• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿದೇವಪುರ ಠಾಣೆಯಲ್ಲಿ ಕೇಸ್‌: ಪೊಲೀಸರಿಗೆ ಸಹಕಾರ ನೀಡ್ತೇವೆ
ಎಲ್ಲ ತನಿಖೆಯನ್ನು ಹರಿದೇವಪುರ ಠಾಣೆ ಪೊಲೀಸರಿಂದ ನಡೆಯುತ್ತಿದೆ. ನಾವು ಅವರಿಗೆ ಅವಶ್ಯವಿರುವ ಸಹಕಾರ ಮಾತ್ರ ನೀಡುತ್ತೇವೆ
ಹಿರಿಯಚೇತನರ ಸೇವೆ ಸಮುದಾಯಕ್ಕೆ ಅತ್ಯವಶ್ಯಕ
ಖಾಸಗಿಕ್ಷೇತ್ರ ಮತ್ತು ಸರ್ಕಾರಿ ಇಲಾಖೆಗಳಲ್ಲಿ ಅಧಿಕಾರಿಗಳು ಹಿರಿಯಚೇತನರಿಗೆ ಗೌರವ ನೀಡುವ ಪರಂಪರೆ ಉಳಿಸಿಕೊಳ್ಳಬೇಕು
ಕಾಲಮಿತಿಯಲ್ಲಿ ಯೋಜನೆಗಳು ಅನುಷ್ಠಾನಗೊಳ್ಳಲಿ
ಕಾಮಗಾರಿಗಳ ಗುಣಮಟ್ಟ, ಸ್ಥಳೀಯರ ಜವಾಬ್ದಾರಿತ್ವ ಹಾಗೂ ಪಾರದರ್ಶಕತೆ ಮುಖ್ಯವಾಗಿದೆ. ಸ್ಥಳೀಯ ಆದಾಯ ಹೆಚ್ಚಳಕ್ಕೆ ಗಮನ ಹರಿಸಬೇಕು.
ಕೋಲ್ಕತಾ ಐಐಎಂ ಬಲಾತ್ಕಾರ ಪ್ರಕರಣದ ಆರೋಪಿ ಮುಧೋಳದವ!
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಐಐಎಂನಲ್ಲಿ ಇತ್ತೀಚೆಗೆ ನಡೆದಿದ್ದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಪರಮಾನಂದ ಜೈನ್ ಅಲಿಯಾಸ್‌ ಮಹಾವೀರ್‌ ಟೋಪಣ್ಣನವರ್‌ ಬಾಗಲಕೋಟೆ ಜಿಲ್ಲೆಯ ಮುಧೋಳ ಮೂಲದವನು ಎಂದು ತಿಳಿದುಬಂದಿದೆ.
ರಾಜ್ಯಕ್ಕೆ ಸುರ್ಜೆವಾಲಾ ಸೂಪರ್‌ ಸಿಎಂ: ನಿಖಿಲ್‌ ಕುಮಾರಸ್ವಾಮಿ
ಕಾಂಗ್ರೆಸ್ ಶಾಸಕರು ಅನುದಾನ ಪಡೆಯಬೇಕಾದರೆ, ಸಿಎಂ ಕಡೆ ಮುಖ ಮಾಡ್ತಿಲ್ಲ, ಬದಲಾಗಿ ಸುರ್ಜೆವಾಲಾ ಭೇಟಿ ಮಾಡ್ತೀವಿ ಅಂತಿದಾರೆ. ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುವುದಕ್ಕೆ ಇದು ಸಣ್ಣ ಉದಾಹರಣೆ. ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆ ಅಲಂಕರಿಸಿ ಕುಳಿತಿದ್ದಾರೆ. ಸೂಪರ್ ಸಿಎಂ ಸುರ್ಜೆವಾಲಾ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಮಾರ್ಕಂಡೇಯ ಜಲಾಶಯ ಶೇ.98ರಷ್ಟು ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ
ಮಾರ್ಕಂಡೇಯ ಜಲಾನಯನ ಪ್ರದೇಶದಲ್ಲಿ ಸತತ ಧಾರಾಕರವಾಗಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ಒಳಹರಿವು ಹರಿದು ಬರುತ್ತಿದ್ದು, ಮಾರ್ಕಂಡೇಯ ಜಲಾಶಯ ಶೇ.98.10ರಷ್ಟು ಭರ್ತಿಯಾಗಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬಿಡಕರ ಹೇಳಿದರು.
ಪುನರ್ಜನ್ಮ ನೀಡಿದ ಕ್ಷೇತ್ರ ಮರೆತ ಸಿಎಂ ಸಿದ್ದರಾಮಯ್ಯ: ನಿಖಿಲ್ ಕುಮಾರಸ್ವಾಮಿ
2018ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲ್ಲದೆ ಹೋಗಿದ್ದರೆ ರಾಜಕೀಯ ಜೀವನ ಅಂತ್ಯವಾಗುತ್ತಿತ್ತು. ಅಲ್ಪಮತಗಳ ಅಂತರದಿಂದ ಗೆದ್ದು, ಪುನರ್ಜನ್ಮ ನೀಡಿದ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ಕಮತಗಿ ಪಪಂ ಅಧ್ಯಕ್ಷರ ವಿರುದ್ಧ ಇಂದು ಅವಿಶ್ವಾಸ ಸಭೆ
ಕಮತಗಿ ಪಟ್ಟಣ ಪಂಚಾಯತಿ ಅಧ್ಯಕ್ಷ ರಮೇಶ ಎಸ್. ಜಮಖಂಡಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸ್ವಪಕ್ಷದ ಕೆಲ ಸದಸ್ಯರು, ಬಿಜೆಪಿ ಸದಸ್ಯರೊಂದಿಗೆ ಕೈಜೋಡಿಸಿ ಅವಿಶ್ವಾಸ ಅಸ್ತ್ರ ಪ್ರಯೋಗಕ್ಕೆ ಮುಂದಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಸಚಿವರ ಆಪ್ತ ವಲಯದಲ್ಲೇ ನಡೆಯುತ್ತಿದೆ ಡ್ರಗ್ಸ್ ದಂಧೆ: ಶಾಂತಗೌಡ ಪಾಟೀಲ ಆರೋಪ
ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯ ಆಪ್ತ ಸಹಾಯಕ, ಕಲಬುರ್ಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಕಣ್ಣಿ ಮಾದಕ ದ್ರವ್ಯ ಕಳ್ಳ ಸಾಗಣೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಹಿನ್ನೆಲೆ, ಡ್ರಗ್ಸ್ ದಂಧೆ ನೇರವಾಗಿ ಸಚಿವರ ಆಪ್ತ ವಲಯದಲ್ಲೇ ನಡೆಯುತ್ತಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.
ವಿಧಾನ ಪರಿಷತ್‌ ಸದಸ್ಯ ಪಿ.ಎಚ್. ಪೂಜಾರ ಜನ್ಮದಿನ ಆಚರಣೆ
ಬಿಜೆಪಿಯ ಹಿರಿಯ ಮುಖಂಡರು, ಮುತ್ಸದ್ಧಿ ರಾಜಕಾರಣಿ, ವಿಧಾನ ಪರಿಷತ್‌ ಶಾಸಕರಾದ ಪಿ.ಎಚ್. ಪೂಜಾರ ಅವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 372
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved