ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ರಾಹ್ಮಣ ಮಹಸಮ್ಮೇಳನ ಯಶಸ್ವಿಗೆ ಸಹಕರಿಸಿ: ಅಶೋಕ ಹಾರನಹಳ್ಳಿ
ಲೋಕಾಪುರ ಪಟ್ಟಣದ ರಾಘವೇಂದ್ರ ಕಲ್ಯಾಣ ಮಂಟಪದ ಕಾಮಗಾರಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಧ್ಯಕ್ಷ ಅಶೋಕ ಹಾರನಹಳ್ಳಿ ವೀಕ್ಷಿಸಿದರು.
ಯುಕೆಪಿ 2 ಹಂತದ ಪರಿಹಾರಕ್ಕೆ ಸೂಚಿಸಿದ್ದೆ ಕಾರಜೋಳ
6 ದಶಕದ ಯೋಜನೆ ಇಲ್ಲಿಯವರೆಗೆ ಮುಗಿದಿಲ್ಲ. ಇದಕ್ಕೆ ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲ ಸರ್ಕಾರಗಳು ಕಾರಣವಾಗಿವೆ.
ವಾತ, ಪಿತ್ತ, ಕಫ ಸಮನಾಗಿದ್ರೆ ರೋಗವಿಲ್ಲ: ಬಸವಾನಂದ ಶ್ರೀ
ಮಧ್ಯಮ ವರ್ಗ, ಬಡವರು, ನಿರ್ಗತಿಕರಿಗೆ ಇಂತಹ ಉಚಿತ ಶಿಬಿರಗಳು ಸಹಕಾರಿಯಾಗಿವೆ ಆದ್ದರಿಂದ ಶಿಬಿರದ ಸೌಲಭ್ಯಗಳನ್ನು ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಿ
ಬೋಧಕೇತರ ಕಾರ್ಯಗಳಿಂದ ಶಿಕ್ಷಕರ ಹೊರೆಯಿಳಿಸಿ
ಇತ್ತೀಚಿಗೆ ಶಿಕ್ಷಕರಿಗೆ ಪ್ರತಿದಿನ ಬೋಧನೆಗಿಂತ ಬೋಧಕೇತರ ಕಾರ್ಯಗಳ ಹೊರೆ ಹೆಚ್ಚಾಗುತ್ತಲಿದೆ. ಇದು ಶಿಕ್ಷಕರ ಮನೋಸ್ಥೈರ್ಯದ ಮೇಲೆ ಹಾಗೂ ಮಕ್ಕಳ ಕಲಿಕಾ ಮಟ್ಟದ ಮೇಲೆ ನೇರವಾಗಿ ಪರಿಣಾಮ ಬೀರುತ್ತಿದೆ
ಸಂತ್ರಸ್ತರ ಹೋರಾಟಕ್ಕೆ ಪತ್ರಕರ್ತರ ಸಂಘದ ಬಲ
ಏಷ್ಯಾಖಂಡದಲ್ಲಿಯೇ ಬೃಹತ್ ನೀರಾವರಿ ಯೋಜನೆ ಆಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಆರಂಭಗೊಂಡು ದೀರ್ಘಕಾಲವಾದರೂ ಇದುವರೆಗೂ ಪೂರ್ಣಗೊಳ್ಳದಿರುವುದು ದುರಂತ
ಕೃಷ್ಣಾ ಮೇಲ್ದಂಡೆಗಾಗಿ ಸಿಎಂ ಮನೆ ಮುಂದೆ ಧರಣಿ ಮಾಡೋಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ಯಾವುದೇ ಕಾರಣಕ್ಕೂ ಹಿಂಜರಿಯಬಾರದು. ಸಿಎಂ ಸಿದ್ದರಾಮಯ್ಯ ಮನೆ ಎದುರು ಧರಣಿ ಮಾಡಿಯಾದರೂ ಹೋರಾಟ ಮಾಡೋಣ. ಇದಕ್ಕೆ ಯಾರೂ ಹಿಂಜರಿಯುವ ಅಗತ್ಯವಿಲ್ಲ.
ತೆರಿಗೆ ಪಾವತಿಸಿದ್ರೆ ಮಾತ್ರ ಮೂಲಸೌಲಭ್ಯ ಲಭ್ಯ
ಸಾರ್ವಜನಿಕರು ಪುರಸಭೆಗೆ ಸಂದಾಯ ಮಾಡಬೇಕಾಗಿರುವ ತೆರಿಗೆ ಹಣವನ್ನು ಸಕಾಲಕ್ಕೆ ಪಾವತಿಸುವಂತೆ ಶನಿವಾರ ಪುರಸಭೆ ಮುಖ್ಯಾಧಿಕಾರಿ ಸಿಬ್ಬಂದಿ ಹಾಗೂ ಕಾರ್ಮಿಕರು ಪಟ್ಟಣದಲ್ಲಿ ಜನ ಜಾಗೃತಿ ಜಾಥಾ ನಡೆಸಿದರು
ರೈತರು ದಾಳಿಂಬೆ ಬೆಳೆ ಕೈ ಬಿಡದಂತೆ ನೋಡಿಕೊಳ್ಳಿ: ಶಾಸಕ ಜೆ.ಟಿ.ಪಾಟೀಲ
ಇಸ್ರೇಲಿಗೆ ಹೋದರೆ ಬೆಳೆಗಳಿಗೆ ರೋಗ ಬಾಧೆಯ ಸಮಸ್ಯೆ ಇರಲ್ಲ. ಅಲ್ಲಿಯ ಪದ್ಧತಿಯನ್ನು ತೋವಿವಿ ಅಧ್ಯಯನ ಮಾಡಬೇಕು.
ಸಂಸದ ಕಾರಜೋಳ, ಸಂತ್ರಸ್ತರ ಮಧ್ಯೆ ವಾಕ್ ಸಮರ
ಹಿಂದಿನ ಜಲಸಂಪನ್ಮೂಲ ಸಚಿವ, ಸಂಸದ ಗೋವಿಂದ ಕಾರಜೋಳ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯ ಸಂತ್ರಸ್ತರ ಮಧ್ಯೆ ಮಾತಿನ ಜಟಾಪಟಿ ನಡೆಯಿತು.
ಬ್ಯಾಂಕ್ ವಿವರ, ಓಟಿಪಿ ಯಾರಿಗೂ ನೀಡಬೇಡಿ: ಶೈಲಜಾ ಕೆ.ಆರ್
ಉದ್ಯೋಗಕ್ಕಾಗಿ ಸಾಲ ಪಡೆಯುತ್ತಿರಿ ಅದನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸಿ ಸಾಲ ನವೀಕರಿಸಬೇಕು. ಬ್ಯಾಂಕ್ಗಳು ನೀಡುವ ಹಣ ಸರ್ಕಾರದ್ದಲ್ಲ, ಜನ ಸಾಮಾನ್ಯರದ್ದು
< previous
1
...
69
70
71
72
73
74
75
76
77
...
335
next >
Top Stories
ಸಿಂಧೂರ ಅಳಿಸಿದ ಪಾಕಿಗಳಿಗೆ ಅದೇ ಹೆಸರಿನ ಕಾರ್ಯಾಚರಣೆ ಮೂಲಕ ಉತ್ತರ
ನಮ್ಮವರ ಹಂತಕರಷ್ಟೇ ಹತ್ಯೆ : ರಾಜನಾಥ್
ಊಹಿಸಲೂ ಆಗದ ರೀತಿಯಲ್ಲಿ ಸಿಂದೂರ ಪ್ರತೀಕಾರ
ಭಾರತ-ಪಾಕ್ ಉದ್ವಿಗ್ನತೆ ಉಲ್ಬಣದ ಬಗ್ಗೆ ರಷ್ಯಾ ಕಳವಳ
200 ವಿಮಾನ ರದ್ದು, 18 ಏರ್ಪೋರ್ಟ್ ತಾತ್ಕಾಲಿಕ ಬಂದ್