• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲ್ ಟಿಕೆಟ್ ನಿರಾಕರಣೆ: ವಿದ್ಯಾರ್ಥಿಗಳು, ಪಾಲಕರ ಪ್ರತಿಭಟನೆ
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಲ್ ಟಿಕೆಟ್ ಕೊಡಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿಗಳು, ಪಾಲಕರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಬಿಟಿಡಿಎ ಆವರಣದಲ್ಲಿರುವ ಆರ್.ಎಂ.ಎಸ್.ಎ ಪ್ರೌಢಶಾಲೆಯಲ್ಲಿ ನಡೆದಿದೆ.
ರೈತರ ವಿರೋಧದ ನಡುವೆ ನೀರೆತ್ತುವ ಕಾರ್ಯಕ್ಕೆ ಚಾಲನೆ
ರೈತರ ವಿರೋಧದ ನಡುವೆ ಪೊಲೀಸ್‌ ಬಿಗಿ ಬಂದೋಬಸ್ತ್‌ನಲ್ಲಿ ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರೆತ್ತುವ ಕಾರ್ಯಕ್ಕೆ ಗುರುವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ಸಮಾಜ ಸುಧಾರಣೆಗೆ ಪತ್ರಕರ್ತರ ಸ್ಪಾರ್ಕ್‌ ಅವಶ್ಯ: ಮಹಾಂತೇಶ ಹಂದ್ರಾಳ
ಇಂದು ದೇಶದಲ್ಲಿ ನಡೆಯುವ ಅನ್ಯಾಯಗಳ ಬಗ್ಗೆ ಧ್ವನಿ ಎತ್ತುವವರೇ ಪತ್ರಕರ್ತರು. ಅವರ ಜೀವನ ಕುರಿತು ಸಾಹಸಮಯ ಸಿನಿಮಾ ನಾವು ಮಾಡುತ್ತಿದ್ದೇವೆ ಎಂದು ಸ್ಪಾರ್ಕ್‌ ಚಿತ್ರ ನಿರ್ದೆಶಕ ಮಹಾಂತೇಶ ಹಂದ್ರಾಳ ತಿಳಿಸಿದರು.
ಗ್ರಾಹಕರಾಗಿ ಪ್ರತಿ ಖರೀದಿ ವಸ್ತುವಿಗೂ ರಶೀದಿ ಕೇಳಿ ಪಡೆದುಕೊಳ್ಳಿ: ಚಂದ್ರಶೇಖರ ಪಿ. ದಿಡ್ಡಿ
ನಾವೆಲ್ಲರೂ ದಿನನಿತ್ಯ ಒಂದಿಲ್ಲ ಒಂದು ರೀತಿ ಗ್ರಾಹಕರಾಗಿದ್ದು, ನಮಗೆ ಮೋಸವಾದಾಗ ಗ್ರಾಹಕರ ವೇದಿಕೆಗೆ ಹೋಗ್ತೀವಿ, ಆದರೆ ಅದಕ್ಕೂ ಮೊದಲು ಕೆಲ ವಿಷಯಗಳ ಕುರಿತು ಎಚ್ಚರ ವಹಿಸಬೇಕು. ನಮ್ಮ ಪ್ರತಿ ವ್ಯವಹಾರಗಳಿಗೂ ರಶೀದಿ ಸಹಿತ ಸೂಕ್ತ ದಾಖಲೆ ಕೇಳಿ ಪಡೆದು ಅದನ್ನು ಕಾಯ್ದುಕೊಂಡಾಗ ಮಾತ್ರ ಗ್ರಾಹಕರ ವೇದಿಕೆ ನಮಗೆ ನಿಮಗೆ ಸಹಕರಿಸಲು ಸಾಧ್ಯ ಎಂದು ಹಿರಿಯ ದಿನಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ಪಿ ದಿಡ್ಡಿ ತಿಳಿಸಿದರು.
ಮಹಾಲಿಂಗಪುರ ಪುರಸಭೆ: ₹೬.೩೭ ಲಕ್ಷ ಉಳಿತಾಯ ಬಜೆಟ್
ಮಹಾಲಿಂಗಪುರ ಪುರಸಭೆಯ ಸಭಾಭವನದಲ್ಲಿ ಬುಧವಾರ ನಡೆದ ಪುರಸಭೆಯ ೬,೩೭,೭೫೦ ಉಳಿತಾಯ ಬಜೆಟ್‌ ಮಂಡಿಸಲಾಗಿಯಿತು.
ನವಿಲು ತೀರ್ಥ ಜಲಾಶಯದಿಂದ ನೀರು ಬಿಡಲು ಮನವಿ
ಮಲಪ್ರಭಾ ನದಿ ಪೂರ್ತಿಯಾಗಿ ಬತ್ತಿ ನದಿ ಪಾತ್ರ ಪೂರ್ತಿಯಾಗಿ ಒಣಗಿಹೋಗಿದೆ. ನದಿ ಪಾತ್ರದ ಹಳ್ಳಿಗಳ ಜನರು ಮತ್ತು ದನ-ಕರುಗಳ ಕುಡಿಯುವ ನೀರಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ನವಿಲು ತೀರ್ಥ ಜಲಾಶಯದಿಂದ ಒಂದು ಟಿಎಂಸಿ ನೀರು ಬಿಡಬೇಕು ಎಂದು ಆಗ್ರಹಿಸಿ ಸೋಮವಾರ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ತಹಸೀಲ್ದಾರ್‌ ಗೆ ಮನವಿ ಸಲ್ಲಿಸಿದರು.
ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರೆತ್ತಲು ಆದೇಶ: ರೈತರ ಆಕ್ರೋಶ
ತುಬಚಿ-ಬಬಲೇಶ್ವರ ಏತ ನೀರಾವರಿ ಪಂಪ್‌ಹೌಸ್‌ ಪ್ರಾರಂಭಿಸಿ ಬಬಲೇಶ್ವರ ಭಾಗದ ಕೆರೆ ಹಾಗೂ ಬಾಂದಾರಗಳನ್ನು ತುಂಬಿಸಲು ಕೃಷ್ಣಾ ನದಿಯಿಂದ 0.25 ಟಿಎಂಸಿ ನೀರೆತ್ತಲು, ಬೆಳಗಾವಿಯ ಪ್ರಾದೇಶಿಕ ಆಯುಕ್ತರು ಬುಧವಾರ ಆದೇಶ ನೀಡಿರುವುದು ಜಮಖಂಡಿ ತಾಲೂಕಿನ ರೈತರನ್ನು ಕೆರಳಿಸಿದೆ.
ಕೋನಾರ್ಕ ಉತ್ಸವ ಮಾದರಿಯಲ್ಲಿ ಚಾಲುಕ್ಯ ಉತ್ಸವ: ಸಚಿವ ಶಿವರಾಜ್ ಎಸ್.ತಂಗಡಗಿ
ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ ಉತ್ಸವ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸ್ಮಶಾನದಲ್ಲಿ ಹೊತಿದ್ದ ಶವ ಹೊರತೆಗೆದು ಪರೀಕ್ಷೆ
ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಎರಡೂವರೆ ತಿಂಗಳ ಹಿಂದೆ ಬೆಂಗಳೂರಿನಲ್ಲಿ ಅಸುನೀಗಿದ್ದ ಸಾಫ್ಟವೇರ್‌ ಎಂಜಿನಿಯರ್‌ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ಮಂಗಳವಾರ ನಡೆಯಿತು.
ಮಾರ್ಚ್‌ ತಿಂಗಳ ಹಣದ ಬದಲಿಗೆ ಅಕ್ಕಿ ವಿತರಣೆ
ಸಾರ್ವಜನಿಕ ವಿತರಣೆ ಪದ್ಧತಿಯಡಿ ಆದ್ಯತಾ ಪಡಿತರ ಚೀಟಿಯ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ ಕೇಂದ್ರ ಸರ್ಕಾರದ 5 ಕೆಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರಕಾರ ವತಿಯಿಂದ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯದ ಬದಲಾಗಿ ನೀಡುವ ಹಣದ ಬದಲಿಗೆ ಮಾರ್ಚ್‌ ಮಾಹೆಯಿಂದ ಅಕ್ಕಿ ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 373
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved