• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಹೊಳೆ ಶ್ರೀ ರಾಮಲಿಂಗೇಶ್ವರ ಅದ್ಧೂರಿ ರಥೋತ್ಸವ
ಐತಿಹಾಸಿಕ ಐಹೊಳೆಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ರಾಮಲಿಂಗೇಶ್ವರ ಮಹಾರಥೋತ್ಸವ ಶುಕ್ರವಾರ ಅದ್ಧೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವ ನಿಮಿತ್ತ ಬೆಳಗ್ಗೆ ಶ್ರೀ ರಾಮಲಿಂಗೇಶ್ವರ ದೇವರಿಗೆ ಮಹಾ ರುದ್ರಾಭಿಷೇಕ, ಬಿಲ್ವಾರ್ಚನೆ, ಅಲಂಕಾರ ಜರುಗಿದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ಕಳಸದ ಮೆರವಣಿಗೆ ಜರುಗಿತು. ಸಂಜೆ 6 ಗಂಟೆಗೆ ಮಹಾ ರಥೋತ್ಸವ ಜರುಗಿತು.
ಬಾಗಲಕೋಟೆ ಮೆಡಿಕಲ್ ಕಾಲೇಜು ಕನಸು ನನಸು
ಸಿಎಂ ಸಿದ್ದರಾಮಯ್ಯ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆವ ಸರ್ಕಾರ ಎಂದು ಸಾಬೀತುಪಡಿಸಿದ್ದಾರೆ ಎಂದು ಶಾಸಕ ಎಚ್.ವೈ.ಮೇಟಿ ಬಣ್ಣಿಸಿದ್ದಾರೆ.
ಮೂಗಿಗೆ ತುಪ್ಪ ಸವರುವ ಪ್ರಯತ್ನ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ಬಾಗಲಕೋಟೆ ಜಿಲ್ಲೆಯ ಮಟ್ಟಿಗೆ ಮೂಗಿಗೆ ತುಪ್ಪ ಸವರುವ ಪ್ರಯತ್ನ ಮಾಡಿದೆ
ವಿವಿ ಉಳಿಸಿಕೊಳ್ಳಲು ಪಕ್ಷಾತೀತ, ಜಾತ್ಯತೀತ ಹೋರಾಟ ಅಗತ್ಯ: ಆನಂದ ದೇವರು
ಬಡ, ಹಿಂದುಗಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯಲು ಬಾಗಲಕೋಟೆ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ನಡೆಸಬೇಕಿದೆ ಎಂದು ಓಲೇಮಠದ ಆನಂದ ದೇವರು ಹೇಳಿದರು. ನಗರದ ಎ.ಜಿ. ದೇಸಾಯಿ ವೃತ್ತದ ಹತ್ತಿರ ಬಾಗಲಕೋಟೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ನಗರದ ಎಲ್ಲ ಕಾಲೇಜಿನ ವಿದ್ಯಾರ್ಥಿಗಳು ಬಾಗಲಕೋಟೆ ವಿಶ್ವವಿದ್ಯಾಲಯ ರದ್ದು ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಬೆಳ್ಳಂಬೆಳಗ್ಗೆ ಅಕೌಂಟೆಂಟ್‌ಗೆ ಲೋಕಾ ಶಾಕ್‌
ಬಾಗಲಕೋಟೆಯ ಪಂಚಾಯತ್‌ ರಾಜ್‌ ಇಲಾಖೆಯ ಪ್ರಥಮ ದರ್ಜೆ ಅಕೌಂಟೆಂಟ್ ಮನೆ, ಕಚೇರಿ ಸೇರಿದಂತೆ ವಿವಿಧೆಡೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ದಾಳಿ ನಡೆಸಿದ್ದು, ಹಲವು ದಾಖಲೆ ವಶಪಡಿಸಿಕೊಂಡಿದ್ದಾರೆ.
ನೆಲಕಚ್ಚಿದ ನೇಕಾರಿಕೆಗೆ ಬಲ ತುಂಬುವರೆ ಸಿಎಂ
ಮಾರುಕಟ್ಟೆಯಲ್ಲಿ ಸೀರೆ ಮಾರಾಟ ಕುಸಿತ, ಮತ್ತೊಂದೆಡೆ ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಸಂಕಷ್ಟದಲ್ಲಿ ನರಳುತ್ತಿರುವ ಜಿಲ್ಲೆಯ ಲಕ್ಷಾಂತರ ನೇಕಾರರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್‌ನತ್ತ ಆಸೆಗಣ್ಣಿನಿಂದ ನೋಡುತ್ತಿದ್ದು, ಉದ್ಯಮ ಚೇತರಿಕೆಗೆ ಅಗತ್ಯ ಸಹಾಯ ದೊರೆತು ಸಂಕಷ್ಟ ನಿವಾರಣೆಯಾಗುವ ಆಶಾಭಾವದಲ್ಲಿದ್ದಾರೆ.
ಹಣಕ್ಕಾಗಿ ಜ್ಯೋತಿಷಿಗೆ ಹಿಂಸೆನೀಡಿದ್ದ ೧೦ ಜನರ ಬಂಧನ
ಹಣಕ್ಕಾಗಿ ವ್ಯಕ್ತಿಯೊಬ್ಬನಿಗೆ ಪೀಡಿಸಿದ್ದಲ್ಲದೆ ಮನೆಯಲ್ಲಿನ ಬೆಲೆಬಾಳುವ ವಸ್ತುಗಳನ್ನು ದೋಚಿದ ಆರೋಪ ಎದುರಿಸುತ್ತಿದ್ದ ೧೦ ಜನರ ತಂಡವನ್ನು ರಬಕವಿ ಬನಹಟ್ಟಿ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ.
ಬಜೆಟ್‌ ಘೋಷಣೆಗಳು ಬರಪೂರ ಅನುಷ್ಠಾನ ಅಪೂರ್ಣ
ಕೆಲ ವರ್ಷಗಳಿಂದ ರಾಜ್ಯ ಸರ್ಕಾರ ತನ್ನ ಬಜೆಟ್‌ನಲ್ಲಿ ಬಾಗಲಕೋಟೆ ಜಿಲ್ಲೆಗೆ ಘೋಷಣೆ ಆಗಿರುವ ಬಹುತೇಕ ಯೋಜನೆಗಳಿಗೆ ಅಗತ್ಯ ಅನುದಾನ ನೀಡದಿರುವ ಕಾರಣಕ್ಕೆ ಬಹುತೇಕ ಯೋಜನೆಗಳಿಗೆ ಹಿನ್ನಡೆಯಾಗಿದೆ. ಮೂರು ವರ್ಷದ ಹಿಂದೆ ಜಿಲ್ಲೆಗೆ ಘೋಷಣೆಯಾದ ಗುಳೇದಗುಡ್ಡದ ಜವಳಿ ಪಾರ್ಕ್‌ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ ನಲ್ಲಿ ನಿಗದಿಯಾದ ₹5 ಸಾವಿರ ಕೋಟಿಗಳಲ್ಲಿ ನಿರೀಕ್ಷಿತ ಹಣ ನೀಡದ್ದರಿಂದ ಯೋಜನೆ ಪೂರ್ಣತೆಗೆ ಬಹುದೊಡ್ಡ ಹಿನ್ನಡೆಯಾಗಿದೆ.
ಹಿರೇಮಾಗಿ ರಾಮಲಿಂಗೇಶ್ವರ ಅದ್ಧೂರಿ ರಥೋತ್ಸವ
ಅಮೀನಗಡ ಸಮೀಪದ ಹಿರೇಮಾಗಿ ಗ್ರಾಮದಲ್ಲಿ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ಸಂಭ್ರಮದ ರಥೋತ್ಸವ ಜರುಗಿತು.
ಸಾಲಗಾರನ ಮೇಲೆ ಫೈನಾನ್ಸ್‌ ಸಿಬ್ಬಂದಿ ಹಲ್ಲೆ
ಸಾಲ ತುಂಬಲಾರದ್ದಕ್ಕೆ ಫೈನಾನ್ಸ್‌ ಸಿಬ್ಬಂದಿಯೊಬ್ಬ ಸಾಲಗಾರನ ಮೇಲೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಅಡಿಹುಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 373
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved