• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ 9 ವಿವಿ ಮುಚ್ಚುವ ನಿರ್ಧಾರ ಖಂಡಿಸಿ ಪ್ರತಿಭಟನೆ
ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬೋರ್ಡ್‌ ಇಟ್ಟು ಪಾಠ ಮಾಡಿ ವಿನೂತನವಾಗಿ ಪ್ರತಿಭಟನೆ ಮಾಡಲಾಯಿತು.
ವಿಜಯ ಪ್ರಕಾಶ್ ತಂಡದ ಸಂಗೀತಕ್ಕೆ ಮಾರುಹೋದ ಪ್ರೇಕ್ಷಕರು
ರನ್ನ ವೈಭವ ಅಂಗವಾಗಿ ಸೋಮವಾರ ಸಂಜೆ ನಗರದ ರನ್ನ ಕ್ರೀಡಾಂಗಣದ ಚಾವುಂಡರಾಯ ಮುಖ್ಯ ವೇದಿಕೆಯಲ್ಲಿ ಖ್ಯಾತ ಸಂಗೀತ ನೀರ್ದೇಶಕ, ಗಾಯಕ ವಿಜಯ ಪ್ರಕಾಶ್ ಹಾಗೂ ತಂಡದವರು ಕನ್ನಡದ ಪ್ರಸಿದ್ಧ ಚಲನಚಿತ್ರ ಗೀತೆ ಹಾಡಿ ಜನಮನ ರಂಜಿಸಿದರು,
ಚಾಲಕನ ಮೇಲೆ ಎಂಇಎಸ್ ಪುಂಡರ ಹಲ್ಲೆ ಖಂಡಿಸಿ ಪ್ರತಿಭಟನೆ
ಬೆಳಗಾವಿಯಲ್ಲಿ ಸಾರಿಗೆ ಇಲಾಖೆಯ ನೌಕರರ ಮೇಲಿನ ಹಲ್ಲೆ, ಪೋಸ್ಕೋ ಪ್ರಕರಣ ಖಂಡಿಸಿ ಬಾಗಲಕೋಟೆಯ ಜಿಲ್ಲಾಡಳಿತ ಭವನದ ಮುಂದೆ ಹೋರಾಟ ನಡೆಸಿದ ಎಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾಘಟಕದ ಕಾರ್ಯಕರ್ತರು ಎಂಇಎಸ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಬೆಂಕಿ ಹಂಚಿ ಆಕ್ರೋಶ ವ್ಯಕ್ತಪಡಿಸಿದರು ನಂತರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕರ್ನಾಟಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
ಕವಿತೆಗಳು ಜನರ ಕಣ್ಣು ತೆರೆಸುವಂತಿರಬೇಕು: ಡಾ.ಲಲಿತಾ ಹೊಸಪ್ಯಾಟಿ
ಕವಿತೆಗಳು ಜನರ ಕಣ್ಣು ತೆರೆಸುವಂತಿರಬೇಕು. ಕವಿ ಮರೆಯಾದರೂ ಕವಿತೆ ಮರೆಯಾಗಬಾರದು. ಕವಿತೆ ಸಾರ್ವಕಾಲಿಕ ಸತ್ಯವಾದದು. ಕವಿತೆ ದಾರಿದೀಪಗಳಾಗಬೇಕು. ಕವಿತೆ ಅಕ್ಷರಗಳ ಜೋಡಣೆ ಆಗಬಾರದು. ಕವಿತೆ ಸಮಾಜಕ್ಕೆ ಸಂದೇಶ ನೀಡುವಂತಿರಬೇಕು. ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲು ಬಂದಿರುವ ಕವಿಗಳು ತಾವು ಬರೆದಿರುವ ಕವನಗಳ ಆಯ್ಕೆ ಪ್ರಮುಖವಾಗಿರುತ್ತದೆ ಎಂದು ಹುನಗುಂದದ ಕವಿಯತ್ರಿ ಡಾ.ಲಲಿತಾ ಹೊಸಪ್ಯಾಟಿ ಹೇಳಿದರು.
ನಾಡ ಉತ್ಸವಗಳನ್ನೇ ಮೀರಿಸಿದ ರನ್ನ ವೈಭವ
ಏಳು ವರ್ಷಗಳಿಂದ ಹಲವು ಕಾರಣಗಳಿಂದ ನಿಂತಿದ್ದ ರನ್ನ ವೈಭವ ಮತ್ತೆ 2025ರ ಆರಂಭದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದು ನಾಡಿನ ಹಲವು ಸಾಂಸ್ಕೃತಿಕ ಉತ್ಸವ ನಾಚುವಂತೆ ಮಾಡಿತು. ಜಿಲ್ಲೆಯ ವೈಭವ ಮುನ್ನೆಲೆಗೆ ತಂದಿದೆ ಎಂದರೆ ತಪ್ಪಾಗಲಾರದು.
ತಪ್ಪು ಮಾಡುವ ಶಿವಸೇನೆ ಬೆಂಬಲಿಸೋದು ಮಹಾ ಸರ್ಕಾರದ ತಪ್ಪು: ರಾಮಲಿಂಗಾರೆಡ್ಡಿ
ರಾಜ್ಯದ ಪ್ರಧಾನ ಕಾರ್ಯದರ್ಶಿ ಮೂಲಕ ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಾಗಿದೆ. ನಾಳೆ ಸೊಲ್ಲಾಪುರ ಜಿಲ್ಲೆಯ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಯಲಿದೆ. ಇದು ಸರಿ ಹೋಗದಿದ್ರೆ ಮಹಾರಾಷ್ಟ್ರ ಸರ್ಕಾರದ ಜೊತೆಗೆ ನಾನು ಮಾತನಾಡುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಮಹಾರಾಷ್ಟ್ರದ ಗಡಿವರೆಗೆ ಮಾತ್ರ ಬಸ್ ಸಂಚಾರ: ಡಿಸಿ ಲಮಾಣಿ
ಕೊಲ್ಲಾಪುರ, ಸೊಲ್ಲಾಪುರ, ಪುಣೆಗೆ ಮಹಾರಾಷ್ಟ್ರದ ಗಡಿವರೆಗೆ ಮಾತ್ರ ಬಸ್ ಬಿಡಲಾಗುತ್ತದೆ. ಅಲ್ಲಿಂದ ಪ್ರಯಾಣಿಕರು ಮಹಾರಾಷ್ಟ್ರಕ್ಕೆ ಹೋಗಬಹುದು ಎಂದು ಬಾಗಲಕೋಟೆ ವಿಭಾಗೀಯ ಸಾರಿಗೆ ಅಧಿಕಾರಿ ಕೆಕೆ ಲಮಾಣಿ ಹೇಳಿದರು.
ರನ್ನ ವೈಭವದಲ್ಲಿ ಜಾನಪದ ಕಲೆಗಳ ಅನಾವರಣ
ಕವಿ ಚಕ್ರವರ್ತಿ ರನ್ನ ವೈಭವದ ಎರಡನೇ ದಿನವಾದ ಭಾನುವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಜಾನಪದ ಕಲಾ ವಾಹಿನಿ ಮೆರವಣಿಗೆಗೆ ಚಾಲನೆ ನೀಡಿದರು.
ಅಧ್ಯಯನದಲ್ಲಿ ತಂತ್ರಜ್ಞಾನ ಬಳಸಿಕೊಂಡು ಪ್ರಗತಿ ಸಾಧಿಸಿ: ಮಹಾದೇವ ಮುರಗಿ
ಆಧುನಿಕ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಓದುತ್ತಿರುವ ಯುವಸಮೂಹ ಹಾಗೂ ಬೋಧಕರು ತಮ್ಮ ಅಧ್ಯಯನಗಳಲ್ಲಿ ತಂತ್ರಜ್ಞಾನ ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಕಾಲೇಜುಗಳಲ್ಲಿರುವ ಐಕ್ಯೂಎಸಿ ಘಟಕದ ಮೂಲಕ ಉನ್ನತ ಶಿಕ್ಷಣ ಅಭಿವೃದ್ಧಿಯ ಗುರಿ ಮುಟ್ಟಲು ಸಾಧ್ಯವಿದೆ ಎಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಸಚಿವ ಮಹಾದೇವ ಮುರಗಿ ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಹೆಚ್ಚುತ್ತಿದೆ ಶಿಕ್ಷಣ ಗುಣಮಟ್ಟ: ಸಂಜೀವಕುಮಾರ ಹಂಚಾಟೆ
ಸರ್ಕಾರದ ಅನೇಕ ಸೌಲಭ್ಯಗಳು ಹಾಗೂ ಮಾಗರ್ದಶನದಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹಚ್ಚಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಇಂದು ಸಂಸ್ಕಾರ ಮತ್ತು ಸಾಮಾನ್ಯ ಜ್ಞಾನ ಕಲಿಸುತ್ತಿದ್ದಾರೆ ಎಂದು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸಂಜೀವಕುಮಾರ ಹಂಚಾಟೆ ಹೇಳಿದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 373
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved