• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಶೈಲ ಕ್ಷೇತ್ರದಲ್ಲಿ ವೈಭವದ ರಥೋತ್ಸವ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸುಕ್ಷೇತ್ರ ಶ್ರೀಶೈಲದಲ್ಲಿ ಯುಗಾದಿ ಪಾಢ್ಯವಾದ ಭಾನುವಾರ ಸಂಜೆ ಮಲ್ಲಿಕಾರ್ಜುನ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಜರುಗಿತು.
ಯತ್ನಾಳ ಉಚ್ಛಾಟನೆ ನಿರ್ಧಾರ ಪುನರ್ ಪರಿಶೀಲಿಸಲು ಆಗ್ರಹಿಸಿ ಪ್ರತಿಭಟನೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಬಗ್ಗೆ ಹೈಕಮಾಂಡ್ ಪುನರ್ ಪರಿಶೀಲಿಸಬೇಕು, ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ಬಸನಗೌಡ ಯತ್ನಾಳರನ್ನು ಪಕ್ಷದ ಉಚ್ಚಾಟನೆ ಮಾಡುವುದರೊಂದಿಗೆ ಸಾಕಷ್ಟು ಕಾರ್ಯಕರ್ತರು ನೊಂದಿದ್ದಾರೆ ಎಂದು ಬಿಜೆಪಿ ಮುಖಂಡ ಲೋಕಣ್ಣ ಕತ್ತಿ ಹೇಳಿದರು.
ಮಳೆಗಳು ಸಂಪೂರ್ಣವಾಗಿ ಉತ್ತಮ ಬೆಳೆ ಬೆಳೆದು ಈ ವರ್ಷ ಸಮೃದ್ಧಿಯ ಸುಗ್ಗಿ ಕಾಲವಾಗಿರಲಿದೆ
ಅಶ್ವಿನಿ, ರೋಹಿಣಿ, ಮೃಗಶಿರ, ಆರಿದ್ರಾ, ಹುಬ್ಬ, ಹಸ್ತ, ಚಿತ್ತ ಮಳೆಗಳು ಸಂಪೂರ್ಣವಾಗಿರಲಿವೆ. ಉತ್ತಮ ಬೆಳೆ ಬೆಳೆದು ಈ ವರ್ಷ ಸಮೃದ್ಧಿಯ ಸುಗ್ಗಿ ಕಾಲವಾಗಿರಲಿದೆ ಎಂದು ಮಲ್ಲೇಶಪ್ಪಗೊಬ್ಬಿ ಹೇಳಿಕೆ ನುಡಿದರು.
ಕಣವಿ ವೀರಭದ್ರೇಶ್ವರ ಅದ್ಧೂರಿ ಮಹಾರಥೋತ್ಸವ
ಬಾಗಲಕೋಟೆ ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿರುವ ಕಣವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಾನುವಾರ ಸಹಸ್ರಾರು ಭಕ್ತರ ಮಧ್ಯೆ ಮಹಾರಥೋತ್ಸವ ಅದ್ಧೂರಿಯಾಗಿ ಜರುಗಿತು.
ಸಮನ್ವಯತೆ ಸರ್ವ ಧರ್ಮಗಳ ಸದಾಶಯ: ಬಂಡಿಗಣಿ ಶ್ರೀ
ಸತ್ಯ, ಶುದ್ಧ ತತ್ವದ ತಳಹದಿ ಮೇಲೆ ಸಮಾಜ ಬೆಳೆಸುವುದೇ ಧರ್ಮಗಳ ಗುರಿ. ಧರ್ಮದ ದಿಕ್ಸೂಚಿ ಎಲ್ಲರ ಬಾಳಿಗೆ ಬೆಳಕು ನೀಡುತ್ತದೆ. ಸದಾಕಾಲ ಪರೋಪಕಾರ, ಸಮಾಜಪರ ಚಿಂತನೆ, ಸತ್ಕಾರ್ಯದಲ್ಲಿ ತೊಡಗಿಕೊಂಡರೆ ಸಮಾಜ ನಮ್ಮನ್ನು ಗುರ್ತಿಸುತ್ತದೆ ಎಂದು ಬಂಡಿಗಣಿ ಬಸವಗೋಪಾಲ ನೀಲಮಾಣಿಕಮಠದ ಚಕ್ರವರ್ತಿ ದಾನೇಶ್ವರ ಶ್ರೀಗಳು ಹೇಳಿದರು.
ಮಳಿ ಬೇಳಿ ಚೋಲೊ ಐತಿ
ಈ ವರ್ಷ ರೈತರ ವರ್ಷ. ರೈತರಿಗೆ ಮಳಿ ಬೆಳಿ ಬಹಳ ಚೊಲೊ ಐತಿ ಎಂದು ನಗರದ ಕಿಲ್ಲಾ ಒಣಿಯ ಹನುಮಂತ ದೇವರ ಹೊಂಡ ತುಳುಕುವ ಮುನ್ನ ಗುಡಿಯ ಪೂಜಾರಿ ನುಡಿದು ಹೊಂಡಕ್ಕೆ ಹಾರಿದರು.
ಅಮೃತೇಶ್ವರ ಶಿವಲಿಂಗಕ್ಕೆ ಸೂರ್ಯರಶ್ಮಿಯ ಸ್ಪರ್ಶ
ರನ್ನ ಬೆಳಗಲಿಯ ಐತಿಹಾಸಿಕ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ ಯುಗಾದಿ ಹಬ್ಬದಂದು ಸೂರ್ಯೋದಯದ ಸೂರ್ಯರಶ್ಮಿಯು ಲಿಂಗಕ್ಕೆ ಸ್ಪರ್ಶವಾಗುವ ಅಮೋಘ ಗಳಿಗೆಯನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಂಡರು.
ಅವಳಿ ತಾಲೂಕಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂಪನ್ನ
ರಬಕವಿ-ಬನಹಟ್ಟಿ ಮತ್ತು ತೇರದಾಳ ತಾಲೂಕುಗಳ ೧೦ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿಯ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ಸಾಂಗವಾಗಿ ಜರುಗಿತು. ಅವಳಿ ತಾಲೂಕಿನ ೩೩೯೦ ಪರೀಕ್ಷಾರ್ಥಿಗಳ ಪೈಕಿ ೩೧ ಮಕ್ಕಳು ಗೈರಾಗಿದ್ದು, ೩೩೫೯ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ನಕಲು ಪ್ರಕರಣಗಳು ನಡೆದಿಲ್ಲ.
ಯತ್ನಾಳ ಉಚ್ಚಾಟನೆ ಖಂಡಿಸಿ ಪ್ರತಿಭಟನೆ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಆದೇಶವನ್ನು ಕೇಂದ್ರದ ವರಿಷ್ಠರು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ರಬಕವಿಯ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಸ್-ಬೈಕ್ ಮಧ್ಯೆ ಡಿಕ್ಕಿ: ದಂಪತಿ ಸಾವು
ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ದಂಪತಿ ಮೃತಪಟ್ಟ ಘಟನೆ ಮುಧೋಳ ತಾಲೂಕಿನ ಮುಗಳಖೋಡ ಕ್ರಾಸ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 373
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved