• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಜಾನಕಿ ಕೆ. ಎಂ.
ಬಾಗಲಕೋಟೆ ಜಿಲ್ಲೆಯಲ್ಲಿ ಮಾ.21 ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು, ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳಿಗೆ ಅವಕಾಶ ನೀಡದೇ ಪಾರದರ್ಶಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ. ಎಂ. ಹೇಳಿದರು.
ವಯೋವೃದ್ಧರಿಗೆ ಊರುಗೋಲು ವಿತರಣೆ ಹೆಮ್ಮೆಯ ಸಂಗತಿ: ಹೊಳೆ ಹುಚ್ಚೇಶ್ವರ ಸ್ವಾಮೀಜಿ
ನನ್ನ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ತಾವೆಲ್ಲ ಸೇರಿ ಪಟ್ಟಣದಲ್ಲಿನ ವಯೋವೃದ್ಧರಿಗೆ ಊರುಗೋಲು ವಿತರಣೆ ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಷಯ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಉದ್ದೇಶದಿಂದ ಯುವರತ್ನ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಕಮತಗಿ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಹೊಳೆ ಹುಚ್ಚೇಶ್ವರ ಸ್ವಾಮೀಜಿ ಹೇಳಿದರು.
ಹೋಳಿಗೆ ಬಣ್ಣದ ಬಂಡಿಗಳ ಮೆರಗು
ಹೋಳಿ ಉತ್ಸವಕ್ಕೆ ಖ್ಯಾತಿ ಪಡೆದಿರುವ ಬಾಗಲಕೋಟೆಯಲ್ಲಿ ಬಣ್ಣದಾಟ ಜೋಶ್ ಇಮ್ಮಡಿಗೊಳ್ಳುತ್ತಿದ್ದು, ಮುಳುಗಡೆ ನಗರಿ ಬಣ್ಣದ ಬಂಡಿಗಳ ಕಲರವಕ್ಕೆ ಮನಸೋತು ಹೋಯಿತು. ಸಾಂಪ್ರದಾಯಿಕ ಹಲಗೆ ನಿನಾದ ಜೊತೆಗೆ ಡಿಜೆ ಸೌಂಡ್‌ಗೆ ಬಾಗಲಕೋಟೆ ಕಲರ್ ಫುಲ್ ಕೋಟೆಯಾಗಿ ಕಂಗೂಳಿಸಿತು.
ರಂಗೇರಿದ ಮುಳುಗಡೆ ನಗರಿಯ ರಂಗಿನಾಟ
ಐತಿಹಾಸಿಕ ಬಾಗಲಕೋಟೆ ಹೋಳಿಗೆ ಚಾಲನೆ ದೊರೆತಿದ್ದು, ಮೊದಲ ದಿನ ಶುಕ್ರವಾರ ಬಣ್ಣಾದಾಟ ಅದ್ಧೂರಿಯಾಗಿ ಆರಂಭಗೊಂಡಿತು. ವಿದ್ಯಾಗಿರಿ, ನವನಗರ, ಹಳೇ ಬಾಗಲಕೋಟೆ ನಗರ ಅಕ್ಷರಶಃ ಬಣ್ಣದ ಲೋಕದಲ್ಲಿ ಮಿಂದೆದ್ದಿತು. ಎಲ್ಲಡೆ ಸಂಭ್ರಮ, ಸಂತಸ ತೇಲುವಂತೆ ಮಾಡಿತು.
ಸ್ವಾಮೀಜಿ ಆಶೀರ್ವಾದ ಪಡೆದಿದ್ದ ಆರು ಖಾಕಿಗಳ ವರ್ಗ!
ಕರ್ತವ್ಯನಿರತ ಪೊಲೀಸರು ಕಾರಿನಲ್ಲಿ ಹೋಗುತ್ತಿದ್ದ ಬಾಗಲಕೋಟೆ ಜಿಲ್ಲೆ ಇಳಕಲ್ಲ ತಾಲೂಕಿನ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಅವರ ಕಾಲಿಗೆ ನಮಸ್ಕರಿಸಿರುವ ಮತ್ತು ಸ್ವಾಮೀಜಿ ಪೊಲೀಸರಿಗೆ ಹಣ ನೀಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದ್ದು, ಈ ವಿಡಿಯೋ ಭಾರೀ ವೈರಲ್‌ ಆಗಿದೆ.
ಇದ್ದೂ ಇಲ್ಲದಂತಾದ ಶುದ್ಧ ಕುಡಿವ ನೀರಿನ ಘಟಕ
ಗುಳೇದಗುಡ್ಡ ಪಟ್ಟಣದ ಬಸವೇಶ್ವರ ನಗರದ ಶುದ್ಧ ಕುಡಿಯುವ ನೀರಿನ ಘಟಕ ಆರಂಭ ಆಗಿ 3-4 ವರ್ಷ ಗತಿಸಿದರೂ ಜನರು ಮಾತ್ರ ಈ ಘಟಕದ ನೀರನ್ನು ಕುಡಿಯಲು ಬಳಸುತ್ತಿಲ್ಲ. ಆದರೂ ಪುರಸಭೆಯ ಗುತ್ತಿಗೆದಾರರು ನಿತ್ಯ ಅದರ ಬಾಗಿಲು ತೆರೆಯುತ್ತಲೇ ಇದ್ದಾರೆ.
ಗುಳೇದಗುಡ್ಡದಲ್ಲಿ ಶವದ ಸೋಗಿನ ಮೆರವಣಿಗೆ
ಗುಳೇದಗುಡ್ಡ ಪಟ್ಟಣದಲ್ಲಿ ಶುಕ್ರವಾರ ಹೆಣದ ಜೇರಕಲ್ ಅವರ ನಾಟ್ಯ ಸಂಘದಿಂದ ಚೌಬಜಾರ್‌ದಿಂದ, ಕಂಠಿ ಪೇಟೆಯಲ್ಲಿ ನಗ್ಲಿ ಪೇಟೆ ಮೇಳದವರಿಂದ ಶವದ ರೂಪಕದ ಮೆರವಣಿಗೆ ನಡೆದವು.
ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ
ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ ಆದರು. ಗುರುವಾರ ನಗರದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾಧಿಕಾರಿ ಲಿಂಗರಾಜ ಪಾಟೀಲ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿ ಬಿಜೆಪಿ ಧ್ವಜ ಹಸ್ತಾಂತರಿಸಿ ಶುಭ ಕೋರಿದರು.
ರೇಣುಕಾಚಾರ್ಯರ ತತ್ವಾದರ್ಶ ಪ್ರತಿಯೊಬ್ಬರು ಅಳವಡಿಸಿಕೊಳ್ಳಿ: ಜಾನಕಿ ಕೆ.ಎಂ.
ಜಗದ್ಗುರು ರೇಣುಕಾಚಾರ್ಯರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಜಾನಕಿ ಕೆಎಂ ಹೇಳಿದರು.
ವೀರಶೈವ ಪುರಾತನ ಆಧಾರ ಸಹಿತ ಐತಿಹಾಸಿಕ ನೈಜ ಧರ್ಮ: ಡಾ.ಪರಮೇಶ್ವರಿ ಹೊಸಮಠ
ವೀರಶೈವ ಧರ್ಮ ಅತಿ ಪುರಾತನವಾದದ್ದು ಎಂಬುದಕ್ಕೆ 98 ಶಿಲಾಶಾಸನಗಳಿವೆ. 168 ಚರಿತ್ರೆಗಳಲ್ಲಿ ವೀರಶೈವ ಧರ್ಮ ಕುರಿತ ಉಲ್ಲೇಖಗಳಿವೆ. ಜಗದ್ಗುರು ರೇಣುಕಾಚಾರ್ಯರು ಆದಿ ಶಂಕರ ಆಚಾರ್ಯರಿಗೆ ದಯಪಾಲಿಸಿದ ಚಂದ್ರ ಮೌಳಿ ಲಿಂಗವನ್ನು ಶೃಂಗೇರಿ ಶಾರದಾ ಪೀಠದಲ್ಲಿ ಇಂದಿಗೂ ನೋಡಬಹುದು. ವೀರಶೈವ ಧರ್ಮ ಅತ್ಯಂತ ಪುರಾತನ ಆಧಾರ ಸಹಿತ ಐತಿಹಾಸಿಕ ನೈಜ ಧರ್ಮವಾದಾಗಿದೆ ಎಂದು ಗುಳೇದಗುಡ್ಡದ ಸರಕಾರಿ ಪದವಿಪೂರ್ವ ಉಪನ್ಯಾಸಕಿ ಡಾ.ಪರಮೇಶ್ವರಿ ಹೊಸಮಠ ಹೇಳಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 373
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved