• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಡಿಒಗಳು ನಿಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಮನಸ್ಥಿತಿ ಬದಲಾಯಿಸಿಕೊಂಡು ಕೆಲಸ ಮಾಡಿದಲ್ಲಿ ಮಾತ್ರ ಸುಧಾರಣೆ ಕಾಣಲು ಸಾಧ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಹೇಳಿದರು.
ಬಾಲಮಂದಿರ ಮಕ್ಕಳು ಸಮಾಜದಲ್ಲಿ ಬೆರೆಯುವಂತಾಗಲಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಾಲ ಮಂದಿರದಲ್ಲಿರುವ ಮಕ್ಕಳು ಸಮಾಜದಲ್ಲಿ ಉತ್ತಮವಾಗಿ ಬೆರೆಯುವಂತೆ ಮಾಡುವ ಮೂಲಕ ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.
ಗಣೇಶ ಉತ್ಸವದ ಜೊತೆಗೆ ಪರಿಸರ ಕಾಳಜಿ ವಹಿಸಿ
ಕನ್ನಡಪ್ರಭ ವಾರ್ತೆ ಜಮಖಂಡಿ ಗಣೇಶ ಹಬ್ಬದ ಜೊತೆಗೆ ಪರಿಸರ ಕಾಳಜಿ ವಹಿಸಬೇಕು. ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ಮುತ್ತಿನ ಕಂತಿ ಮಠದ ಶಿವಲಿಂಗ ಪಂಡಿತಾರಾಧ್ಯ ಸ್ವಾಮಿಗಳು ತಿಳಿಸಿದರು.ನಗರದಲ್ಲಿ ಗಜಾನನ ಮಹಾಮಂಡಲದಿಂದ ಪ್ರತಿ ಗಣೇಶ ಉತ್ಸವ ಸಮಿತಿಗಳಿಗೆ ಮಂಗಳವಾರ ಸಸಿಗಳನ್ನು ವಿತರಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಂಪರೆ ಅರಿವಿಗೆ ಹಳಗನ್ನಡ ಮುಖ್ಯ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕನ್ನಡ ನಾಡಿನ ಅಕ್ಷರ ಚರಿತ್ರೆ ಸಾರುವಲ್ಲಿ ಕನ್ನಡ ಸಾಹಿತ್ಯ ಪರಂಪರೆಯ ಅರಿವಿಗೆ ಹಳೆಗನ್ನಡ ಸಾಹಿತ್ಯ ಅಧ್ಯಯನ ಮುಖ್ಯವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು.
ಸ್ನೇಹಿತರೆಲ್ಲ ಕೂಡಿ ಸಮಾಜಮುಖಿ ಸೇವೆ ಶ್ಲಾಘನೀಯ
ಕನ್ನಡಪ್ರಭ ವಾರ್ತೆ ಅಮೀನಗಡ ಜಗತ್ತಿನಲ್ಲಿ ಏನು ಬೇಕಾದರೂ ದೊರೆಯಬಹುದು ಸೇವೆಯ ಭಾಗ್ಯ ದುರ್ಲಭ, ಅಮೀನಗಡದಲ್ಲಿ ಸಮಾನ ಮನಸ್ಕ ಸ್ನೇಹಿತರು ಒಂದಾಗಿ ಸಹಾಯಹಸ್ತಗಳು ಸ್ನೇಹ ಬಳಗವೆಂಬ ಸಂಘವನ್ನು ಕಟ್ಟಿ ಆ ಮೂಲಕ ಸಮಾಜದ ವಿವಿಧ ಸೇವೆ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಹುನಗುಂದ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ ಹೇಳಿದರು.
ಡಾ.ಅರಳಿಕಟ್ಟಿ ಸಾಧನೆ ಇತರರಿಗೂ ಮಾದರಿ
ಅರಳಿಕಟ್ಟಿ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ಡಾ.ತಿಮ್ಮಣ್ಣ ವಿ.ಅರಳಿಕಟ್ಟಿ ಅವರು ಅಲ್ಪಾವಧಿಯಲ್ಲಿ ಶಿಕ್ಷಣ, ಕೃಷಿ, ಸಹಕಾರಿ, ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರಗಳು ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಅಗಾಧ ಸಾಧನೆ ಮಾಡಿ ಇತರರಿಗೂ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಶ್ಲಾಘಿಸಿದರು.
ಲಯನ್ಸ್ ಕ್ಲಬ್ ನಿಂದ ಪ್ರೌಢಾವಸ್ಥೆಯ ಬಾಲಕಿಯರಿಗೆ ಅರಿವು
ಪ್ರೌಢಾವಸ್ಥೆ ಹಂತದ ಬಾಲಕಿಯರ ಸಮಸ್ಯೆ ಆಲಿಸಿ, ಸಲಹೆ ಸೂಚನೆ ನೀಡಿದ ಡಾ. ಅಪೂರ್ವ ಅನುಪ ಹಂಚಿನಾಳ
ಪ್ರಾಮಾಣಿಕತೆ, ಸಹಕಾರದಿಂದ ಸಂಘದ ಪ್ರಗತಿ ಸಾಧ್ಯ
ಶೇರುದಾರರ, ಗ್ರಾಹಕರ ಸಹಕಾರದಿಂದ ಶ್ರೀ ಸಾಲೇಶ್ವರ ಪತ್ತಿನ ಸಹಕಾರಿ ಸಂಘ ಉತ್ತಮ ಪ್ರಗತಿ ಸಾಧಿಸಿದೆ. ನಿರ್ದೇಶಕ ಮಂಡಳಿಯ ಪ್ರಾಮಾಣಿಕತೆ, ಪರಸ್ಪರ ಸಹಕಾರ, ಕಾಳಜಿ ಇವೆಲ್ಲವುದರ ಫಲವಾಗಿ ಸಂಘ ₹1 ಕೋಟಿ ಲಾಭ ಗಳಿಸಿದೆ. ಮುಂಬರುವ ದಿನದಲ್ಲಿ ಸಂಘ ₹100 ಕೋಟಿ ದುಡಿಯುವ ಬಂಡವಾಳ ಹೊಂದುವ ಗುರಿ ಹೊಂದಲಾಗಿದೆ ಎಂದು ಸಂಘದ ಅಧ್ಯಕ್ಷ ಚಂದ್ರಕಾಂತ ಶೇಖಾ ಹೇಳಿದರು.
ಹಬ್ಬಗಳು ಭಾಷೆಗಳ ನಡುವಣ ಸೌಹಾರ್ದ ಸೇತುವೆಗಳು
ಹಬ್ಬಗಳು ನಾಡಿನ ಸಂಸ್ಕೃತಿಯ ಅಸ್ಮಿತೆಯ ಪ್ರತೀಕವಾಗಿದ್ದು, ಓಣಂ ಕೇರಳದ ಸಾಂಪ್ರದಾಯಿಕ ಸುಗ್ಗಿ ಹಬ್ಬವಾಗಿದೆ. ಅನ್ಯರಾಜ್ಯದ ಹಬ್ಬವನ್ನು ಕನ್ನಡದ ನೆಲದಲ್ಲಿ ಆಚರಿಸುತ್ತಿರುವ ಸಂದರ್ಭದಲ್ಲಿ ಹಬ್ಬಗಳು ಭಾಷೆಗಳ ನಡುವಣ ಸೌಹಾರ್ದ ಸೇತುವೆಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಕನಕರಡ್ಡಿಯವರ ಪಾತ್ರ ಅಪಾರ: ಸಚಿವ ಎಚ್.ಕೆ. ಪಾಟೀಲ
ವೈದ್ಯಕೀಯ ಸೇವೆಯಲ್ಲಿ ಡಾ. ವೆಂಕಪ್ಪನವರು ಬಡ ಜನರಿಗೆ ನೀಡಿರುವ ಗುಣಮಟ್ಟದ ಚಿಕಿತ್ಸೆ ಅಪಾರ. ಅದು ಇಂದಿಗೂ ಜನರ ಮನಸ್ಸಲ್ಲಿ ನೆಲೆ ಮಾಡಿರುವುದು ಶ್ಲಾಘನೀಯ. ಬಡವರಿಗೆ ಕಡಿಮೆ ಬೆಲೆಯಲ್ಲಿ ಚಿಕಿತ್ಸೆ ನೀಡುವ ಉದ್ದೇಶ ಜೊತೆಗೆ ಒಳ್ಳೆಯ ವ್ಯಕ್ತಿತ್ವವಿದ್ದರೆ ಅದು ಕನಕರಡ್ಡಿಯವರದು. ಗ್ರಾಮೀಣ ಭಾಗದ ಜನರಿಗೆ ಅನುಕೂಲಕ್ಕಾಗಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳೊಂದಿಗೆ ನುರಿತ ವೈದ್ಯರನ್ನು ಸೇರಿಸಿಕೊಂಡು ಅತ್ಯುತ್ತಮ ಚಿಕಿತ್ಸೆ ನೀಡಲಿ ಎಂದು ಕಾನೂನು ಮತ್ತು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved