• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗರಿಕ ರಕ್ಷಣೆಗೆ ಜಿಲ್ಲೆಯಲ್ಲಿ ಇಂದು ಮಾಕ್‌ ಡ್ರಿಲ್‌: ಪ್ರಸನ್ನ ದೇಸಾಯಿ
ಮಾಕ್‌ಡ್ರಿಲ್‌ ನಡೆಸುವ ಕುರಿತು ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಭಾನುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಎಡಿಸಿ ಪ್ರಸನ್ನ ದೇಸಾಯಿ ಮಾತನಾಡಿದರು.
ತುರ್ತು ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ಜಾನಕಿ
ಯುದ್ಧದಂತಹ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರ ರಕ್ಷಣೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು.
ಪ್ರತಿ ಸೈನಿಕನ ಹಿಂದೆ 140 ಕೋಟಿ ಜನರಿದ್ದಾರೆ : ವಿಜಯಲಕ್ಷ್ಮೀ
ಧರ್ಮ ಕೇಳಿ ಸಿಂದೂರ ಅಳಿಸಿದ ಕೀಚಕರಿಗೆ ಆಪರೇಷನ್ ಸಿಂದೂರ ಹೆಸರಿನಲ್ಲಿ ಪ್ರಧಾನಿ ಮೋದಿಜಿ ತಕ್ಕ ಪಾಠ ಕಲಿಸುತ್ತಿದ್ದಾರೆ. ಇಂಥ ಶ್ರೇಷ್ಠ ಕಾರ್ಯದಲ್ಲಿ ಸರ್ವ ತ್ಯಾಗಕ್ಕೂ ಸಿದ್ಧರಾಗಿ ಸೇವೆಗೈಯುತ್ತಿರುವ ನಮ್ಮ ಪ್ರತಿಯೊಬ್ಬ ಸೈನಿಕರ ಜೊತೆ ಭಾರತದ 140 ಕೋಟಿ ಜನರಿದ್ದಾರೆ ಎಂದು ವಿಜಯಲಕ್ಷ್ಮಿ ಕುಳ್ಳೊಳ್ಳಿ ಹೇಳಿದರು.
ಸ್ತ್ರೀಕುಲಕ್ಕೆ ಮಾದರಿ ಹೆಮರೆಡ್ಡಿ ಮಲ್ಲಮ್ಮ: ಸವಿತಾ ಲೆಂಕೆಣ್ಣವರ
ಆದರ್ಶ ಗೃಹಿಣಿ, ಶ್ರೇಷ್ಠ ಶಿವಶರಣೆ ಹಾಗೂ ತಾಳ್ಮೆ ಮತ್ತು ತ್ಯಾಗದ ಗುಣ ಹೊಂದಿದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲಕ್ಕೆ ಮಾದರಿಯಾಗಿದ್ದಾರೆಂದು ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ ಹೇಳಿದರು.
ನಾವೀನ್ಯತೆಗಳ ಸಾಕಾರಕ್ಕೆ ಪ್ರಯತ್ನಿಸಿ: ಡಾ.ಆರ್.ಎನ್. ಹೆರಕಲ್
ಪರಿಪೂರ್ಣತೆಯಿಂದ ನಿಖರವಾಗಿ ಕಾರ್ಯರೂಪಕ್ಕೆ ಇಳಿಸುವಂತಹ ಸಾಮರ್ಥ್ಯವನ್ನು ಭಾರತೀಯ ತಂತ್ರಜ್ಞರು ಹೊಂದಿದ್ದಾರೆ ಎಂದು ಬಿ.ವಿ.ವಿ.ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಆರ್.ಎನ್. ಹೆರಕಲ್ ಹೇಳಿದರು.
ಪಹಲ್ಗಾಂ ದಾಳಿಕೋರರಿಗೆ ಭಾರತದ ದಿಟ್ಟ ಉತ್ತರ: ಜಗದೀಶ ಗುಡಗುಂಟಿ
ದಕ್ಷಿಣ ಕಾಶ್ಮೀರದ ಪೆಹೆಲ್ಗಾಂನಲ್ಲಿ ಹಿಂದುಗಳನ್ನು ಹುಡುಕಿ ಕೊಂದ ಮತಾಂಧ ಉಗ್ರಗಾಮಿಗಳ ಸಂಹಾರಕ್ಕೆ ಅಣಿಯಾಗಿರುವ ಭಾರತಮಾತೆಯ ವೀರ ಪುತ್ರರಿಗೆ ಜಯವಾಗಲಿ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಪಹಲ್ಗಾಂ ಘಟನೆ ದೇಶದ ಸಂಸ್ಕೃತಿ ಮೇಲಿನ ದಾಳಿ: ಕಾರಜೋಳ
ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸಿ 26 ಜನ ಅಮಾಯಕರನ್ನು ಹತ್ಯೆ ಮಾಡಿದ್ದು, ಈ ದೇಶದ ಸಂಸ್ಕೃತಿ ಮೇಲೆ ಮಾಡಿದ ದಾಳಿಯಾಗಿದೆ. ಜಾತಿ ಧರ್ಮದ ಹೆಸರಿನಲ್ಲಿ ಬೇರೆಯವರಿಗೆ ಹಿಂಸೆ, ಕೊಲೆ, ಸುಲಿಗೆ ಮಾಡುವುದು ನಮ್ಮ ದೇಶದ ಸಂಸ್ಕೃತಿ ಅಲ್ಲ. ಈ ದೇಶದಲ್ಲಿ ಪ್ರಾಚೀನ ಕಾಲದಿಂದಲೂ ಎಲ್ಲ ಧರ್ಮದವರಿಗೆ ಸಮಾನ ಅವಕಾಶ ಇದೆ ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಹೇಳಿದರು.
ಕುಮಾರೇಶ್ವರ ಆಸ್ಪತ್ರೆಗೆ ಎನ್ಎಬಿಎಚ್ ನಿಂದ ಮಾನ್ಯತೆ: ಡಾ.ವೀರಣ್ಣ ಚರಂತಿಮಠ
ಬಿ.ವಿ.ವಿ ಸಂಘದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಆರೋಗ್ಯ ಸೇವಾ ಗುಣಮಟ್ಟವನ್ನು ಮೌಲೀಕರಣಗೊಳಿಸಲು ರಾಷ್ಟ್ರೀಯ ಆಸ್ಪತ್ರೆಗಳ ಮೌಲೀಕರಣ ಮಂಡಳಿ ಪರಿವೀಕ್ಷಣೆ ನಡೆಸಿ ಮಾನ್ಯತೆ ನೀಡಿದೆ.
ಸಹಕಾರಿಯ ತತ್ವಗಳಡಿ ನಡೆದರೆ ಬ್ಯಾಂಕಿನ ಪ್ರಗತಿ ಸಾಧ್ಯ: ಬ್ರಹ್ಮಾನಂದ ಶ್ರೀ
ಬ್ಯಾಂಕಿನ ಆಡಳಿತದಲ್ಲಿ ಸದಸ್ಯರು ಮತ್ತು ಗ್ರಾಹಕರು ಇಟ್ಟಿರುವ ವಿಶ್ವಾಸ. ಸಹಕಾರಿ ತತ್ವಗಳ ಮನೋಭಾವದೊಂದಿಗೆ ರಾಜಿ ಮಾಡಿಕೊಳ್ಳದೆ ಬ್ಯಾಂಕನ್ನು ನಡೆಸುವುದರಿಂದ ಉತ್ತಮವಾಗಿ ಬೆಳೆಯಲು ಕಾರಣವಾಗುತ್ತದೆ ಎಂದು ಜ್ಞಾನೇಶ್ವರ ಮಠದ ಪೀಠಾಧಿಕಾರಿ ಬ್ರಹ್ಮಾನಂದ ಶ್ರೀಗಳು ಹೇಳಿದರು.
ಮಾರುಕಟ್ಟೆಯಲ್ಲಿ ಬೇಡಿಕೆ ತಂದ ಸಿಂದೂರ ಸೀರೆ!
ಪಹಲ್ಗಾಂ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದರಿಂದ ದೇಶದೆಲ್ಲೆಡೆ ವಿಜಯೋತ್ಸವ ಆಚರಿಸುತ್ತಿದ್ದಾರೆ. ಆದರೆ, ಸಿಂದೂರ ಹೆಸರಿನಲ್ಲಿ ನಡೆಸಿದ ಈ ಕಾರ್ಯಾಚರಣೆ ಈಗ ಹೊಸದೊಂದು ಅಲೆಯನ್ನೇ ಸೃಷ್ಟಿಸಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved