• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಿವಾರ್ಯ ಆದ್ರೆ ಪಾಕಿಸ್ತಾನದೊಂದಿಗೆ ಯುದ್ಧ ಮಾಡಲಿ: ಸಿದ್ದರಾಮಯ್ಯ
ಪಾಕಿಸ್ತಾನ ವಿರುದ್ಧ ಯುದ್ಧ ಅನಿವಾರ್ಯ ಆದರೆ ಯುದ್ಧ ಮಾಡಲಿ, ಆದರೆ ಭಯೋತ್ಪಾದನೆ ನಿರ್ಮೂಲನೆ ಮಾಡಬೇಕು, ಇದನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ವಿರುದ್ಧ ಬೆಳಗಲಿ ಗ್ರಾಮಸ್ಥರ ಆಕ್ರೋಶ
ಬೆಳಗಾವಿಯ ಕಾಂಗ್ರೆಸ್‌ ಸಮಾವೇಶದಲ್ಲಿ ವೇದಿಕೆ ಮೇಲೆಯೇ ಹೆಚ್ಚುವರಿ ಎಸ್ಪಿ ನಾರಾಯಣ ಬರಮಣಿ ಅವರಿಗೆ ಕೈ ಮಾಡಲು ಮುಂದಾದ ಸಿಎಂ ಸಿದ್ದರಾಮಯ್ಯ ವರ್ತನೆ ಖಂಡಿಸಿ ನಾರಾಯಣ ಬರಮಣಿ ಅವರ ಹುಟ್ಟೂರು ಮುಧೋಳ ತಾಲೂಕಿನ ರನ್ನಬೆಳಗಲಿಯಲ್ಲಿ ಗ್ರಾಮಸ್ಥರ ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಜಗಜ್ಯೋತಿ ಬಸವಣ್ಣ ಜ್ಞಾನದ ಮಹಾಸಾಗ: ಗುರುಸಿದ್ದೇಶ್ವರ ಶ್ರೀ
ಪ್ರಜೆಗಳೇ ಪ್ರಭುಗಳೆಂಬ ಕಲ್ಪನೆಯೇ ಇರದಿದ್ದ ಸಮಯದಲ್ಲಿ ಕಲ್ಯಾಣದಲ್ಲಿ ಅನುಭವ ಮಂಟಪ ಎಂಬ ಜನ ಸಂಸತ್ತು ಜಾರಿಗೊಳಿಸಿ, ಜ್ಞಾನದ ಮಹಾಸಾಗರವೇ ಆಗಿದ್ದ ಬಸವಣ್ಣನವರು ಲಿಂಗ ಸಮಾನತೆ, ಅಸ್ಪೃಶ್ಯತೆ ನಿವಾರಣೆ, ಕಾಯಕ ದಾಸೋಹಗಳ ಪರಿಕಲ್ಪನೆ ಮೂಡಿಸಿ ಸಮಾಜದ ಆರ್ಥಿಕ ಸ್ವಾವಲಂಬನೆ, ಸಮಾನತೆ ತರಲು ಶ್ರಮಿಸಿದರು ಎಂದು ಗುರುದೇವ ಶ್ರೀಬ್ರಹ್ಮಾನಂದ ಆಶ್ರಮದ ಗುರುಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.
ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ವಿಶ್ವಗುರು: ಡಾ.ವೀರಣ್ಣ ಚರಂತಿಮಠ
ಬಾಗಲಕೋಟೆಸತ್ಯ ಶುದ್ಧ ಕಾಯಕ ನಿಷ್ಠೆಯಿಂದ ಮಾತ್ರ ಸಮಾಜ ಪರಿಶುದ್ಧತೆ ಸಾಧ್ಯವೆಂಬ ಶರಣ ಚಿಂತನೆಯನ್ನು ಜಗತ್ತಿಗೆ ಸ್ವತಃ ಪ್ರಯೋಗದ ಮೂಲಕ ಸಾರಿ ಯಶಸ್ವಿಯಾದವರು ಕಾಯಕಯೋಗಿ ಬಸವಣ್ಣನವರು ಎಂದು ಬಿ.ವಿ.ವಿ. ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.
ಬುದ್ಧ, ಬಸವ, ಅಂಬೇಡ್ಕರ್‌ ಜಾತಿಗೆ ಸೀಮಿತರಲ್ಲ: ಸಚಿವ ತಂಗಡಗಿ
ಬುದ್ಧ, ಬಸವ, ಅಂಬೇಡ್ಕರ್‌ ಯಾವುದೇ ಜಾತಿಗೆ ಸೀಮಿತರಾಗಿರದೆ ಈ ಜಗತ್ತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಭಯೋತ್ಪಾದನೆ ಖಂಡಿಸಬೇಕೇ ವಿನಃ ವೈಭವಿಕರಿಸಬಾರದು: ತಿಮ್ಮಾಪೂರ
ಭಯೋತ್ಪಾದನೆ ಖಂಡಿಸಬೇಕೇ ವಿನಃ ವೈಭವಿಕರಿಸಬಾರದು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಕಿವಿಮಾತು ಹೇಳಿದ್ದಾರೆ.
ಬಸವಾದಿ ಶರಣರ ಕಾಯಕ ತತ್ವ ಎಂದಿಗೂ ಚಿರಸ್ಥಾಯಿ: ದಾನೇಶ್ವರ ಶ್ರೀ
ಬಸವಾದಿ ಶರಣರ ಕಾಯಕ ತತ್ವಗಳು ಯಾವತ್ತೂ ಚಿರಸ್ಥಾಯಿಯಾಗಿದೆ. ಕೇವಲ ಹಣ ಸಂಗ್ರಹವೇ ಉದ್ದೇಶವಾದರೆ ಅದು ಕಾಯಕವಾಗಲಾರದು ಎಂಬುವುದು ಅವರ ಖಚಿತ ಸಂದೇಶವಾಗಿತ್ತೆಂದು ಬಂಡಿಗಣಿ ಬಸವಗೋಪಾಲ ನೀಲಮಾಣಿಕ ಮಠದ ಚಕ್ರವರ್ತಿ ದಾನೇಶ್ವರ ಶ್ರೀಗಳು ಹೇಳಿದರು.
ಸಂಭ್ರಮದ ಅಗ್ಗಿ, ಪಾಲಕಿ ಉತ್ಸವ ಮೆರವಣಿಗೆ
ಗುಳೇದಗುಡ್ಡ ಪಟ್ಟಣದ ಶ್ರೀ ಷಡಕ್ಷರಯ್ಯ ಮಹಾಸ್ವಾಮಿಗಳ ಬೃಹನ್ಮಠದಲ್ಲಿ ಜಾತ್ರಾ ಮಹೋತ್ಸವ, ಶ್ರೀ ಬಸಯ್ಯ ಅಜ್ಜನವರ ಜಾತ್ರೆ ಹಾಗೂ ಶ್ರೀ ಷಡಕ್ಷರಯ್ಯ ಸ್ವಾಮಿಗಳ 27ನೇ ಪುಣ್ಯಾರಾಧನೆ ನಿಮಿತ್ತ ಕುಂಭ ಮೆರವಣಿಗೆ ಹಾಗೂ ಅಗ್ಗಿ ಉತ್ಸವ ಕಾರ್ಯಕ್ರಮ ಸಡಗರ, ಸಂಭ್ರಮದಿಂದ ಜರುಗಿದವು.
ವರಸುದಾರರಿಲ್ಲದ ಲೋಕಾಪುರ ಪಟ್ಟಣ ಪಂಚಾಯಿತಿ!
ಲೋಕಾಪುರ ಸ್ಥಳೀಯರ ಬಹುದಿನಗಳ ಬೇಡಿಕೆಯಾಗಿದ್ದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೇಗೇರಿ ನಾಲ್ಕು ವರ್ಷಗಳೂ ಕಳೆದರೂ ಚುನಾವಣೆ ನಡೆಯದಿರುವುದರಿಂದ ಸಾರ್ವಜನಿಕರ ಸಮಸ್ಯೆ ಕೇಳುವವರಿಲ್ಲದೆ ನಾಗರಿಕರಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದೆ.
ಕೂಡಲಸಂಗಮದಲ್ಲಿ ಇಂದು ಶರಣರ ಸಾಂಸ್ಕೃತಿಕ ವೈಭವ
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಏ.29 ಮತ್ತು 30ರಂದು ಹಮ್ಮಿಕೊಳ್ಳಲಾದ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮಕ್ಕೆ ಸಲಕ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved