ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಗತ್ತಿಗೆ ಭಾರತದ ಶಕ್ತಿ ಸಾಮರ್ಥ್ಯದ ಪರಿಚಯ: ಡಾ.ವೀರಣ್ಣ ಚರಂತಿಮಠ
ದೇಶದ ಸಮರ್ಥ ನಾಯಕ ಹಾಗೂ ಸಮರ್ಥ ಸೈನಿಕರಿಂದ ಅಪರೇಷನ್ ಸಿಂದೂರ್ ಮೂಲಕ ಜಗತ್ತಿಗೆ ಭಾರತದ ಶಕ್ತಿ ಸಾಮರ್ಥ್ಯ ಗೊತ್ತಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಭಾರತೀಯ ಸೇನೆಯಿಂದ ಪಾಕಿಸ್ತಾನ ಹುಟ್ಟಡಗಿಸುವ ಕಾರ್ಯ: ಹಣಮಂತ ನಿರಾಣಿ
ಧರ್ಮವನ್ನು ಕೇಳಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ, ಪಾಕಿಸ್ತಾನದ ಹುಟ್ಟಡಗಿಸುವ ಕಾರ್ಯ ಮಾಡಿದೆ. ನಮ್ಮ ಭಾರತೀಯ ಸೇನೆಗೆ ವಿಜಯವಾಗಲಿ. ನಮ್ಮ ದೇಶದ ಸೈನಿಕರ ತಾಕತ್ತು, ಪಾಪಿ ಪಾಕಿಸ್ತಾನಕ್ಕೆ ತಿಳಿಯಲಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.
ವೀರಶೈವ ಮಠಗಳಿಂದ ಸಮಾಜಕ್ಕೆ ಬಹುದೊಡ್ಡ ಕೊಡುಗೆ : ಉಜ್ಜಯನಿ ಜಗದ್ಗುರು
ಅನ್ನ, ಅಕ್ಷರ, ಆಶ್ರಯ, ಆಧ್ಯಾತ್ಮ ಕೊಡುವ ಶಾಂತಿಯ ತೋಟವಾಗಿರುವ ವೀರಶೈವ ಮಠಗಳು ಸಮಾಜಕ್ಕೆ ಬಹು ದೊಡ್ಡ ಕೊಡುಗೆ ನೀಡಿವೆ ಎಂದು ಉಜ್ಜಯನಿ ಮಹಾಪೀಠದ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು ಹೇಳಿದರು.
ಭಾರತೀಯರ ಆತ್ಮವಿಶ್ವಾಸ ಹೆಚ್ಚಿಸಿದ ಸಿಂದೂರ: ಜೆ.ಟಿ. ಪಾಟೀಲ
ಪಾಕ್ ನೆಲದಲ್ಲಿ ಭಯೋತ್ಪಾದಕ ತಾಣಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿರುವ ವಾಯುಪಡೆ, ಭಾರತೀಯ ಭೂಸೇನೆ ಹಾಗೂ ನೌಕಾಪಡೆಗಳಿಗೆ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು,ಶಾಸಕ ಜೆ.ಟಿ. ಪಾಟೀಲ ಅಭಿನಂದಿಸಿದ್ದಾರೆ.
ಇಳಕಲ್ಲ ಟೂರಿಂಗ್ ಟಾಕೀಜ್ ಮಾಡಿಕೊಂಡ ದೊಡ್ಡನಗೌಡ: ಕಾಶಪ್ಪನವರ
ಈ ಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು ಮುದುಗಲ್ಲ ವಸತಿ ಮಾಡಿಕೊಂಡು ಇಳಕಲ್ಲ ನಗರವನ್ನು ಟೂರಿಂಗ್ ಟಾಕೀಜ್ ಮಾಡಿಕೊಂಡಿದ್ದಾರೆ. ಮೂರು ತಿಳಗಳಿಗೊಮ್ಮೆ ಇಳಕಲ್ಲ ನಗರಕ್ಕೆ ಬಂದು ಪತ್ರಿಕಾಗೋಷ್ಠಿ ಮಾಡಿ ಹೋಗುತ್ತಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಮೆರವಣಿಗೆ ನೋಡಲು ಹೊರಟಿದ್ದ ಮೂವರ ಯುವಕರ ಸಾವು
ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಸಮೀದ ಗದ್ದನಕೇರಿ ಕ್ರಾಸ್ ಹುಬ್ಬಳ್ಳಿ ನಡುವಿನ ಮುಖ್ಯ ರಸ್ತೆಯ ಸಿಮೀಕೇರಿ ಬಳಿ ಬೈಕ್ ಹಾಗೂ ಕ್ಯಾಂಟರ್ ನಡುವೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ಸಿಎಂ ಸಿದ್ದರಾಮಯ್ಯ ಒಬ್ಬ ಕಲಾವಿದ: ಸಂಸದ ಗೋವಿಂದ ಕಾರಜೋಳ
ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಕಲಾವಿದ ಎಂದು ವ್ಯಂಗ್ಯವಾಡಿರುವ ಚಿತ್ರದುರ್ಗದ ಸಂಸದರಾಗಿರುವ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು, ಹಿಂದೆ ಕಾಶ್ಮೀರ - ಪಾಕಿಸ್ತಾನ ಸಮಸ್ಯೆ ಬಂದಾಗ ಆಧಾರ ಕೊಡಿ ಅಂತಿದ್ರು, ಯಾಕೋ ನಿನ್ನೆ ಆಧಾರ ಕೇಳಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಪಿಕೆಪಿಎಸ್: ಹೊಸಮನಿ ಅಧ್ಯಕ್ಷ, ಲಮಾಣಿ ಉಪಾಧ್ಯಕ್ಷ
ಕಮತಗಿ ಪಿಕೆಪಿಎಸ್ಗೆ ಅಧ್ಯಕ್ಷರಾಗಿ ಶಿದ್ಲಿಂಗಪ್ಪ ಹೊಸಮನಿ ಹಾಗೂ ಉಪಾಧ್ಯಕ್ಷ ಕಾಶೆಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾದರು.
ದುಶ್ಚಟ ಬಿಡಿಸಲು ಶ್ರೀ ಭಿಕ್ಷಾಟನೆ
ಜಮಖಂಡಿ ಓಲೇಮಠದ ಆನಂದ ದೇವರು ಶ್ರೀಗಳು ಗ್ರಾಮದಲ್ಲಿ ಜೋಳಿಗೆ ಹಿಡಿದು ಪಾದಯಾತ್ರೆ ನಡೆಸಿ ಗ್ರಾಮಸ್ಥರಿಂದ ದುಶ್ಚಟಗಳ ಭಿಕ್ಷೆ ಬೇಡಿದರು.
ಜಿಲ್ಲಾ ಜಾನಪದ ಸಮ್ಮೇಳನಕ್ಕೆ ಡಾ. ಬಿದರಿ ಅಧ್ಯಕ್ಷ
ಬಾಗಲಕೋಟೆ ಜಿಲ್ಲಾ ದ್ವಿತೀಯ ಕನ್ನಡ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಜಾನಪದ ಆಶುಕವಿ ಸಿದ್ದಪ್ಪ ಬಿದರಿ ದಂಪತಿಯನ್ನು ಕಜಾಪ ಪದಾಧಿಕಾರಿಗಳು ಸನ್ಮಾನಿಸಿದರು.
< previous
1
...
51
52
53
54
55
56
57
58
59
...
391
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ