• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾರ ಪಟ್ಟಿ ತಯಾರಿಯಲ್ಲಿ ಬಿಎಲ್‌ಒಗಳ ಪಾತ್ರ ಪ್ರಮುಖ
ದೋಷರಹಿತವಾದ, ನಿಷ್ಪಕ್ಷಪಾತ ಮತ್ತು ಪರಿಶುದ್ಧವಾದ ಮತದಾರರ ಪಟ್ಟಿ ತಯಾರು ಮಾಡುವಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಜವಾಬ್ದಾರಿ ಮತ್ತು ಕರ್ತವ್ಯಗಳು ಬಹಳಷ್ಟು ಮುಖ್ಯವಾಗಿವೆ ಎಂದು ತೇರದಾಳ ತಹಸೀಲ್ದಾರ ವಿಜಯಕುಮಾರ ಕಡಕೋಳ ತಿಳಿಸಿದರು.
ಸಂಸ್ಕಾರ ನೀಡಿದ್ರೆ ದೇಶಕ್ಕೆ ಸತ್ಪ್ರಜೆಗಳ ಕೊಡುಗೆ: ಬಸವರಾಜ ಹೊರಟ್ಟಿ
ಇಂದಿನ ಶಾಲಾ ಮಕ್ಕಳಿಗೆ ಪಾಠ ಬೋಧನೆ ಮಾಡುವುದಲ್ಲದೆ ನೈತಿಕ ಶಿಕ್ಷಣ ಕೊಡಬೇಕೆಂಬ ಉದ್ದೇಶದಿಂದ ನಾನು ಶಿಕ್ಷಣ ಸಚಿವನಾಗಿದ್ದಾಗ ನೈತಿಕ ಶಿಕ್ಷಣ ಕಾಯ್ದೆ ಜಾರಿ ಮಾಡಿರುವೆ. ಮಕ್ಕಳಿಗೆ ಸಂಸ್ಕಾರ ನೀಡುವುದರಿಂದ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಬೆಳೆಯಲು ಸಾಧ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಬೀದಿ ನಾಯಿ ಕಾಟಕ್ಕೆ ಜನತೆ ಹೈರಾಣ!
ರಾಜಧಾನಿ ಬೆಂಗಳೂರಲ್ಲಿ ಮಹಾನಗರ ಪಾಲಿಕೆ ಬೀದಿ ನಾಯಿಗಳಿಗೆ ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ಮಾಂಸದೂಟ ಬಡಿಸಲು ತಯಾರಿ ನಡೆದಿದ್ದರೆ, ಅವಳಿ ನಗರದಲ್ಲಿ ಬೀದಿ ನಾಯಿಗಳು ದಾರಿಹೋಕರ ಮೇಲೆ ದಿಢೀರ್ ದಾಳಿ ಮಾಡುತ್ತಿದ್ದು, ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಶರಣರ ತತ್ವ, ಆದರ್ಶಗಳನ್ನು ಪಾಲಿಸಬೇಕಿದೆ: ಆರ್.ಬಿ. ತಿಮ್ಮಾಪೂರ
ಶೋಷಣೆಗೆ ಒಳಗಾದ ಸಣ್ಣ ಸಣ್ಣ ಸಮುದಾಯಗಳನ್ನು ಒಗ್ಗೂಡಿಸಿ ಜಾತಿ, ಮತಗಳ ಬೇಧ ತೊರೆದು ಕ್ರಾಂತಿ ಮಾಡಿದ ಬಸವಾದಿ ಶರಣರ ತತ್ವ ಆದರ್ಶಗಳು ಇಂದು ಪ್ರಸ್ತುತವಾಗಿವೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಗ್ಯಾರಂಟಿಗೆ ಹಣ ಹೊಂದಿಸಿದರೂ ಅಭಿವೃದ್ಧಿಗೆ ಹಣವಿಲ್ಲ: ಶಾಸಕ ಸವದಿ
ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ನಡೆಸುವಲ್ಲಿ ಪಂಚ ಗ್ಯಾರಂಟಿ ಯೋಜನೆ ಮೂಲಕ ಜನರಿಗೆ ಅವಕಾಶ ಒದಗಿಸಿದ್ದು ಸ್ವಾಗತಾರ್ಹ. ಆದರೆ ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿಯಾಗದೇ ತೀವ್ರ ಹಿಂದುಳಿಯುವಂತಾಗಿದೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಸರ್ಕಾರದ ವಿರುದ್ಧ ತೀಕ್ಷ್ಣವಾಗಿ ಹರಿಹಾಯ್ದರು.
ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ರಾತ್ರೋ ರಾತ್ರಿ ಬೀಗ - ಭಕ್ತರಲ್ಲಿ ಸಂಚಲನ

ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಭಾನುವಾರ ರಾತ್ರೋ ರಾತ್ರಿ ಬೀಗ ಹಾಕಲಾಗಿದ್ದು, ಭಕ್ತರಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ನುಡಿದಂತೆ ನಡೆದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ: ಆನಂದ ನ್ಯಾಮಗೌಡ
ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಬಡವರಿಗಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ: ಶಾಸಕ ಜೆ.ಟಿ. ಪಾಟೀಲ
ರಾಜ್ಯದ ಬಡಜನರಿಗೆ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದ ಈ ಯೋಜನೆಗಳು ಬಹಳಷ್ಟು ಅನುಕೂಲವಾಗಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಿ ಸ್ವ ಉದ್ಯೋಗ ಮಾಡುತ್ತಿದ್ದಾರೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ತಿಳಿಸಿದರು.
500 ಕೋಟಿ ಮಹಿಳೆಯರ ಪ್ರಯಾಣದ ಮೈಲಿಗಲ್ಲು !
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿದೆ. ಇವುಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡ ನಂತರ ರಾಜ್ಯದಲ್ಲಿ ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿ ದಾಖಲೆ ನಿರ್ಮಿಸಿ, ಯೋಜನೆ ಯಶಸ್ವಿಗೊಳಿಸಿದ್ದಾರೆ. ಈವರೆಗಿನ ಒಟ್ಟು ಟಿಕೆಟ್‌ ಮೌಲ್ಯ ₹12 ಸಾವಿರ ಕೋಟಿ ದಾಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಹೇಳಿದರು.
ಮಹಾಲಿಂಗಪುರ ಬಂದ್‌ಗೆ ಅಭೂತಪೂರ್ವ ಬೆಂಬಲ
ಮಹಾಲಿಂಗಪುರ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಿಸುವಂತೆ ಆಗ್ರಹಿಸಿ 1190ನೇ ದಿನವಾದ ಸೋಮವಾರ ಕರೆ ನೀಡಿದ್ದ ಬಂದ್ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಪಟ್ಟಣದಲ್ಲಿ ವ್ಯಾಪಾರ ವಹಿವಾಟು, ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿತ್ತು. ಹೋರಾಟಗಾರರು ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 372
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved