸ್ ನಿರ್ವಾಹಕನ ಮೇಲೆ ಹಲ್ಲೆ: ಓರ್ವ ಬಂಧನ
ತಾಲೂಕಿನ ಚಿಮ್ಮಡ ಗ್ರಾಮದ ಬಸ್ ನಿಲ್ದಾಣದಲ್ಲಿ ಕಳೆದ ಜ.೮ರಂದು ಬಸ್ ನಿರ್ವಾಹಕನ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಮೂವರು ಸೇರಿ ಹಲ್ಲೆ ನಡೆಸಿದ ಪರಿಣಾಮ ಬನಹಟ್ಟಿ ಪೊಲೀಸರು ಗುರುವಾರ ರಾತ್ರಿ ಓರ್ವನನ್ನು ಬಂಧಿಸಿದ್ದು, ಮತ್ತಿಬ್ಬರ ಬಂಧನಕ್ಕೆ ಜಾಲ ಬೀಸಿದ್ದಾರೆ.
ಸೃಜನಶೀಲ ಸಾಹಿತ್ಯದಿಂದ ಸಮಾಜ ಶುದ್ಧೀಕರಣ: ಡಾ.ಬಸವರಾಜ ಕಲ್ಗುಡಿ
ವಚನ, ದಾಸ ಸಾಹಿತ್ಯ, ತತ್ವಪದಗಳು ಕಾಲಕ್ಕೆ ತಕ್ಕಂತೆ ಸಮಾಜಕ್ಕೆ ಪ್ರತಿಕ್ರಿಯೆ ನೀಡುತ್ತಾ ಸಮಾಜ ಸುಧಾರಣೆ ಕಾರ್ಯ ಮಾಡಿದೆ.
ಶ್ರೀರಾಮ ಸೇನೆ 27 ಜನರ ಮೇಲೆ ಪ್ರಕರಣ ದಾಖಲು
ಯುವಕರಲ್ಲಿ ಶೌರ್ಯ, ಶಿಸ್ತು, ದುಶ್ಚಟ ಮುಕ್ತ ಯುವಕರನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ರತಿವರ್ಷ ಈ ರೀತಿಯ ಕಾರ್ಯಕ್ರಮ ಯೋಜನೆ ಮಾಡುತ್ತೇವೆ.
< previous
1
...
50
51
52
53
54
55
56
57
58
...
334
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು