ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಿತವಾಗಿ ಬಳಸಿದ್ರೆ ಓಕೆ ಮಿತಿಮೀರಿದ್ರೆ ಜೋಕೆ !
ದಿನದಿಂದ ದಿನಕ್ಕೆ ಬಿಸಿಲು ಪ್ರಖರವಾಗುತ್ತಲಿದೆ. ಇತ್ತ ಕೃಷ್ಣಾ ನದಿ ಪಾತ್ರದ ನೀರು ಖಾಲಿಯಾಗುವತ್ತ ಸಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ನಗರಸಭೆ ಸಿದ್ಧತೆ ಮಾಡಿಕೊಂಡಿದೆ. ಸದ್ಯಕ್ಕೆ ಸಮಸ್ಯೆ ಇಲ್ಲವಾದರೂ ಇದೇ ಪರಿಸ್ಥಿತಿ ಮುಂದುವರಿದರೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಆತಂಕ ಅವಳಿ ನಗರದ ಜನತೆ ಹಾಗೂ ನಗರಸಭೆ ಅಧಿಕಾರಗಳನ್ನು ಕಾಡುತ್ತಿದೆ.
ಪಿಯು ಫಲಿತಾಂಶ: 4 ಸ್ಥಾನ ಕುಸಿದ ಬಾಗಲಕೋಟೆ
ಪ್ರಸಕ್ತ 2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ ಪರೀಕ್ಷೆ ಬರೆದ 24004 ವಿದ್ಯಾರ್ಥಿಗಳ ಪೈಕಿ 17481 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಜಿಲ್ಲೆ ಶೇ.72.83ರಷ್ಟು ಫಲಿತಾಂಶ ಪಡೆದು 15ನೇ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 4 ಸ್ಥಾನ ಕುಸಿತ ಕಂಡಿದೆ.
ದೇವರ ಹೆಸರಿನಲ್ಲಿ ಪ್ರಾಣಿ ಬಲಿ ಅಪರಾಧ: ಡಿಸಿ ಜಾನಕಿ
ದೇವರ ಹೆಸರಿನಲ್ಲಿ ಪ್ರಾಣಿ ಬಲಿ ನೀಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಭಕ್ತಾದಿಗಳು ಯಾರೂ ಕೂಡ ಪ್ರಾಣಿಬಲಿ ನೀಡಬಾರದು ಎಂದು ಜಿಲ್ಲಾಧಿಕಾರಿ ಜಾನಕಿ ಹೇಳಿದರು.
ಆತ್ಮರಕ್ಷಣೆಗೆ ಕುರಿಗಾಹಿಗಳಿಗೆ ಬಂದೂಕು ತರಬೇತಿ ಅವಶ್ಯ:ಜಿಲ್ಲಾಧಿಕಾರಿ
ಕಠಿಣ ಸವಾಲಿನ ಜೀವನಶೈಲಿ ಹೊಂದಿರುವ ಕುರಿಗಾಹಿಗಳಿಗೆ ಆತ್ಮರಕ್ಷಣೆಯ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಚಿತ್ರಭಾನುಕೋಟಿಯಲ್ಲಿ ೪೦೦ ಕೆವಿ ವಿದ್ಯುತ್ ಘಟಕಕ್ಕೆ ಶೀಘ್ರ ಅಡಿಗಲ್ಲು: ಆರ್.ಬಿ. ತಿಮ್ಮಾಪೂರ
ಲೋಕಾಪುರ ಪಟ್ಟಣದ ವೆಂಕಟಾಪೂರದಲ್ಲಿ ಶ್ರೀ ಕಾಶಿಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಜಾತ್ರಾ ಮಹೋತ್ಸವ ನಿಮಿತ್ತ ಸಮುದಾಯ ಭವನದ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಚಾಲನೆ ನೀಡಿದರು.
ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ವಿರೋಧ
ಲೋಕಾಪುರ ಪಟ್ಟಣದ ಕಾಯಿಪಲ್ಲೆ ಬಜಾರದಲ್ಲಿ ಪಟ್ಟಣ ಪಂಚಾಯತಿಯಿಂದ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದು, ಈ ಜಾಗದಲ್ಲಿ ಶೌಚಾಲಯ ನಿರ್ಮಿಸಬಾರದು ಎಂದು ಸ್ಥಳೀಯ ಸಾರ್ವಜನಿಕರು ಭಾನುವಾರ ವಿರೋಧ ವ್ಯಕ್ತಪಡಿಸಿದರು.
ಮದ್ಯಪಾನ, ಗುಟ್ಕಾ ಪಾನ್ಬೀಡಾ ಅಡ್ಡೆಯಾದ ಭವನ !
ಬೆಲ್ಲದ ನಾಡು, ಕಲೆಗಳ ಬೀಡು, ಕಲಾವಿದರ ತವರು ಎನಿಸಿದ ಮಹಾಲಿಂಗಪುರದಲ್ಲಿ ದಶಕದ ಹಿಂದೆ (೧೩ ವರ್ಷಗಳ ಹಿಂದೆ) ನಿರ್ಮಾಣವಾದ ರಂಗಮಂದಿರ ಪಾಳು ಬಿದ್ದಿದೆ.
ಶ್ರೀರಾಮನ ಆದರ್ಶಗಳು ಸಮಾಜಕ್ಕೆ ದಿವ್ಯೌಷಧ: ಪಿ.ಎಚ್. ಪೂಜಾರ
ಸಕಲ ಸದ್ಗುಣ ಸಂಪನ್ನ, ಪರಾಕ್ರಮ ಶಾಲಿ, ಧರ್ಮಜ್ಞ, ಸತ್ಯದ ವ್ರತಧಾರಿಯಾಗಿದ್ದ ಶ್ರೀರಾಮ ದಿವ್ಯಮೌಲ್ಯವಾಗಿದ್ದಾರೆ. ಶ್ರೀರಾಮನ ಆದರ್ಶವನ್ನು ನಾವೆಲ್ಲರು ಪಾಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಹೇಳಿದರು.
ಆಧುನಿಕ ಯುಗದಲ್ಲಿ ಡ್ರೋನ್ ತರಬೇತಿ ಅವಶ್ಯಕ: ಡಾ.ವಿಷ್ಣುವರ್ಧನ್
ಡಿಜಿಟಲ್ ತೋಟಗಾರಿಕೆ ಸಂಶೋಧನೆಗೆ ಹೆಚ್ಚಿನ ಪಾತ್ರ ವಹಿಸುವಲ್ಲಿ ಸಹಕಾರಿಯಾಗಿದೆ. ಈ ದಿಕ್ಕಿನಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಡ್ರೋನ್ ತರಬೇತಿ ಕಾರ್ಯಗಾರ ಉತ್ತಮವಾದ ಅವಕಾಶ ಒದಗಿಸಿ ಕೊಡುತ್ತದೆ ಎಂದು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ್ ತಿಳಿಸಿದ್ದಾರೆ.
ಜಾನಪದ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಡಾ.ಜಿ.ಆರ್. ಜುನ್ನಾಯ್ಕರ್
ಇಂದಿನ ಆಧುನಿಕತೆಯ ದಿನಗಳಲ್ಲಿ ಜಾನಪದ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಆದ್ದರಿಂದ ಜಾನಪದ ಕಲೆ ಉಳಿಸಿ ಬೆಳೆಸಬೇಕಾದರೆ ಯುವಕರಿಗೆ ಜಾನಪದ ಕಲೆಗಳ ಮಹತ್ವ ತಿಳಿ ಹೇಳಬೇಕು. ಜಾನಪದ ಕಲೆಗಳಿಗೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ಎಸ್ಟಿಸಿ ಕಲಾ, ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಜಿ.ಆರ್. ಜುನ್ನಾಯ್ಕರ್ ಹೇಳಿದರು.
< previous
1
...
66
67
68
69
70
71
72
73
74
...
391
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ