• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಳ ನಿಯುಕ್ತಿಗಾಗಿ ಕಚೇರಿ ಅಲೆಯುತ್ತಿದ್ದಾರೆ ರಾಜ್ಯದ 22 ಶಿಕ್ಷಕರು
ಸರ್ಕಾರದ ನಿಯಮ ಗಾಳಿಗೆ ತೂರಿದ ಶಿಕ್ಷಣ ಇಲಾಖೆ 55 ಜನ ಪ್ರೌಢಶಾಲೆಯ ಸಹ ಶಿಕ್ಷಕರನ್ನು ಬೋಧಕೇತರ ಹುದ್ದೆಗೆ ವರ್ಗಾಯಿಸಿ ಆದೇಶಿಸಿತ್ತು. ಈ ಪೈಕಿ ರಾಜ್ಯದ 22 ಜನ ಶಿಕ್ಷಕರಿಗೆ ಸ್ಥಳ ನಿಯುಕ್ತಿಗೊಳಿಸಿಲ್ಲ. ಎರಡು ತಿಂಗಳು ಕಳೆದರೂ ಸಂಬಳ ಹಾಗೂ ಸ್ಥಳ ನಿಯುಕ್ತಿ ಇಲ್ಲದೆ ಶಿಕ್ಷಕರು ಪ್ರತಿನಿತ್ಯ ಆಯುಕ್ತರ ಕಚೇರಿಗಳಿಗೆ ಅಲೆಯುತ್ತಿದ್ದಾರೆ.
ಮಕ್ಕಳ ಭವಿಷ್ಯ ಉಜ್ವಲಗೊಳಿಸುವ ಕಾರ್ಯ ಶ್ಲಾಘನೀಯ:ರಮೇಶ ಚವ್ಹಾಣ
ಬೀಳಗಿಯ ಹೋಲಿಸೆಂಟ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ವಿಜ್ಞಾನ ಪಿಯು ಕಾಲೇಜು ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ಹೋಲಿಸೆಂಟ್ ಶಿಕ್ಷಣ ಸಂಸ್ಥೆ ಹಮ್ಮಿಕೊಂಡಿದ್ದ ಎಂಬಿಬಿಎಸ್ ಹಾಗೂ ಬಿಇ ಇತರೆ ಉನ್ನತ ಕೋರ್ಸ್ ಗಳಿಗೆ ಆಯ್ಕೆಯಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಿತು.
ಫೆ.26 ರವರೆಗೆ 100 ಉಚಿತ ಹೆರಿಗೆ ಸೇವೆ
ಇಲ್ಲಿಯ ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಎಸ್.ಜಿ.ವಿ.ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಎಸ್.ಜಿ.ವಿ.ಈಶಾ ಮಲ್ಟಿಸ್ಪೇಶಾಲಿಟಿ ಆಸ್ಪತ್ರೆ ವತಿಯಿಂದ ಅ.14 ರಿಂದ 2026ರ ಫೆ.26 ರವರೆಗೆ ಒಟ್ಟು 100 ಉಚಿತ ಹೆರಿಗೆ ಸೇವೆಯನ್ನು ಮಾಡಲಾಗುವುದು ಎಂದು ಮೂರುಸಾವಿರ ಮಠದ ಪ್ರಭುನೀಲಕಂಠ ಸ್ವಾಮೀಜಿ ನುಡಿದರು.
ದೇಶವ್ಯಾಪಿ ಬಲಿಷ್ಠವಾದ ಸಂಘ ನಿಷೇಧಿಸಲು ಸಾಧ್ಯವಿಲ್ಲ: ಡಾ. ವೀರಣ್ಣ ಚರಂತಿಮಠ
ದೇಶವ್ಯಾಪಿ ಬಲಿಷ್ಠವಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ. ಕೆಲವರು ಮಂತ್ರಿಗಿರಿ ಕಳೆದುಕೊಳ್ಳುವ ಭೀತಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಹತ್ತಿರವಾಗಲು ಇಂತಹ ವಿವಾದ ಹುಟ್ಟುಹಾಕುತ್ತಿದ್ದಾರೆ. ಅಂಥವರಿಗೆ ಪ್ರಾಮುಖ್ಯತೆ ನೀಡುವ ಅವಶ್ಯಕತೆಯಿಲ್ಲ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ತೀಕ್ಷ್ಣವಾಗಿ ಉತ್ತರಿಸಿದರು.
ರೈತರಲ್ಲಿ ಬೆಳೆ ವಿಮೆ ಕುರಿತು ಅರಿವು ಮೂಡಿಸಿ: ಪಿ.ಸಿ. ಗದ್ದಿಗೌಡರ
ಬಾಗಲಕೋಟೆ ಜಿಪಂ ನೂತನ ಸಭಾಂಗಣದಲ್ಲಿ ಗುರುವಾರ ಜರುಗಿದ 2025-26ನೇ ಸಾಲಿನ ಎರಡನೇ ತ್ರೈಮಾಸಿಕ ದಿಶಾ ಪ್ರಗತಿ ಪರಿಶೀಲನೆ ಸಭೆ ಸಂಸದ ಪಿ.ಸಿ. ಗದ್ದಿಗೌಡರ ನೇತೃತ್ವದಲ್ಲಿ ನಡೆಯಿತು.
ಕೌಟುಂಬಿಕ ಕಲಹಕ್ಕೆ ಜಿಲ್ಲೆಯಲ್ಲಿ 542 ಜನ ಆತ್ಮಹತ್ಯೆ
ಸಣ್ಣಪುಟ್ಟ ಕಾರಣಗಳಿಂದ ಇತ್ತೀಚಿಗೆ ಕೌಟುಂಬಿಕ ಸಮಸ್ಯೆ ಮತ್ತು ಕಲಹಗಳು ಹೆಚ್ಚಾಗುತ್ತಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಈ ಕಾರಣದಿಂದ ಕಳೆದ ಐದು ವರ್ಷಗಳಲ್ಲಿ ಒಟ್ಟು 542 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಐದು ವರ್ಷಗಳ ರಾಷ್ಟ್ರೀಯ ಅಪರಾಧ ಬ್ಯೂರೋ ದಾಖಲೆಗಳ ಆಧಾರದ ಮೇಲೆ ಮೈಸೂರು ವಿಶ್ವವಿದ್ಯಾಲಯದ ಸಾಮಾಜಿಕ ಒಳಗೊಳ್ಳುವಿಕೆ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಮತ್ತು ಮೈಸೂರಿನ ಮಹಾರಾಜ ಕಾಲೇಜಿನ ಮನಶಾಸ್ತ್ರ ಪ್ರಾಧ್ಯಾಪಕ ಡಾ.ಲ್ಯಾನ್ಸಿ ಡಿಸೋಜಾ ಅವರ ನೇತೃತ್ವದ ತಂಡ ಇತ್ತೀಚೆಗೆ ನಡೆಸಿದ ಜಂಟಿ ಅಧ್ಯಯನದಿಂದ ಈ ಕಳವಳಕಾರಿ ಸಂಗತಿ ಬೆಳಕಿಗೆ ಬಂದಿದೆ.
ರಾಷ್ಟ್ರದ ಘಣತೆ ಹೆಚ್ಚಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘ: ರಾಘವೇಂದ್ರ ನೀಲನ್ನವರ
ಧರ್ಮ ಹಾಗೂ ದೇಶದ ರಕ್ಷಣೆಗಾಗಿ 1925ರಲ್ಲಿ ಆರಂಭವಾದ ಆರ್‌ಎಸ್ಎಸ್‌ ಅಂದಿನಿಂದ ಇಂದಿನವರೆಗೆ ದೇಶ ಹಾಗೂ ಧರ್ಮಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕರಲ್ಲಿ ಶಿಸ್ತು ಬೆಳೆಸುವ ಕೆಲಸ ಮಾಡುತ್ತಿದೆ. ಹಿಂದೂ ಸಮುದಾಯ ಒಗ್ಗೂಡಿಸಲು ಮತ್ತು ವಿಶ್ವದ ಎಲ್ಲಾ ಧರ್ಮಗಳಿಗೆ ಜ್ಞಾನ ನೀಡಿದ ಹಿಂದೂ ರಾಷ್ಟ್ರ ಸ್ಥಾಪಿಸಲು ಯುವ ಸಮುದಾಯಕ್ಕೆ ವ್ಯಕ್ತಿತ್ವ ತರಬೇತಿ ನೀಡುವ ಮತ್ತು ಶಿಸ್ತು ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯ ವಕ್ತಾರ ರಾಘವೇಂದ್ರ ನೀಲನ್ನವರ ಹೇಳಿದರು.
ಸಹಕಾರಿ ರಂಗಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕಾರಣ!
ಬೆಳಗಾವಿ ಜಿಲ್ಲಾ ಕೇಂದ್ರ ಸಹಾಕರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆ ಇದೀಗ ಹಲವು ಹೊಸ ರಾಜಕೀಯ ಸಮೀಕರಣಕ್ಕೆ ಸಾಕ್ಷಿಯಾಗಿದೆ. ರಾಜಕಾರಣದಲ್ಲಿ ಯಾರೂ ಮಿತ್ರರೂ ಅಲ್ಲ. ವೈರಿಗಳೂ ಅಲ್ಲ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬದ್ಧ ವೈರಿಗಳಾಗಿದ್ದವರೂ ಈಗ ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಮಿತ್ರರಾಗಿದ್ದಾರೆ. ರೆಸಾರ್ಟ್ ರಾಜಕಾರಣ ಸಹಕಾರಿ ರಂಗಕ್ಕೂ ಕಾಲಿಟ್ಟಿದೆ. ಡಿಸಿಸಿ ಬ್ಯಾಂಕ್‌ ಚುನಾವಣೆ ರಂಗೇರುತ್ತಿದೆ.
6 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಯುವ ಗುರಿ:ಉದ್ಯಮಿ ಅಭಿನಂದನ ವಿಶ್ವಾಸ
ಚಿಕ್ಕೋಡಿ ಸಮೀಪದ ಜೈನಾಪುರದಲ್ಲಿ ಅರಿಹಂತ ಶುಗರ್‌ನ ಬಾಯ್ಲರ್‌ ಕಾರ್ಯಕ್ಕೆ ಎಂಡಿ ಉದ್ಯಮಿ ಅಭಿನಂದನ ಪಾಟೀಲ, ಯುವ ಮುಖಂಡ ಉತ್ತಮ ಪಾಟೀಲ ಚಾಲನೆ ನೀಡಿದರು. ಮೀನಾಕ್ಷಿ ಪಾಟೀಲ, ವಿನಯಶ್ರೀ ಪಾಟೀಲ, ಧನಶ್ರೀ ಪಾಟೀಲ, ಪೃಥ್ವಿರಾಜ್ ಪಾಟೀಲ ಉಪಸ್ಥಿತರಿದ್ದರು.
ಆರೆಸ್ಸೆಸ್‌ ಕಾರ್ಯ ನಿಷೇಧ, ಖರ್ಗೆ ಪತ್ರ ಹಾಸ್ಯಾಸ್ಪದ: ಶಾಂತಗೌಡ ಪಾಟೀಲ
ಸರ್ಕಾರಿ ಜಾಗೆಗಳಲ್ಲಿ ಆರ್‌ಎಸ್ಎಸ್ ಕಾರ್ಯ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಪತ್ರ ಸಿಎಂಗೆ ಬರೆದಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 411
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved