• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮರಾಜ್ಯದ ಕನಸು ನನಸು ಮಾಡಲು ಸಿದ್ಧರಾಗಿ: ವಿಶ್ವಪ್ರಸನ್ನ ತೀರ್ಥರು
500 ವರ್ಷಗಳ ನಿರಂತರ ಹೋರಾಟ, ಹಲವಾರು ಅಡೆತಡೆಗಳ ನಡುವೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಿದೆ. ಪ್ರತಿಯೊಬ್ಬ ಭಾರತೀಯ ರಾಮನ ಆದರ್ಶಗಳನ್ನು ತಾವು ಅಳವಡಿಸಿಕೊಂಡು ತಮ್ಮ ಸಂತತಿಯಲ್ಲಿ ಪ್ರತಿಷ್ಠಾಪಿಸುವುದು ಅಗತ್ಯವಾಗಿದೆ ಎಂದು ಉಡುಪಿಯ ಪೇಜಾವರ (ಅಧೋಕ್ಷಜ) ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ಹೇಳಿದರು.
ರನ್ನ ವೈಭವಕ್ಕೆ ಕಾರ್ಯಕ್ರಮಕ್ಕೆ ಕ್ಷಣಗಣನೆ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರನ್ನ ಪ್ರತಿಷ್ಠಾನದಡಿ ಫೆ.22ರಂದು ಬೆಳಗಲಿಯಲ್ಲಿ ಫೆ.23 ಮತ್ತು 24ರಂದು ಮುಧೋಳ ರನ್ನ ಕ್ರೀಡಾಂಗಣದಲ್ಲಿ ರನ್ನ ವೈಭವ-2025ರ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ನಾಡಿನ ಸಂಸ್ಕೃತಿಗೆ ಪಾರಿಜಾತ ಕಲಾವಿದರ ಕೊಡುಗೆ ಅಪಾರ: ಬ್ರಹ್ಮಾನಂದ ಶ್ರೀ
ನಾಡಿನ ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿದವರಲ್ಲಿ ಪಾರಿಜಾತ ಕಲಾವಿದರು ಮೊದಲಿಗರು ಎಂದು ಜ್ಞಾನೇಶ್ವರ ಮಠದ ಪೀಠಾಧಿಕಾರಿ ಬ್ರಹ್ಮಾನಂದ ಶ್ರೀಗಳು ಹೇಳಿದರು.
ಎಸಿಒ ಶಾಲೆಯಲ್ಲಿ ಹಳ್ಳಿಯ ಸೊಗಡು, ಚಿಣ್ಣರ ಕಲರವ: ಗುರುಮಹಾಂತ ಸ್ವಾಮೀಜಿ
ಗ್ರಾಮೀಣ ಕಲೆ, ಜಾನಪದ ಹಾಗೂ ಹಳ್ಳಿಯ ಜೀವನ ಶೈಲಿಯನ್ನು ಆಧುನಿಕತೆಯ ಸೋಂಕಿಲ್ಲದೆ ಪುನರ್ನಿಮಿಸಿರುವ ಎಸಿಒ ಶಾಲೆಯ ಕಾರ್ಯ ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ ಹಾಗೂ ಆಚರಣೆಗಳು ಸ್ಫೂರ್ತಿ ನೀಡುವಲ್ಲಿ ಸಫಲವಾಗಿವೆ ಎಂದು ವಿಜಯ ಮಹಾಂತೇಶ ಮಠದ ಪೀಠಾಧೀಶ ಗುರುಮಹಾಂತ ಶ್ರೀಗಳು ಅಭಿಪ್ರಾಯಪಟ್ಟರು.
ಜಿಪಂ ಸಿಇಒ ಶಶಿಧರ ಕುರೇರ ಅನಿರೀಕ್ಷಿತ ಭೇಟಿ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಲ್ಲಿ ನಡೆಯುತ್ತಿರುವ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಡು ಬೇಸಿಗೆಗೆ ಬರಿದಾಗುತ್ತಿದೆ ಕೃಷ್ಣೆಯ ಒಡಲು
ಬೇಸಿಗೆ ಪ್ರಾರಂಭವಾದಂತೆ ಕೃಷ್ಣಾ ನದಿಯಲ್ಲಿನ ನೀರು ಬತ್ತಿ ಹೋಗಿ ಬರ ಆವರಿಸಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಪರದಾಡುವಂತಾಗುತ್ತದೆ.
ನಾಳೆಯಿಂದ 3 ದಿನ ರನ್ನನ ಗತವೈಭವದ ಸಂಭ್ರಮ
ಮುಧೋಳದಲ್ಲಿ ಫೆ.22 ರಿಂದ 24ರವರೆಗೆ ನಡೆಯಲಿರುವ ರನ್ನ ವೈಭವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಲಿದ್ದಾರೆ.
ಸ್ವತಃ ವಸ್ತು ಉತ್ಪಾದಿಸಿ ಸ್ವಾವಲಂಬಿಗಳಾಗಿ: ಕಾಡಸಿದ್ದೇಶ್ವರ ಶ್ರೀ
ಗ್ರಾಮೀಣ ಪ್ರದೇಶದಲ್ಲಿ ರೈತರು ಹೊರ ಜಗತ್ತಿನ ಮೇಲೆ ಅವಲಂಬನೆಯಾಗದೇ, ಉಪಜೀವನಕ್ಕೆ ತಮ್ಮ ಹೊಲಗಳಲ್ಲಿ ಆಹಾರ ಬೆಳೆಗಳನ್ನು ಬೆಳೆಯಬೇಕು.
ಬಾಗಲಕೋಟೆ ವಿವಿ ಉಳಿಸಲು ದೀರ್ಘದಂಡ ನಮಸ್ಕಾರ
ಬಾಗಲಕೋಟೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ದೀರ್ಘದಂಡ ನಮಸ್ಕಾರ ಹಾಕುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.
ಶಿವಾಜಿ ಮಹಾರಾಜರು ಸ್ವಾಭಿಮಾನದ ಸಂಕೇತ: ಸಂಸದ ಪಿ.ಸಿ.ಗದ್ದಿಗೌಡರ
ಚಿಕ್ಕ ವಯಸ್ಸಿನಲ್ಲಿಯೇ ರಾಜ್ಯಬಾರ ವಹಿಸಿಕೊಂಡು ವೀರ, ಶೂರ, ತ್ಯಾಗಿಯಾಗಿ ವೈರಿಯ ಎದುರು ಶರಣಾಗದ ಸ್ವಾಭಿಮಾನಿಯಾದವರು ಛತ್ರಪತಿ ಶಿವಾಜಿ ಮಹಾರಾಜ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 373
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved