• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷ್ಣಾ ನದಿಗೆ ೨ ಟಿಎಂಸಿ ನೀರು ಬಿಡುಗಡೆಗೆ ಶಾಸಕ ಸಿದ್ದು ಸವದಿ ಒತ್ತಾಯ
ಕುಡಿಯುವ ನೀರಿನ ದೃಷ್ಟಿಯಿಂದ ಕೃಷ್ಣಾ ನದಿಗೆ ಕೋಯ್ನಾ ಜಲಾಶಯದಿಂದ ಏಪ್ರಿಲ್‌ ಅಂತ್ಯದವರೆಗೆ ಕನಿಷ್ಟ ೨ ಟಿಎಂಸಿ ನೀರು ಬಿಡುಗಡೆ ಮಾಡಿಸಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಕುಡಿವ ನೀರಿಗಾಗಿ ಬಿಜೆಪಿ ಪ್ರತಿಭಟನೆ
ನಗರದಲ್ಲಿ ಕುಡಿಯುವ ನೀರಿಗಾಗಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಸಾಗಿ ನಗರಸಭೆ ಮುಂದೆ ಪ್ರತಿಭಟಿಸಿದರು.
ನೆತ್ತಿ ಸುಡುವ ಕಾಯಕದಲ್ಲಿರುವ ಸೂರ್ಯನ ಪ್ರಖರತೆಗೆ ಸಾರ್ವಜನಿಕರು ಕಂಗಾಲು - ವ್ಯಾಪಾರಿಗಳ ಸಂಕಷ್ಟ
ಒಣಗುತ್ತಿರುವ ಗಂಟಲಿನ ದಾಹ ನೀಗಿಸಿಕೊಳ್ಳಲು ಮಜ್ಜಿಗೆ ಸೇರಿದಂತೆ ತಂಪು ಪಾನೀಯಗಳತ್ತ ಜನತೆ ಮುಖ ಮಾಡಿದ್ದಾರೆ.
ಇನ್ನೂ ಕಾರ್ಯಾರಂಭವಾಗಿಲ್ಲ ಬಡಜನರ ಊಟಕ್ಕೆ ಆಶ್ರಯವಾಗಬೇಕಿದ್ದ ಇಂದಿರಾ ಕ್ಯಾಂಟೀನ್

ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಂತೆ ಶಾಸಕರು ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಪೂಜೆ ಮಾಡಿ ಐದು ತಿಂಗಳೂ ಗತಿಸಿದರೂ ಕ್ಯಾಂಟೀನ್ ಕಾಮಗಾರಿ ಮಾತ್ರ ಇನ್ನೂ ಮುಗಿದಿಲ್ಲ.

ಬಬಲಾದಿ ಮಠದ ಸದಾಶಿವ ಮುತ್ಯಾ ಬಂಧನ ಸುದ್ದಿ ಸುಳ್ಳು
ಗೋಕಾಕ ಮಹಾಲಕ್ಷ್ಮೀ ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ನ ಅವ್ಯವಹಾರ ಮೋಸದ ಪ್ರಕರಣಕ್ಕೂ ಶ್ರೀಮಠಕ್ಕೂ ಯಾವುದೇ ಸಂಬಂಧವಿಲ್ಲ
ಕಡಕೋಳ ವಸತಿ ಕೇಂದ್ರದಲ್ಲಿ ನೀರಿಗೆ ಹಾಹಾಕಾರ
ಕಡಕೋಳ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿರುವ ಕಡಕೋಳ ಪುನರ್ವಸತಿ ಕೇಂದ್ರದಲ್ಲಿ ಕುಡಿಯುವ ನೀರಿಗಾಗಿ ಪರಿತಪಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಬೀಳಗಿಯಲ್ಲಿ ಡಿಕೆಶಿ ಪ್ರತಿಕೃತಿ ದಹಿಸಿ ಆಕ್ರೋಶ
ಮುಸ್ಲಿಮರಿಗೆ ಶೇ.4 ಮಿಸಲಾತಿ ಕಲ್ಪಿಸುವ ವಿಷಯದಲ್ಲಿ ಸಂವಿಧಾನ ಬದಲಾವಣೆ ಮಾಡಿ ಮಿಸಲಾತಿ ನೀಡುತ್ತೇವೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಇಂತಹ ಹೇಳಿಕೆ ಮೂಲ ಶಿವಕುಮಾರ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.
ಡಿ.ಕೆ.ಶಿವಕುಮಾರ್ ತಕ್ಷಣ ರಾಜೀನಾಮೆ ನೀಡುವಂತೆ ಬಿಜೆಪಿ ಆಗ್ರಹ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಸ್ಲಿಂ ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುವುದಾಗಿ ನೀಡಿದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಆಂಧ್ರ ಶ್ರೀಶೈಲಂನಲ್ಲಿ ಕನ್ನಡ ಶಾಸನ ಪತ್ತೆ
ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರ ಭಾರತದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಆಂಧ್ರಪ್ರದೇಶದ ಶ್ರೀಶೈಲಂದಲ್ಲಿ ಕನ್ನಡದ ಶಾಸನವೊಂದು ಪತ್ತೆಯಾಗಿದೆ ಎಂದು ಮೋಡಿಲಿಪಿ ತಜ್ಞ, ಖ್ಯಾತ ಸಂಶೋಧಕ ಡಾ.ಸಂಗಮೇಶ ಕಲ್ಯಾಣಿ ತಿಳಿಸಿದ್ದಾರೆ.
ಬಿಸಿಲಾಘಾತಕ್ಕೆ ತತ್ತರಿಸಿದ ಅವಳಿ ತಾಲೂಕು ಜನತೆ
ಬೇಸಿಗೆಯ ಆರಂಭದಲ್ಲೇ ರಬಕವಿ-ಬನಹಟ್ಟಿ, ತೇರದಾಳ ಅವಳಿ ತಾಲೂಕಲ್ಲಿ ದಾಖಲೆಯ ೩೯ ಡಿಗ್ರಿಗೆ ತಲುಪಿರುವ ತಾಪಮಾನ ಜನತೆಯನ್ನು ಕಂಗೆಡಿಸಿದೆ. ಈಗಲೇ ಈ ಸ್ಥಿತಿಯಾದರೆ ಏಪ್ರಿಲ್‌, ಮೇ ತಿಂಗಳಲ್ಲಿ ಬಿಸಿಲಿನ ತಾಪದಿಂದ ಪಾರಾಗುವುದು ಹೇಗೆ ಎಂದು ಜನತೆ ಚಿಂತೆಗೀಡಾಗಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 373
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved