• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಲಿಂಪುರ ತಾಲೂಕಿಗೆ ಆಗ್ರಹಿಸಿ ಅ.೮ಕ್ಕೆ ಸಿಎಂ ಮನೆ ಮುಂದೆ ಧರಣಿ
ಮಹಾಲಿಂಗಪುರ : ನೂತನ ತಾಲೂಕಿಗಾಗಿ ೧೨೩೯ ದಿನಗಳಿಂದ ಹೋರಾಟ ನಡೆದಿದೆ. ಇಲ್ಲಿಯವರೆಗೆ ರಾಜ್ಯ ಸರ್ಕಾರದಿಂದ ಯಾವುದೇ ಆಶಾದಾಯಕ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅಕ್ಟೋಬರ್ ೮ನೇ ತಾರೀಖಿನಂದು ಸಿಎಂ ಸಿದ್ದರಾಮಯ್ಯ ಅವರ ಮನೆ ಮುಂದೆ ಧರಣಿ ನಡೆಸಲು ನಿರ್ಧರಿಸಿದ್ದೇವೆ ಎಂದು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಹೇಳಿದರು.
ಸಿಲಿಂಡರ್ ಲೀಕ್ ಆಗಿ ಮನೆಗೆ ಆವರಿಸಿ ಬೆಂಕಿ
ವಿಜಯಪುರ ನಗರದ ಆಶ್ರಮ ರಸ್ತೆಯ ಲೆಡೀಸ್ ಹಾಸ್ಟೆಲ್ ಬಳಿಯ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಲೀಕ್ ಆಗಿ ಮನೆಯೊಳಗೆ ಬೆಂಕಿ ಆವರಿಸಿ ಅಡುಗೆ ಮನೆ ಹೊತ್ತಿ ಉರಿದ ಘಟನೆ ಜರುಗಿದ್ದು, ಮನೆಯವರು ಮನೆಯಿಂದ ಹೊರಗೋಡಿ ಬಂದು ಪ್ರಾಣ ಉಳಿಸಿಕೊಂಡಿದ್ದು, ಅದೃಷ್ಟವಶಾತ್‌ ದುರಂತ ಸ್ವಲ್ಪದರಲ್ಲೇ ತಪ್ಪಿದೆ.
ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ: ಆರ್.ಬಿ. ತಿಮ್ಮಾಪೂರ
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ₹4 ಕೋಟಿ ವೆಚ್ಚದಲ್ಲಿ ಮುಧೋಳ ನಗರದಲ್ಲಿ ನಿರ್ಮಿಸಿದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯವನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಉದ್ಘಾಟಿಸಿದರು.
ಒಳ ಮೀಸಲಾತಿ ಸಚಿವ ತಿಮ್ಮಾಪೂರ ಹೋರಾಟದ ಫಲ: ಸಚಿವ ಎಚ್.ಕೆ. ಪಾಟೀಲ
ಸಚಿವ ಸ್ಥಾನ ಕಳೆದುಕೊಂಡರೂ ಪರವಾಗಿಲ್ಲ. ಒಳ ಮೀಸಲಾತಿಗಾಗಿ ಪಟ್ಟು ಹಿಡಿದಿದ್ದ ಸಚಿವ ಆರ್.ಬಿ. ತಿಮ್ಮಾಪೂರ ಅವರ ಹೋರಾಟದ ಫಲವಾಗಿಯೇ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸಿಕ್ಕಿರುವ ಅವಕಾಶ ಬಳಸಿಕೊಂಡು ಉತ್ತಮ ಆಡಳಿತ ನೀಡಿ: ಎಚ್. ವೈ.ಮೇಟಿ
ಸಿಕ್ಕಿರುವ ಅವಕಾಶ ಬಳಸಿಕೊಂಡು ಜನತೆಗೆ ಉತ್ತಮ ಆಡಳಿತ ನೀಡುವಂತೆ ಶಾಸಕ ಎಚ್. ವೈ.ಮೇಟಿ ಬಾಗಲಕೋಟೆ ಅಭಿವೃದ್ಧಿ ಪ್ರಾಧಿಕಾರದ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು.
ಹಿಂದೂ-ಮುಸ್ಲಿಂ ಯುವಕರಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ
ಹಿಂದೂ-ಮುಸ್ಲಿಂ ಯುವಕರು ಒಟ್ಟಾಗಿ ಸೇರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ನಗರದ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದ್ದಾರೆ.
ಮಕ್ಕಳಲ್ಲಿ ಕಡಿಮೆಯಾಗುತ್ತಿದೆ ಪುಸ್ತಕ ಓದುವ ಹವ್ಯಾಸ: ಶಾಸಕ ಜಗದೀಶ ಗುಡಗುಂಟಿ
ಪ್ರಸ್ತುತ ದಿನಗಳಲ್ಲಿ ಮಕ್ಕಳು ಪುಸ್ತಕಗಳನ್ನು ಓದುವುದು ತೀರಾ ವಿರಳವಾಗಿದೆ. ಮೊಬೈಲ್, ಆಧುನಿಕ ತಂತ್ರಜ್ಞಾನ, ಡಿಜಿಟಲ್ ಬಳಕೆಯಲ್ಲಿ ತೊಡಗಿ, ಮಕ್ಕಳು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ಅಭಿಪ್ರಾಯಪಟ್ಟರು.
ಕೃಷಿ ಚಟುವಟಿಕೆಗೆ ಸಿಗದ ನಿರೀಕ್ಷಿತ ಬಲ: ನಾರಾಯಣಸಾ ಭಾಂಡಗೆ
ಕೃಷಿ ಚಟುವಟಿಕೆಗೆ ಸರ್ಕಾರಗಳಿಂದ ನಿರೀಕ್ಷಿತ ಮಟ್ಟದ ಆದ್ಯತೆ ಸಿಗುತ್ತಿಲ್ಲ. ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ಯಮಗಳ ಮೂಲಕ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಿದರೆ, ರೈತರೇ ಸರ್ಕಾರಕ್ಕೆ ಸಾಲ ನೀಡುವಷ್ಟು ಆರ್ಥಿಕವಾಗಿ ಸದೃಢರಾಗಿ ರೈತರೇ ಮರಳಿ ಸರ್ಕಾರಕ್ಕೆ ಸಾಲ ಕೊಡುವ ಮಟ್ಟಿಗೆ ಆರ್ಥಿಕವಾಗಿ ಸಬಲರಾಗುತ್ತಾರೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚಿಂತನೆ ನಡೆಸಬೇಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಆರೋಗ್ಯಕರ ಜೀವನ ಪದ್ಧತಿಗೆ ಕ್ರೀಡೆಗಳು ಅಗತ್ಯ: ಡಾ.ಅರುಣಕುಮಾರ ಗಾಳಿ
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಂಡು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು. ಆರೋಗ್ಯಕರ ಭವಿಷ್ಯಕ್ಕಾಗಿ ಕ್ರೀಡೆ ಮತ್ತು ವ್ಯಾಯಾಮ ರೂಢಿಸಿಕೊಳ್ಳಬೇಕು. ಇಂದು ಆರೋಗ್ಯಕರ ಜೀವನ ಪದ್ಧತಿಗೆ ಕ್ರೀಡೆಗಳು ಅಗತ್ಯವಾಗಿವೆ ಎಂದು ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಅರುಣಕುಮಾರ ಗಾಳಿ ಹೇಳಿದರು.
ಸಿಲಿಂಡರ್ ಸ್ಫೋಟಗೊಂಡು ಅಂಗಡಿ ಭಸ್ಮ; 8 ಜನರಿಗೆ ಗಾಯ
ಬಾದಾಮಿ ನಗರದಲ್ಲಿ ಗುರುವಾರ ರಾತ್ರಿ ಸೈಕಲ್‌ ಶಾಪ್‌ನಲ್ಲಿ ಇಡಲಾಗಿದ್ದ ಸಿಲಿಂಡರ್ ಗಳು ಸ್ಫೋಟಗೊಂಡು ಅಂಗಡಿ ಸಂಪೂರ್ಣ ಭಸ್ಮಗೊಂಡಿದ್ದು, 8 ಜನರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved