• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ಪೂಜಾರ ರಾಜೀನಾಮೆ ನೀಡಲಿ
ಮುಳುಗಡೆ ಸಂತ್ರಸ್ತರಿಗೆ ಸೂರು ಒದಗಿಸಲು ಸ್ಥಾಪನೆಗೊಂಡಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರವು ಸ್ವಾರ್ಥ ರಾಜಕಾರಣಕ್ಕೆ ಬಲಿಯಾಗುತ್ತಿದೆ. ಪೂಜಾರ ಅವರ ಅಧಿಕಾರದ ದುರಾಸೆಗಾಗಿ ಪ್ರಾಧಿಕಾರದ ಅಸ್ತಿತ್ವಕ್ಕೆ ಸಂಚಕಾರ ಬಂದೊದಗಿದೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ, ಶಾಸಕ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಲಿ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಆಗ್ರಹಿಸಿದರು.
ಡಿಸಿಎಂ ಡಿಕೆಶಿ ಜೊತೆ ನಿರಾಣಿ ಪಿಸುಮಾತು !
ಬುಧವಾರ ನಡೆದ ಅರ್ಬನ್‌ ಬ್ಯಾಂಕಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಕದ ಸೀಟಿನಲ್ಲಿ ಕುಳಿತು ಸುಮಾರು ಹೊತ್ತು ಚರ್ಚಿಸಿದ್ದು ಗಮನ ಸೆಳೆಯಿತು.
ನಾಡಿನ ಸಂಸ್ಕೃತಿಯ ಶ್ರೀಮಂತಿಕೆಗೆ ಶರಣರ ಕೊಡುಗೆ ಅಪಾರ: ಅಶೋಕ ತೇಲಿ
ಕನ್ನಡ ನಾಡಿನ ಅನೇಕ ಆಚಾರ ವಿಚಾರ, ಸಂಸ್ಕೃತಿಗೆ ಶರಣರ ಕೊಡುಗೆ ಅಪಾರವಾಗಿದೆ. ಕಾಯಕ ತತ್ವ, ದಾಸೋಹ ತತ್ವಗಳ ಜೊತೆಗೆ ಅನೇಕ ಸಾಮಾಜಿಕ ಚಿಂತನೆಗಳುಳ್ಳ ವಚನಗಳ ಮೂಲಕ ಶರಣ ಸಂಸ್ಕೃತಿ ಬೆಳೆದು ಬಂದದ್ದು, ಅಂತಹ ಶರಣ ಸಂಸ್ಕೃತಿಯ ಆದ್ಯ ವಚನಕಾರ ದೇವರ ದಾಸಿಮಯ್ಯನವರು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಹೇಳಿದರು.
ಆಲಮಟ್ಟಿ 224ಕ್ಕೆ ಏರಿಸಲು ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್‌
ರಾಜ್ಯ ಸರ್ಕಾರ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿದೆ. ನಮ್ಮ ನೀರು ನಮ್ಮ ಹಕ್ಕು ಹೋರಾಟ ಪ್ರಾರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
ಬಡವರಿಗೆ ನೆರವಾಗಲು ಸ್ಥಾಪನೆಯಾದ ಅರ್ಬನ್‌ ಬ್ಯಾಂಕ್: ರಾಹುಲ ಕಲೂತಿ
ಜಮಖಂಡಿ ನಗರದಲ್ಲಿರುವ ಅರ್ಬನ್‌ ಬ್ಯಾಂಕಿಗೆ 85 ವರ್ಷಗಳ ಇತಿಹಾಸವಿದೆ. ಪಟವರ್ಧನ ಮಹರಾಜರ ಕಾಲದಲ್ಲಿ ಹಣದುಬ್ಬರ ತೊಂದರೆ ಉಂಟಾದಾಗ ಅಪ್ಪಾರಾವ ಶಿಂಧೆಯವರು ಬ್ಯಾಂಕ್‌ ಸ್ಥಾಪನೆ ಮಾಡಿದರು ಎಂದು ಅಧ್ಯಕ್ಷ ರಾಹುಲ ಕಲೂತಿ ಹೇಳಿದರು.
ರಾಜಕಾರಣದಲ್ಲಿ ಏನು ಬೇಕಾದರೂ ಆಗ್ಬಹುದು: ನಿರಾಣಿ
ರಾಜಕಾರಣದಲ್ಲಿ ಏನು ಬೇಕಾದರೂ ಆಗ್ತದ, ಯಾವತ್ತೂ ಸೂರ್ಯ ಪೂರ್ವಕ್ಕೆ ಹುಟ್ಟೋದು ನಿಸರ್ಗ ನಿಯಮ. ಆದ್ರೆ ರಾಜಕಾರಣದಲ್ಲಿ ಏನು ಬೇಕಾದರೂ ಆಗುತ್ತದೆ. ಇಲ್ಲಿ ಯಾವತ್ತೂ ಮೆಥಾಮೆಟಿಕ್ಸ್ ಅಪ್ಲೈ ಆಗಲ್ಲ. ಏನೇ ಇದ್ದರೂ ಅದು ಕೆಮಿಷ್ಟ್ರಿ, ಟು ಪ್ಲಸ್ ಟು ಫೋರ್ ಆಗಬಹುದು. ಟೆನ್ ಕೂಡ ಆಗಬಹುದು. ಏನಾದರೂ ಆಗಬಹುದು. ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳು ಅಲ್ಲ. ಶಾಶ್ವತ ಮಿತ್ರರೂ ಅಲ್ಲ ಕಾಯ್ದು ನೋಡಿ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ವೃದ್ಧಾಶ್ರಮ ಸ್ವಚ್ಛಗೊಳಿಸಿದ ಎನ್ನೆಸ್ಸೆಸ್‌ ವಿದ್ಯಾರ್ಥಿಗಳು
ಇಳಕಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್‌ ವಿದ್ಯಾರ್ಥಿಗಳು ನಗರದ ಅನಾಥ ವೃದ್ಧರ ಸೇವಾ ಸಂಸ್ಥೆ ಆದ ಅಮ್ಮಾ ಸೇವಾ ಸಂಸ್ಥೆಯ ಆವರಣ ಹಾಗೂ ಅವರ ಮೂರ್ತಿಯನ್ನು ಸ್ವಚ್ಛ ಮಾಡಿ ಅನಾಥರ ಸೇವೆ ಮಾಡಿದರು.
ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ
ಜಾಗದ ವಿವಾದ ವಿಕೋಪಕ್ಕೆ ತಿರುಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು ಹಲವರು ಗಾಯಗೊಂಡ ಘಟನೆ ತುಳಸಿಗೇರಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಬೇರೆ ಪಕ್ಷ ಹಾಳು ಮಾಡಿದವ್ರು ಕಾಂಗ್ರೆಸ್‌ಗೆ ಬೇಡ: ನಂಜಯ್ಯನಮಠ
ಈಗಾಗಲೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮನವಿ ಮಾಡಲಾಗಿದ್ದು, ರಾಜ್ಯದಲ್ಲಿ ಬೇರೆ ಪಕ್ಷ ಹಾಳು ಮಾಡಿದವರನ್ನು ನಮ್ಮ ಪಕ್ಷಕ್ಕೆ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಲಾಗಿದೆ. ಸತ್ತರೂ ಕಾಂಗ್ರೆಸ್ ಬರಲ್ಲವೆಂದು ಹೇಳುತ್ತಿರುವ ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಇದ್ದಾಗಲಾಗಲೀ ಇಲ್ಲವೇ ಸತ್ತ ಮೇಲಾಗಲಿ ಕಾಂಗ್ರೆಸ್‌ಗೆ ಬರುವ ಅವಶ್ಯಕತೆಯಿಲ್ಲ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.
ಅಮೀನಗಡದಲ್ಲಿ ಸಂಭ್ರಮದ ಬಣ್ಣದೋಕುಳಿ
ಹೋಳಿ ಹಣ್ಣಿಮೆಯಂದು ಕೇವಲ ಕಾಮದಹನ ಮಾಡಿ, ಯುಗಾದಿಯ ಪಾಢ್ಯದ ಮರುದಿನ ಎರಡು ದಿನ ಆಚರಿಸುವ ಬಣ್ಣದೋಕುಳಿ ಮಂಗಳವಾರ ಮುಕ್ತಾಯಗೊಂಡಿತು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 373
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved