• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಣಜಿಗರು ಸಂಸ್ಕಾರವಂತ ವ್ಯವಹಾರ ಕುಶಲರು: ಶ್ರೀ ಆನಂದ ದೇವರು
ಎಲ್ಲ ಬಲ್ಲಿದ ಬಣಜಿಗ ಎಂಬ ಮಾತಿನಂತೆ ಸಂಸ್ಕಾರವಂತ ವ್ಯವಹಾರ ಕುಶಲತೆಗೆ ಬಣಜಿಗರು ಪ್ರಸಿದ್ಧರು. ಜಿಲ್ಲೆಯಲ್ಲಿ ಮೊದಲ ಬಣಜಿಗ ಬ್ಯಾಂಕ್ ಆರ್ಥಿಕ ರಂಗದಲ್ಲಿ ಜನರ ಸೇವೆಗೆ ಬಂದಿರುವುದು ಬಹಳ ಖುಷಿಯ ವಿಚಾರವಾಗಿದೆ ಎಂದು ಜಮಖಂಡಿ ಓಲೆಮಠದ ಶ್ರೀ ಆನಂದ ದೇವರು ನುಡಿದರು.
ಭಗೀರಥ ಮಹರ್ಷಿಗಳ ತತ್ವಾದರ್ಶ ಅಳವಡಿಸಿಕೊಳ್ಳಿ: ಗಿರೀಶ ಸ್ವಾದಿ
ರಬಕವಿ-ಬನಹಟ್ಟಿ ತಹಸೀಲ್ದಾರ ಕಚೇರಿಯಲ್ಲಿ ನಡೆದ ಮಹರ್ಷಿ ಭಗಿರಥ ಮಹಾರಾಜರ ಜಯಂತಿ ಕಾರ್ಯಕ್ರಮ ಜರುಗಿತು.
ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವ್ಯರ್ಥ ಪ್ರಯತ್ನ: ಪಿ.ಎಚ್. ಪೂಜಾರ ವಾಗ್ದಾಳಿ
ಬಿಟಿಡಿಎ, ಸಂಘ ಪರಿವಾರ ವಿಷಯದಲ್ಲಿ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ವ್ಯರ್ಥ ಪ್ರಯತ್ನ ಮಾಡಲಾಗುತ್ತಿದೆ. ಹಾಫ್ ನಾಲೇಜ್ ಮೋರ್‌ ಡೇಂಜರ್ ಎನ್ನುವ ಹಾಗೆ ಅಲ್ಪಜ್ಞಾನ ಇಟ್ಟುಕೊಂಡು ಆರೋಪ ಮಾಡಿದ್ದಾರೆ. ಮಾಜಿ ಶಾಸಕ ವೀರಣ್ಣ ಚರಂತಿಮಠ ರಾಜಕೀಯ ಅಪಸವ್ಯದಲ್ಲಿದ್ದು, ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ವಿಪ ಸದಸ್ಯ ಪಿ.ಎಚ್. ಪೂಜಾರ ಆರೋಪಿಸಿದರು.
ಪ್ರಮಾಣಿಕತೆ, ನಿಷ್ಠೆಯಿಂದ ಕೆಲಸ ಮಾಡಿದರೆ ಸಂಘ ಬೆಳವಣಿಗೆ: ಲಕ್ಷ್ಮಣ ಸವದಿ
ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದ ರಂಗ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ನೂತನ ಚಿನ್ನು ಸೌಹಾರ್ದ ಪತ್ತಿನ ಸಹಕಾರಿ ಸಂಘದ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ಜಾತಿಗಣತಿಯಲ್ಲಿ ಕ್ರಮ ಸಂಖ್ಯೆ 61ರಲ್ಲಿ ಮಾದಿಗ ಎಂದು ಬರೆಸಿ: ಸೋಮು ಚೂರಿ
ಒಳಮೀಸಲಾತಿ ಜಾರಿಗಾಗಿ ಸುದೀರ್ಘವಾಗಿ ನಡೆದ ಹೋರಾಟದ ಫಲವಾಗಿ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ನೀಡಲು ಜಾತಿಗಣತಿ ಸಮೀಕ್ಷೆ ನಡೆಸಿದ್ದು. ಸಮಾಜದವರು ಜಾತಿ ಕಾಲಂ 61ರಲ್ಲಿ ಮಾದಿಗ ಎಂದು ನೊಂದಾಯಿಸಬೇಕೆಂದು ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸೋಮು ಚೂರಿ ಹೇಳಿದರು.
ಮುಧೋಳ ತಾಲೂಕಿಗೆ ಸಂಜನಾ ಪಾಟೀಲ ಪ್ರಥಮ
ನಾಗರಬೆಟ್ಟದ ಆಕ್ಸ್ಫಷರ್ಡ್ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮುಧೋಳ ತಾಲೂಕಿನ ಪೆಟ್ಲೂರ ಗ್ರಾಮದ ಸಂಜನಾ ಗೌಡಪ್ಪಗೌಡ ಪಾಟೀಲ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.98.72ರಷ್ಟು ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ.
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ಬಿಜೆಪಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಮಂಡಲ ವತಿಯಂದ ಪ್ರತಿಭಟನೆ ನಡೆಸಲಾಯಿತು.
ಶರಣ ಪರಂಪರೆಯಲ್ಲಿ ಕಾಯಕ, ದಾಸೋಹಕ್ಕೆ ಆದ್ಯತೆ: ಕುಂ.ವೀರಭದ್ರಪ್ಪ
ವಿಶ್ವದಲ್ಲೇ ಎಲ್ಲೂ ಕಂಡರಿಯದ ೧೨ನೇ ಶತಮಾನದ ಶರಣ ಪರಂಪರೆಯ ಜೀವನಕ್ರಮದಲ್ಲಿ ಕಾಯಕ ಮತ್ತು ದಾಸೋಹಕ್ಕೆ ಆದ್ಯತೆಯಿತ್ತು. ಬಸವಣ್ಣನವರ ವಿಚಾರಧಾರೆಗಳು ವೈಜ್ಞಾನಿಕವಾಗಿ ಮತ್ತು ವೈಚಾರಿಕತೆಯ ನೆಲೆಹಟ್ಟಲ್ಲಿದ್ದು ನಾವೆಲ್ಲ ಅವುಗಳನ್ನು ನಿತ್ಯ ಅಳವಡಿಕೊಳ್ಳಬೇಕೆಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.
ಪಹಲ್ಗಾಂ ದಾಳಿ ಖಂಡಿಸಿ ಪಂಜಿನ ಮೆರವಣಿಗೆ
ಸುಂದರ ಕನಸು ಕಾಣುತ್ತಿದ್ದ ಅನೇಕ ಪ್ರವಾಸಿಗರು ಉಗ್ರರ ದಾಳಿಗೆ ಪ್ರಾಣ ತೆತ್ತಿದ್ದು, ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಸಂಘ ಪರಿವಾರದ ಮುಖಂಡ ಶಿವಾನಂದ ಗಾಯಕವಾಡ ಸಂತಾಪ ವ್ಯಕ್ತಪಡಿಸಿದರು.
ಯತ್ನಾಳಗೆ ತಕ್ಕಪಾಠ ಕಲಿಸ್ತೀವಿ, ಕಾದು ನೋಡಿ : ವಿಜಯಾನಂದ ಕಾಶಪ್ಪನವರ

  ಯತ್ನಾಳಗೆ ವಿಜಯಪುರದಲ್ಲೇ ತಕ್ಕಪಾಠ ಕಲಿಸ್ತೀವಿ, ಕಾಯ್ದು ನೋಡಿ ಎಂದು  ಶಾಸಕ ವಿಜಯಾನಂದ ಕಾಶಪ್ಪನವರ ತಿರುಗೇಟು 

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved