• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾಖಲೆಯಲ್ಲಿ ಏತ ನೀರಾವರಿ, ರೈತರಿಗಿಲ್ಲ ಹಸಿರಿನ ಸಿರಿ
ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಹಾಗೂ ಜನಪ್ರತಿನಿಧಿಗಳಲ್ಲಿ ಬದ್ಧತೆ ಇಲ್ಲದಿದ್ದರೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ರೂಪಿಸಿದ ಸರ್ಕಾರದ ಯೋಜನೆಗಳು ಹೇಗೆ ಹಳ್ಳ ಹಿಡಿಯುತ್ತವೆ ಎಂಬುವುದಕ್ಕೆ ಇಂಜಿನವಾರಿ ಏತ ನೀರಾವರಿ ಕಾಮಗಾರಿ ಉತ್ತಮ ಉದಾಹರಣೆಯಾಗಿದೆ.
ವ್ಯಸನ ಮುಕ್ತಗ್ರಾಮ ಮಾಡಲು ಸಹಕಾರ ನೀಡಿ: ಆನಂದ ದೇವರು
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಗ್ರಾಮದ ಹಿರಿಯರು, ಯುವಕರು ಸಹಕಾರ ನೀಡಬೇಕು ಎಂದು ಜಮಖಂಡಿ ಓಲೆಮಠದ ಆನಂದ ದೇವರು ಹೇಳಿದರು.
ಬ್ಲಾಕ್ ಮೇಲ್ ಮಾಡುವ ಕುತಂತ್ರದಿಂದ ಡಿ.ಕೆ. ಶಿವಕುಮಾರ್ ಹಿಂದೂತ್ವದ ವಿಚಾರಧಾರೆ ಬಗ್ಗೆ ಒಲವು : ಮುತಾಲಿಕ್‌
ಔರಂಗಜೇಬನ ಕುರಿತು ಮಹಾರಾಷ್ಟ್ರದ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಹೇಳಿಕೆ ಖಂಡಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅಬು ಅಜ್ಮಿ ವಿರುದ್ಧ ಬರೀ ಕೇಸ್ ಹಾಕೋದಲ್ಲ, ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಬೇಸಿಗೆಯಲ್ಲೂ ಮೈದುಂಬಿದ ಕೃಷ್ಣೆ, ಕುಡಿವ ನೀರಿಗಿಲ್ಲ ಆತಂಕ!
ರಬಕವಿ ನಗರದ ಹೊರವಲಯದಲ್ಲಿ ಕೃಷ್ಣಾ ನದಿ ಮೈದುಂಬಿ ನಿಂತಿರುವುದರಿಂದ ಈ ಬೇಸಿಗೆಯಲ್ಲಿ ಕುಡಿಯಲು ಹಾಗೂ ನದಿ ಪಾತ್ರಕ್ಕೆ ಅಂಟಿಕೊಂಡಿರುವ ರೈತರ ಜಮೀನುಗಳಿಗೆ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಕಡಿಮೆ ಇದೆ.
ಸಮಾಜದಲ್ಲಿ ಸಾಮರಸ್ಯ ಮೂಡಿಸುವುದು ಆರ್‌ಎಸ್‌ಎಸ್‌ ಆಶಯ: ಮಂಗೇಶ ಭೇಂಡೆ
ಹಿಂದೂ ಸಮಾಜ ಒಂದುಗೂಡಿಸುವ ನಿಟ್ಟಿನಲ್ಲಿ ಹಾಗೂ ರಾಷ್ಟ್ರೀಯತೆ ಭಾವನೆ, ಏಕತೆ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಮಾನದಿಂದ ಶ್ರಮಿಸುತ್ತಿದೆ. ಹಿಂದೂಗಳು ಜಾತಿ, ಮತಬೇಧ ಮರೆತು ಒಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಹೇಳಿದರು.
ಶಾಂತಿ, ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಿ: ಡಿಸಿ
ಬಾಗಲಕೋಟೆ ಜಿಲ್ಲೆಯಲ್ಲಿ ಮಾ.14 ರಿಂದ 16ರವರೆಗೆ ನಡೆಯಲಿರುವ ಹೋಳಿ ಸಂಭ್ರಮವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
17 ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಹುನಗುಂದ ತಾಲೂಕಿನ ಗಟ್ಟಿಗನೂರ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ 17 ಕುರಿಗಳ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳವಾರ ಹುನಗುಂದ ಪೊಲೀಸರು ಬಂಧಿಸಿದ್ದಾರೆ.
ಶರಣ ಮೊಗ್ಗಿಮಾಯಿದೇವರ ಬಗ್ಗೆ ಇನ್ನಷ್ಟು ಸಂಶೋಧನೆಯಾಗಲಿ
ವಿಜಯನಗರ ಅರಸರ ಕಾಲದಲ್ಲಿದ್ದ, ಶ್ರೇಷ್ಠ ವಚನಕಾರ ಮೊಗ್ಗಿಮಾಯಿದೇವರ ಬಗ್ಗೆ ಹೆಚ್ಚು ಪ್ರಚಾರವಿಲ್ಲ, ಅವರ ಬಗ್ಗೆ ಇನ್ನಷ್ಟು ಸಂಶೋಧನೆ ಆಗಬೇಕಿದೆ. ಅವರ ಹುಟ್ಟೂರಲ್ಲಿ ಅವರ ಹೆಸರಿನಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ, ಗೌರವಿಸುತ್ತಿರುವ ಇಲ್ಲಿನ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘದ ಕಾರ್ಯ ಸ್ತುತ್ಯಾರ್ಹ ಎಂದು ಸಾಹಿತಿ ಡಾ.ಅಶೋಕ ನರೋಡೆ ಬಣ್ಣಿಸಿದರು.
ಪಕ್ಷರಹಿತ, ಪೀಠ ರಹಿತವಾಗಿ ಸಮಾಜ ಸಂಘಟಿಸಿ:ಶ್ರೀಶೈಲ ಕರಿಶಂಕರಿ
ಪಕ್ಷರಹಿತ, ಪೀಠ ರಹಿತವಾಗಿ ಸಮಾಜ ಕಟ್ಟುವ ಮೂಲಕ ಮಠಾಧೀಶರಿಗೂ, ಸಮಾಜದ ರಾಜಕಾರಣಿಗಳಿಗೂ ಪಾಠ ಕಲಿಸಬೇಕಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಅಧಿಕಾರಿ, ಕಸಾಪ ಮಾಜಿ ಅಧ್ಯಕ್ಷ ಶ್ರೀಶೈಲ ಕರಿಶಂಕರಿ ಹೇಳಿದರು
ಶಿವರಾಮ ಕಾರಂತ ದಾರ್ಶನಿಕರು: ಡಾ.ರಾಜಶೇಖರ ಹಳೆಮನೆ
ಡಾ.ಕೆ.ಶಿವರಾಮ ಕನ್ನಡ ಸಾಹಿತ್ಯ ಸಂಸ್ಕೃತಿಯ ಅಸ್ಮಿತೆಯ ವಕ್ತಾರ. ಅವರೊಬ್ಬ ದಾರ್ಶನಿಕ ಎಂದು ಉಜಿರೆ ಧರ್ಮಸ್ಥಳ ಎಸ್.ಡಿ.ಎಂ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ರಾಜಶೇಖರ ಹಳೆಮನೆ ಹೇಳಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 373
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved