• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತೀಶಣ್ಣ ನೀ ಶಸ್ತ್ರತ್ಯಾಗ ಮಾಡಬೇಡ, ನೀವು ಸಿಎಂ ಆಗ್ಬೇಕು: ರಾಜೂಗೌಡ
ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಮಧ್ಯೆಯೇ ಬಿಜೆಪಿ ಮಾಜಿ ಸಚಿವ ರಾಜೂ ಗೌಡ ನಾಯಕ, ಸತೀಶ್ ಅಣ್ಣ ನೀ ಶಸ್ತ್ರತ್ಯಾಗ ಮಾಡಬೇಡ. ಇದೇ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ಆಗಬೇಕು ಎಂದು ವೇದಿಕೆಯಲ್ಲೇ ಸಚಿವ ಸತೀಶ ಜಾರಕಿಹೊಳಿ ಅವರನ್ನು ಸ್ವಾತಂತ್ರ್ಯ ಹೋರಾಟಗಾರರಾದ ಜಡಗಣ್ಣ, ಬಾಲಣ್ಣಗೆ ಹೋಲಿಸಿದ ಘಟನೆ ಶುಕ್ರವಾರ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ.
ಆರಿಕಾ ೧೦೫ ದರ್ಶನ ಭೂಷಣಮತಿ ಮಾತಾಜಿ ಯಮಸಲ್ಲೇಖನ ವ್ರತ ಸ್ವೀಕಾರ
ರಬಕವಿ ಬನಹಟ್ಟಿ ತಾಲೂಕಿನ ಹಳಿಂಗಳಿ ಗ್ರಾಮದ ಭದ್ರಗಿರಿ ಬೆಟ್ಟದಲ್ಲಿ ಮಹಾವೀರ ಭಗವಾನರ ಯೋಗನಿರೋಧ ದಿನವಾದ ಶನಿವಾರ ಜೈನ ಸಮಾಜದ ಹಿರಿಯ ಜೀವಿ ಆರಿಕಾ ೧೦೫ ದರ್ಶನಭೂಷಣಮತಿ ಮಾತಾಜಿ ಅವರು ಯಮಸಲ್ಲೇಖನ ವ್ರತ ಸ್ವೀಕರಿಸಿದರು.
ಉತ್ತರ ಕರ್ನಾಟಕ ಹಿಂದುಳಿದ ಪ್ರದೇಶವಲ್ಲ: ಡಾ.ಬಾಲಸುಬ್ರಮಣ್ಯಂ
ಶೈಕ್ಷಣಿಕ, ಆರ್ಥಿಕ ಮತ್ತು ಧಾರ್ಮಿಕವಾಗಿ ಉತ್ತರ ಕರ್ನಾಟಕ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಬಿವಿವಿ ಸಂಘದಂತಹ ಸಂಸ್ಥೆಗಳು ಅತ್ಯುತ್ತಮ ಶೈಕ್ಷಣಿಕ ಪರಿಸರ ನಿರ್ಮಾಣ ಮಾಡಿವೆ. ಈ ದಿಸೆಯಲ್ಲಿ ಉತ್ತರ ಕರ್ನಾಟಕವನ್ನು ಹಿಂದುಳಿದ ಪ್ರದೇಶವೆಂದು ಬಿಂಬಿಸುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರದ ಎಚ್.ಆರ್. ಸಾಮರ್ಥ್ಯ ನಿರ್ಮಾಣ ಆಯೋಗ ಸದಸ್ಯರಾದ ಡಾ.ಆರ್. ಬಾಲಸುಬ್ರಮಣ್ಯಂ ಹೇಳಿದರು.
ಬಾಗಲಕೋಟೆಗೂ ನಿರ್ಬಂಧ : ಕನ್ಹೇರಿ ಶ್ರೀ ಕಿಡಿ

ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ ಬೆನ್ನಲ್ಲೇ ಶುಕ್ರವಾರ ಬಾಗಲಕೋಟೆ ಜಿಲ್ಲೆಯಲ್ಲಿದ್ದ ಶ್ರೀಗಳಿಗೆ ತಕ್ಷಣವೇ ಜಿಲ್ಲೆ ತೊರೆಯುವಂತೆ ಜಿಲ್ಲಾಧಿಕಾರಿ ಸಂಗಪ್ಪ ಆದೇಶ

ಹಿಂದುಳಿದ ವಾಲ್ಮೀಕಿ ಸಮಾಜ ಮೇಲೆತ್ತುವ ಕೆಲಸವಾಗಬೇಕಿದೆ: ಸತೀಶ ಜಾರಕಿಹೊಳಿ
ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದ ವಾಲ್ಮೀಕಿ ಸಮಾಜವನ್ನು ಮೇಲೆತ್ತುವ ಕೆಲಸವಾಗಬೇಕಿದೆ ಎಂದು ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ರೈತ ಸಂಘಟನೆಗಳ ಮನವೊಲಿಸಿದ ಸಚಿವ ತಿಮ್ಮಾಪೂರ
ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ ನಿಗದಿತ ಬೆಲೆ ಘೋಷಿಸುವಂತೆ ಒತ್ತಾಯಿಸಿ ಶುಕ್ರವಾರ ನಗರದ ಜಿ.ಎಲ್.ಬಿ.ಸಿ ಪ್ರವಾಸಿ ಮಂದಿರದ ಅವರಣದಲ್ಲಿ ನಡೆಸುತ್ತಿದ್ದ ರೈತ ಸಂಘಟನೆಗಳ ಹೋರಾಟ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು.
ಜಡಗಣ್ಣ-ಬಾಲಣ್ಣರ ಇತಿಹಾಸ ಯುವ ಪೀಳಿಗೆಗೆ ತಿಳಿಸಬೇಕಿದೆ: ಸಚಿವ ಸತೀಶ ಜಾರಕಿಹೊಳಿ
ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದವರ ಸಾಕಷ್ಟು ವ್ಯಕ್ತಿಗಳ ಇತಿಹಾಸ ಸರಿಯಾದ ಸಮಯಕ್ಕೆ ಪ್ರಚಾರಕ್ಕೆ ಬಾರದೆ ಹೋಗಿದೆ. ಮುಧೋಳ ತಾಲೂಕಿನ ಹಲಗಲಿ ಗ್ರಾಮದ ವೀರ ಜಡಗಣ್ಣ - ಬಾಲಣ್ಣರು ಕೂಡ ಸೇರಿದ್ದಾರೆ. ಇವರು 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ನಿಶಸ್ತ್ರೀಕರಣ ಕಾಯ್ದೆ ವಿರುದ್ಧ ಬಂಡಾಯ ಸಾರಿದ ವೀರ ಸೇನಾನಿಗಳು. ಇವರ ಇತಿಹಾಸ ಇಂದಿನ ಯುವ ಪೀಳಿಗೆಗೆ ತಿಳಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಮತ್ತು ಸಮಾಜದವರು ಕೆಲಸ ಮಾಡಬೇಕೆಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಚಿಕ್ಕಾಲಗುಂಡಿ ಮಠ ತೊರೆಯಲು ಕನ್ಹೇರಿ ಶ್ರೀ ನಕಾರ
ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ ಬೆನ್ನಲ್ಲೇ, ಜಿಲ್ಲಾಧಿಕಾರಿ ಸಂಗಪ್ಪ ಅವರು ಶ್ರೀಗಳಿಗೆ ತಕ್ಷಣವೇ ಜಿಲ್ಲೆ ತೊರೆಯುವಂತೆ ಶುಕ್ರವಾರ ಸಂಜೆ ಆದೇಶಿಸಿದ್ದು, ಆದರೆ ಇದಕ್ಕೆ ಒಪ್ಪದ ಶ್ರೀಗಳು ಬೇಕಾದರೆ ಬಂಧಿಸಿ ಜೈಲಿಗೆ ಹಾಕಿ ನಾನು ಮಠ ತೊರೆಯಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಹೆತ್ತ ತಾಯಿಯನ್ನೇ ಕತ್ತು ಕೊಯ್ದು ಹತ್ಯೆ
ಹೆತ್ತ ತಾಯಿಯ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಘಟನೆ ಗುರುವಾರ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಚುನಾಯಿತ ಸದಸ್ಯರಿಲ್ಲದೆ ಸೊರಗಿದ ಲಕ್ಷಾನಟ್ಟಿ ಗ್ರಾಮ ಪಂಚಾಯಿತಿ
ಲೋಕಾಪುರ ಗ್ರಾಮ ಪಂಚಾಯತಿ ಚುನಾವಣೆ ನಡೆದು ನಾಲ್ಕು ವರ್ಷ ಸಮೀಪಿಸುತ್ತ ಬಂದರೂ ಲಕ್ಷಾನಟ್ಟಿ ಗ್ರಾಮ ಪಂಚಾಯತಿಗೆ ಮಾತ್ರ ಇದುವರೆಗೂ ಚುನಾವಣೆ ಭಾಗ್ಯ ಕೂಡಿ ಬಂದಿಲ್ಲ. ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿಯಾಗುತ್ತದೆ ಎಂಬ ಲೆಕ್ಕಾಚಾರದಿಂದ ಪಂಚಾಯತಿ ಚುನಾವಣೆ ನಡೆಸಲಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 411
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved