6 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಯುವ ಗುರಿ:ಉದ್ಯಮಿ ಅಭಿನಂದನ ವಿಶ್ವಾಸಚಿಕ್ಕೋಡಿ ಸಮೀಪದ ಜೈನಾಪುರದಲ್ಲಿ ಅರಿಹಂತ ಶುಗರ್ನ ಬಾಯ್ಲರ್ ಕಾರ್ಯಕ್ಕೆ ಎಂಡಿ ಉದ್ಯಮಿ ಅಭಿನಂದನ ಪಾಟೀಲ, ಯುವ ಮುಖಂಡ ಉತ್ತಮ ಪಾಟೀಲ ಚಾಲನೆ ನೀಡಿದರು. ಮೀನಾಕ್ಷಿ ಪಾಟೀಲ, ವಿನಯಶ್ರೀ ಪಾಟೀಲ, ಧನಶ್ರೀ ಪಾಟೀಲ, ಪೃಥ್ವಿರಾಜ್ ಪಾಟೀಲ ಉಪಸ್ಥಿತರಿದ್ದರು.