ಇಂದು ವಿಶ್ವಾರಾಧ್ಯ ಶಿವಾಚಾರ್ಯರಿಗೆ-ಶಿವಾಚಾರ್ಯ ರತ್ನ, ಸಂತೋಷಗೆ-ಸೇವಾರತ್ನ, ಚನ್ನಮಲ್ಲಿಕಾರ್ಜುನಗೆ-ಮಾಧ್ಯಮ ಭೂಷಣ, ಆರ್.ಟಿ.ಪ್ರಶಾಂತಗೆ-ಧರ್ಮ ವಿಭೂಷಣ ಪ್ರಶಸ್ತಿ ಪ್ರದಾನಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕು ಬಿಸನಳ್ಳಿ ಗ್ರಾಮದಲ್ಲಿ ಜಗದ್ಗುರು ಪಂಚಾಚಾರ್ಯ ವೇದ, ಆಗಮ, ಸಂಸ್ಕೃತ, ಸಂಗೀತ, ಯೋಗ ಮತ್ತು ಜ್ಯೋತಿಷ್ಯ ಪಾಠಶಾಲೆಯ ಆವರಣದಲ್ಲಿ ಲೋಕ ಕಲ್ಯಾಣಾರ್ಥ ಕಾಶೀ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಡಿ.22 ರಂದು ನಡೆಯುವ ವೀರಶೈವ ಅಷ್ಟಾವರಣ ವಿಜ್ಞಾನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಪ್ರಶಸ್ತಿ ಪ್ರದಾನ