• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೂಜಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ
ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ವಕೀಲರೊಂದಿಗೆ ಅಧ್ಯಯನ ನಡೆಸಿ ದಿಟ್ಟ ನಿರ್ಧಾರವನ್ನು ಶೀಘ್ರ ಕೈಗೊಳ್ಳಲಾಗುವುದು
ಸಿಂದೂರಕ್ಕೆ ಎಲ್ಲೆಡೆ ಜೈಕಾರ, ಸಂಭ್ರಮ
ಭಾರತೀಯ ಸೇನಾಪಡೆ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗೆ ನುಗ್ಗಿ ಏರ್ ಸ್ಟ್ರೈಕ್ ಮಾಡಿ ಉಗ್ರಗಾಮಿಗಳ 9 ಅಡಗು ತಾಣಗಳನ್ನು ದ್ವಂಸ ಮಾಡಿದ್ದು, ಭಾರತೀಯರಿಗೆ ಸಂದ ಗೌರವವಾಗಿದೆ.
ಕ್ರಿಯಾಶೀಲವಾಗಿ ಕಾರ್ಯ ಮಾಡುತ್ತಿರುವ ಕಸಾಪ: ಎನ್.ಬಿ. ಗೊರವರ
ಕನ್ನಡ ಭಾಷೆ ಬೆಳವಣಿಗೆಗೆ ಕಂಕಣ ಬದ್ಧವಾಗಿ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಸ್ತುತ್ಯರ್ಹಾ ಕಾರ್ಯ. ಶಾಲಾ, ಕಾಲೇಜುಗಳಲ್ಲೂ ಕಾರ್ಯಕ್ರಮ ಹಮ್ಮಿಕೊಂಡು ಶಿಕ್ಷಕರು, ಶಾಲಾ ಮಕ್ಕಳು ಕನ್ನಡ ಭಾಷಾಭಿಮಾನ ಬೆಳೆಸಿಕೊಂಡು ಮಾತೃಭಾಷೆ ಮಹತ್ವ ಅರಿಯುವಂತೆ ಕಸಾಪ ಒಳ್ಳೆಯ ಕಾರ್ಯ ಮಾಡುತ್ತಿದೆ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎನ್.ಬಿ. ಗೊರವರ ಹೇಳಿದರು.
ಸಕಲರ ಅಭಿವೃದ್ಧಿಯಿಂದ ಯಶಸ್ಸು ಸಾಧ್ಯ: ಸಿದ್ದರಾಮ ಶ್ರೀ
ಯಾವುದೇ ಸಂಸ್ಥೆ ಅಥವಾ ವ್ಯಕ್ತಿಗಳು ಎಲ್ಲರನ್ನು ಸಮನಾಗಿ ಕಂಡು ಅವರಿಗೆ ತಮ್ಮಿಂದಾಗುವ ಸಹಾಯ ಸಹಕಾರ ನೀಡಿ, ಇನ್ನೊಬ್ಬರ ಅಭಿವೃದ್ಧಿಗಾಗಿ ದುಡಿಯುವ ಸಂಸ್ಥೆ ಅಥವಾ ವ್ಯಕ್ತಿ ಯಶಸ್ಸು ಕಾಣಲು ಸಾಧ್ಯವಿದೆ ಎಂದು ಗದಗ-ಡಂಬಳದ ಎಡೆಯೂರು ತೊಂಟದಾರ್ಯ ಸಂಸ್ಥಾನಮಠದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಸಂಗನಬಸವ ಶ್ರೀಗಳ ಜಾತ್ರಾ ಮಹೋತ್ಸವ ಇಂದಿನಿಂದ
ಬೀಳಗಿ: ತಾಲೂಕಿನ ಗಿರಿಸಾಗರ ಗ್ರಾಮದ ಕಲ್ಯಾಣ ಹಿರೇಮಠದ ಮಹಾತಪಸ್ವಿ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳ ಜಾತ್ರಾ ಮಹೋತ್ಸವ, ಲಿಂ.ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳ ನೂತನ ಶಿಲಾ ಮಂದಿರ ಲೋಕಾರ್ಪಣೆ, ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಭಾವೈಕ್ಯ ಧರ್ಮಸಮ್ಮೇಳನ ಕಾರ್ಯಕ್ರಮ ಮೇ 7 ಮತ್ತು 8ರಂದು ನಡೆಯಲಿವೆ.
ಶಂಕರಾಚಾರ್ಯರ ಜಯಂತಿ ಉತ್ಸವ ಸಂಪನ್ನ
ಜಗದ್ಗುರು ಆದಿ ಶಂಕಚಾರ್ಯರ ಜಯಂತಿ ನಿಮಿತ್ತ ಇಲ್ಲಿನ ವಿನಾಯಕ ನಗರದಲ್ಲಿರುವ ನೂತನ ಶೃಂಗೇರಿ ಶಂಕರಮಠದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ ಉತ್ಸವ ಭಾನುವಾರ ಪಾಲಕಿ ಸೇವೆಯೊಂದಿಗೆ ಸಂಪನ್ನಗೊಂಡಿತು.
ಅನ್ಯ ದೇಶದವರನ್ನ ಒದ್ದು ಹೊರಗ ಹಾಕಬೇಕು: ಬಸವರಾಜ ಹೊರಟ್ಟಿ
ದೇಶದಲ್ಲಿ ಪೆಹಲ್ಗಾಂ ರೀತಿ ದಾಳಿ ಆದ್ರೆ ಯಾರೂ ಸುಮ್ನೀರೋದಿಲ್ಲ. ಕೇಂದ್ರ ಸರ್ಕಾರ ಏನ್ ಮಾಡ್ತಿದೆ. ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಎಸ್ಸೆಸ್ಸೆಲ್ಸಿಯಲ್ಲಿ ಚಹಾ ಮಾರುವವನ ಮಗಳ ಸಾಧನೆ
ಸಾಧನೆ ಮಾಡಲು ಗುರಿ ಮುಖ್ಯ, ಗುರಿ ಮುಟ್ಟಲು ಕಠಿಣ ಪರಿಶ್ರಮ ಅಗತ್ಯ. ತೇರದಾಳದ ಚಹಾ ಮಾರುವವನ ಮಗಳು ಇದಕ್ಕೆ ಸಾಕ್ಷಿಯಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೧೫ ಅಂಕ ಪಡೆದು ರಾಜ್ಯಕ್ಕೆ ೧೧ನೇ ರ‍್ಯಾಂಕ್ ಪಡೆದು, ಪಟ್ಟಣ, ಪಾಲಕರು ಹಾಗೂ ಕಲಿತ ಶಾಲೆಗೆ ಕೀರ್ತಿ ಹೆಚ್ಚಿಸಿದ್ದಾಳೆ.
ರಜತ ಮಹೋತ್ಸವ ಕಾರ್ಯ ಚಟುವಟಿಕೆಗೆ ಇಂದು ಚಾಲನೆ
ಬೀಳಗಿಇಲ್ಲಿನ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ ರಜತ ಮಹೋತ್ಸವ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಬಸವ ಜಯಂತ್ಯುತ್ಸವ, ವಿಶೇಷ ಉಪನ್ಯಾಸ ಮತ್ತು ಬಹುಮಾನ ವಿತರಣೆ ಸಮಾರಂಭ ಮೇ 6ರಂದು ಬೆಳಗ್ಗೆ 11ಗಂಟೆಗೆ ಪಟ್ಟಣ ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಬೀಳಗಿ ಪಟ್ಟಣ ಸಹಕಾರ ಬ್ಯಾಂಕಿನ ಅಧ್ಯಕ್ಷರು, ಮಾಜಿ ಸಚಿವ ಎಸ್.ಆರ್. ಪಾಟೀಲ ತಿಳಿಸಿದರು.
ಕನ್ನಡ ನಾಡು-ನುಡಿ, ಜಲ ಸಂರಕ್ಷಣೆಗೆ ಕಸಾಪ ಕಟಿಬದ್ಧ: ಬಿ.ಎಂ. ಮಟ್ಟಿಕಲ್ಲಿ
ಅಂದು ಕನ್ನಡ ನಾಡು ಅನ್ಯಭಾಷಾ ಪ್ರಾಂತ್ಯಗಳ ಹಿಡಿತಕ್ಕೆ ಸಿಲುಕಿ ಪರಭಾಷೆಗಳ ಪ್ರಭಾವಕ್ಕೊಳಗಾಗಿ ಹರಿದು ಹಂಚಿ ಹೋಗಿದ್ದ ಸಂದರ್ಭದಲ್ಲಿ ಕನ್ನಡ ನಾಡು ನುಡಿಯ ಸಂರಕ್ಷಣೆ, ಕನ್ನಡ ಪುಸ್ತಕಗಳ ಪ್ರಕಟಿಸುವುದು, ಜನಮಾನಸದಲ್ಲಿ ಕನ್ನಡ ಹಿರಿಮೆ ಗರಿಮೆ ತಿಳಿಸಿ, ಕನ್ನಡ ಜಾಗೃತಿಯನ್ನುಂಟು ಮಾಡುವ ಉದ್ದೇಶದೊಂದಿಗೆ ೧೯೧೫ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಗಿದೆ ಎಂದು ರಬಕವಿ ಶ್ರೀಘಟ್ಟಗಿ ಬಸವೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಚೇರಮನ್‌ ಬಿ.ಎಂ. ಮಟ್ಟಿಕಲ್ಲಿ ಹೇಳಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved