ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೀವನದ ಹಲವು ಸಮಸ್ಯೆಗೆ ಗೀತೆಯಲ್ಲಿ ಪರಿಹಾರ: ಯಲಗೂರ
ಜೀವನದಲ್ಲಿನ ಹಲವು ಸಮಸ್ಯೆಗಳಿಗೆ ಗೀತೆಯಲ್ಲಿ ಪರಿಹಾರವಿದೆ. ಕೃಷ್ಣ ನುಡಿದಂತೆ ನಾವು ನಡೆದಲ್ಲಿ ಉತ್ತಮ ಜೀವನ ನಡೆಸಬಹುದು.
ಇಂದಿನಿಂದ ತುಳಸಿಗಿರಿ ಹನುಮಪ್ಪನ ಸಡಗರ
ಉತ್ತರ ಕರ್ನಾಟಕದ ಸುಪ್ರಸಿದ್ಧವಾದ ತುಳಸಿಗಿರಿ ತಿರುಪತಿ ವೆಂಕಟೇಶನೆಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಹನುಮಂತ ದೇವರ ಕಾರ್ತಿಕೋತ್ಸವದ ಮೊದಲ ಜಾತ್ರೆ ಸಂಭ್ರಮ ಡಿ.14ರಂದು ನಡೆಯಲಿದೆ.
ಹೋರಾಟಗಾರರ ಮೇಲೆ ಲಾಠಿಚಾರ್ಜ್ ನಡಿಬಾರದಿತ್ತು: ಸಚಿವ ಆರ್.ಬಿ.ತಿಮ್ಮಾಪೂರ
ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುವುದು ಸಾಮಾನ್ಯ. ಆದರೆ ಕಾನೂನು ಮೀರಬಾರದು. ಲಾಠಿಚಾರ್ಜ್ ನಂತಹ ಘಟನೆಗಳು ನಡೆಯಬಾರದು ಇದು ಬೇಸರ ತಂದಿದೆ
ನಿರ್ಲಕ್ಷ್ಯ ಮುಂದುವರಿದ್ರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ: ಶ್ರೀಶೈಲ ಶ್ರೀ
ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ಮಾಡಿ ವಿಳಂಬ ನೀತಿ ಅನುಸರಿಸಿದರೆ, ಆ ಭಾವನೆ ಸಹಜವಾಗಿ ಎಲ್ಲರ ಮನಸಿನಲ್ಲಿ ಏಳಲಿಕ್ಕೆ ಶುರುವಾಗುತ್ತದೆ
ಪಂಚಮಸಾಲಿ ಸಮಾಜ ಹಗುರವಾಗಿ ಪರಿಗಣಿಸಬೇಡಿ: ಡಾ.ವಿಜಯಲಕ್ಷ್ಮೀ ತುಂಗಳ
ಐದು ಜನ ಹೋರಾಟಗಾರರ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು ಖಂಡನೀಯ ಎಂದರು. ಲಾಠಿ ಪ್ರಹಾರದಲ್ಲಿ ಗಾಯಗೊಂಡ ಹೋರಾಟಗಾರರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು.
ಜಂತುಹುಳದಿಂದ ರಕ್ತಹೀನತೆ, ಬೆಳವಣಿಗೆ ಕುಂಠಿತ: ಡಾ.ಮುಕುಂದ
ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆ ಉಚಿತವಾಗಿ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಶಾಲೆಗಳಲ್ಲಿ ದಾಖಲಾದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಮಾತ್ರೆ ನೀಡಿ ಅವರ ಆರೋಗ್ಯ ಕಾಪಾಡಲಾಗುತ್ತಿದೆ.
ನಿಯಮ ರೂಪಿಸಲು ಸಂಶೋಧನಾ ಸಂಸ್ಥೆಗಳ ಪಾತ್ರ ಅಗಾಧ: ಶಾಸಕ ಭಿಮಸೇನ ಚಿಮ್ಮನಕಟ್ಟಿ
ಸಿಎಂಡಿಆರ್ (ಸೆಂಟರ್ ಫಾರ್ ಮ್ಲಟಿ-ಡಿಸಿಪ್ಲಿನರಿ ರಿಸರ್ಚ್) ನಂತಹ ಸಂಶೋಧನಾ ಸಂಸ್ಥೆಗಳು ಸರ್ಕಾರದ ನೀತಿ ನಿಯಮ ರೂಪಿಸುವಲ್ಲಿ ಜನಪ್ರತಿನಿಧಿಗಳಿಗೆ ಸಲಹೆ ನೀಡಿದಾಗ ಪ್ರಾದೇಶಿಕ ಅಭಿವೃದ್ಧಿ ಪರಿಣಾಮಕಾರಿಯಾಗಿ ಸಾಧಿಸಬಹುದು
ಮೀಸಲಾತಿ ಕೊಡಿಸಿದ್ರೆ ಸಚಿವೆಗೆ 1 ಕೆಜಿ ಬಂಗಾರ: ಮಾಜಿ ಸಚಿವ ಮುರುಗೇಶ ನಿರಾಣಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸಿಕೊಟ್ಟರೆ 1 ಕೆಜಿ ಬಂಗಾರ ನೀಡುವ ಜೊತೆಗೆ ಬೆಳಗಾವಿ ಜಿಲ್ಲೆಯಾದ್ಯಂತ ರಥದ ಮೇಲೆ ಮೆರವಣಿಗೆ ಮಾಡುವುದಾಗಿ ವಾಗ್ದಾನ
ಸರ್ಕಾರಕ್ಕೆ ಬಡ್ಡಿ ಸಮೇತ ಉತ್ತರಿಸುತ್ತೆ ಪಂಚಮಸಾಲಿ : ಮಾಜಿ ಸಚಿವ ಮುರುಗೇಶ್ ನಿರಾಣಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಮಾಯಕ ಹೋರಾಟಗಾರರ ಮೇಲೆ ದಬ್ಬಾಳಿಕೆ ಮಾಡಿದೆ. ಪಂಚಮಸಾಲಿ ಸಮಾಜದ ಜನ ಮುಂದೆ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ
ನ್ಯಾಯ ಸಿಗುವವರೆಗೂ ನಿರಂತರ ಹೋರಾಟ ಮಾಡಿ: ಕಲಾದಗಿ ಶ್ರೀ
ಯಾವುದೇ ಸರ್ಕಾರಗಳು ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ತಾರತಮ್ಯ ಮಾಡದೇ ನೀರಾವರಿ ಯೋಜನೆಗಳನ್ನು ಸಮಗ್ರವಾಗಿ ಪೂರ್ಣಗೊಳಿಸಿ ರೈತರ ಏಳಿಗೆಗೆ ಬದ್ಧವಾಗಿರಬೇಕು
< previous
1
...
66
67
68
69
70
71
72
73
74
...
335
next >
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್