• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈದಿಗಳ ಹೊರತಂದು ಪೈಪಲೈನ್‌ ಕೆಲಸ
ಜಮಖಂಡಿ ತಾಲೂಕು ಉಪ ಕಾರಾಗೃಹದ ಕೈದಿಗಳನ್ನು ಹೊರಗೆ ಕರೆತಂದು ಕೆಲಸ ಮಾಡಿಸಿದ ಘಟನೆ ಜಮಖಂಡಿಯಲ್ಲಿ ಶನಿವಾರ ಬೆಳಕಿಗೆ ಬಂದಿದೆ.
ಸಂಘಟಿತರಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಮಾಜಿ ಶಾಸಕ ಪಟ್ಟಣಶೆಟ್ಟಿ
ಶಿವಶಿಂಪಿ ಸಮಾಜ ಬಾಂಧವರು ಶ್ರಮಿಕರು. ಎಲ್ಲರೂ ಸಂಘಟಿತರಾಗಿ, ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಸರಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಸಲಹೆ ನೀಡಿದರು.
ಬಾಗಲಕೋಟೆ ಹೋಳಿ ಪರಂಪರೆ ಉಳಿಸಿ: ಪಿ.ಎಚ್. ಪೂಜಾರ
ಬಾಗಲಕೋಟೆ ನಗರದ ಸಾಂಪ್ರದಾಯಿಕ ಹೋಳಿ ಆಚರಣೆ ಉಳಿಸಿ ಮುಂದಿನ ಪೀಳಿಗೆಗೂ ತಿಳಿಸುವ ನಿಟ್ಟಿನಲ್ಲಿ ಮಾಧವ ಸೇವಾ ಕೇಂದ್ರ ಪ್ರತಿ ವರ್ಷ ಹಮ್ಮಿಕೊಳ್ಳುತ್ತಿರುವ ಹಲಗೆ ಮೇಳ ಸ್ಪರ್ಧೆ ಅಭಿನಂದನಾರ್ಹ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಹೇಳಿದರು.
ಸೌಹಾರ್ದತೆಯಿಂದ ವರ್ತಿಸಿ, ಭಾವೈಕ್ಯತೆಯಿಂದ ಬಾಳಿ: ಸಾಹಿತಿ ಸಿದ್ದಪ್ಪ ಬಿದರಿ
ಅಕ್ಕಪ್ಪಕದವರೊಂದಿಗೆ ಸೌಹಾರ್ದತೆಯಿಂದ ವರ್ತಿಸಿ, ಭಾವೈಕ್ಯತೆಯಿಂದ ಬಾಳುವ ಮೂಲಕ ಮಾನವೀಯತೆ ಎತ್ತಿಹಿಡಿಯಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಾಹಿತಿ ಸಿದ್ದಪ್ಪ ಬಿದರಿ ಹೇಳಿದರು.
ವೈಮನಸ್ಸು ತೊರೆದು ಮತ್ತೆ ಒಂದಾದ 4 ಜೋಡಿಗಳು
ಬಾಗಲಕೋಟೆ ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಶಿಬಿರದಲ್ಲಿ ಜಿಲ್ಲಾ ಕೌಂಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಬಯಸಿದ್ದ 4 ಜೋಡಿಗಳು ಮತ್ತೆ ಒಂದಾಗುವ ಮೂಲಕ ಹೊಸ ಜೀವನ ಆರಂಭಿಸಲು ಅಣಿಯಾದರು.
ಕ್ಯಾನ್ಸರ್ ಭಯಾನಕವಲ್ಲ, ಸಂಪೂರ್ಣ ಗುಣಪಡಿಸಬಹುದು
ಅತ್ಯಾಧುನಿಕ ಹೊಸ ಆವಿಷ್ಕಾರಗಳೊಂದಿಗೆ ಕ್ಯಾನ್ಸರ್ ಕಾಯಿಲೆಯನ್ನು ಪ್ರಾಥಮಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಅದನ್ನು ಸಂಪೂರ್ಣ ಗುಣಪಡಿಸಬಹುದಾಗಿದೆ
ಹೋಳಿ, ರಂಜಾನ್ ಶಾಂತಿಯುತವಾಗಿ ಆಚರಿಸಿ: ಸಿಪಿಐ ಸಂಜೀವ
ಹೋಳಿಹಬ್ಬ ಹಾಗೂ ರಂಜಾನ್ ಇರುವುದರಿಂದ ಯಾರೂ ಶಾಂತಿ ಭಂಗವಾಗದಂತೆ ನಡೆದುಕೊಳ್ಳಬೇಕು.
ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಿ
ಲೋಕಾಪುರ ಪ್ರಾಥಮಿಕ ಆರೋಗ್ಯ ಕೆಂದ್ರವನ್ನು ಸಮುದಾಯ ಆರೋಗ್ಯ ಕೆಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಸ್ಥಳೀಯ ಮುಖಂಡರು ಒತ್ತಾಯಿಸಿದರು.
ನಮ್ಮ ಹೈಕಮಾಂಡ್ ಖರ್ಗೆ ಫುಲ್‌ ಸ್ಟ್ರಾಂಗ್: ಆರ್.ಬಿ.ತಿಮ್ಮಾಪೂರ
ಸಿದ್ದರಾಮಯ್ಯ ಎಲ್ಲ ವರ್ಗ, ಸಮಾಜಗಳನ್ನು ಒಳಗೊಂಡಂತೆ ಆರ್ಥಿಕ ಚೌಕಟ್ಟಿನಲ್ಲಿ ಬಜೆಟ್ ಮಂಡನೆ ಮಾಡಿದ್ದಾರೆ
ತೇಜಸ್ವಿನಿ ಸಾವು: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ
ವಿದ್ಯಾರ್ಥಿನಿ ಸಾವಿಗೆ ಕಾರಣೀಕರ್ತರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭೀಮ ಆರ್ಮಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 373
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved