ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಗದಿತ ಅವಧಿಯಲ್ಲಿ ಜನನ, ಮರಣ ದಾಖಲಿಸಿ: ಡಿಸಿ ಜಾನಕಿ
ಆಸ್ಪತ್ರೆಗಳಲ್ಲಿ ಸಂಭವಿಸಿದ ಜನನ, ಮರಣ ಮತ್ತು ನಿರ್ಜೀವ ಜನನ ಘಟನೆಗಳನ್ನು ನಿಗದಿತ ಸಮಯದೊಳಗೆ ನೋಂದಣಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಾನಕಿ ಜೆ.ಎಂ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಾರದ ಮುನಿ ಮೂಲ ಉದ್ದೇಶ ಲೋಕಕಲ್ಯಾಣ
ನಾರದರು ಮೇಲ್ನೋಟಕ್ಕೆ ದೇವಿದಾನವರ ಮಧ್ಯೆ ಪರಸ್ಪರ ಜಗಳ ಹಚ್ಚುತ್ತಾರೆ, ಚಾಂಡಿ ಹೇಳುತ್ತಾರೆ ಎಂದೆನಿಸಿದರೂ ಅವರ ಮೂಲ ಉದ್ದೇಶ ಲೋಕಕಲ್ಯಾಣವೇ ಆಗಿರುತ್ತಿತ್ತು.
ವ್ಯಸನದಾಸರಾಗದೇ ಗುರಿ ಸಾಧಿಸುವತ್ತ ಹೆಜ್ಜೆ ಹಾಕಿ
ಯುವ ಜನತೆ ಮಾದಕ ವ್ಯಸನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಮನರಂಜನೆ ಮತ್ತು ಸ್ನೇಹ ಸಹವಾಸಗಳು ಇದಕ್ಕೆ ಕಾರಣವಾಗುತ್ತಿವೆ.
ಪ್ರಾಣಿ ಬಲಿಯಿಲ್ಲದೇ ಲಕ್ಕವ್ವದೇವಿ ಜಾತ್ರೆ ಸುಸೂತ್ರ
ತಾಲೂಕಿನ ಆಸಂಗಿ ಗ್ರಾಮದೇವತೆ ಲಕ್ಕವ್ವದೇವಿ ಜಾತ್ರೆಯು ಈ ಹಿಂದಿನಂತೆ ಪ್ರಾಣಿ ಬಲಿ ನಡೆಯದೆ ಪೊಲೀಸ್ ಸರ್ಪಗಾವಲಿನಲ್ಲಿ ಶಾಂತ ರೀತಿಯಾಗಿ ನಡೆಯಿತು.
ಸರ್ಕಾರಿ ಯೋಜನೆಗಳು ದುರುಪಯೋಗವಾದ್ರೆ ಶಿಸ್ತುಕ್ರಮ
ಸರ್ಕಾರದಿಂದ ಪಡೆದಂತಹ ಯಾವುದೇ ಸೌಲಭ್ಯವಾದರೂ ಅವುಗಳನ್ನು ಫಲಾನುಭವಿಗಳೇ ಉಪಯೋಗಿಸಿಕೊಳ್ಳಬೇಕು ಹೊರತು ಮಾರಾಟ ಮಾಡುವುದಾಗಲಿ ಅಥವಾ ವರ್ಗಾಯಿಸುವ ಕಾರ್ಯವಾಗಬಾರದು.
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ
ಗಂಡು ಮಗುವಿಗೆ ಶಿಕ್ಷಣ ನೀಡಿದರೆ ಕೇವಲ ಆತ ಮಾತ್ರ ಶಿಕ್ಷಣವಂತನಾಗುತ್ತಾನೆ. ಆದೇ ಒಂದು ಹೆಣ್ಣು ಮಗುವಿಗೆ ಶಿಕ್ಷಣ ನೀಡಿದರೆ ಇಡೀ ಕುಟುಂಬಕ್ಕೆ ಶಿಕ್ಷಣ ನೀಡಿದಂತೆ
ಸರ್ಕಾರದಿಂದ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ 200 ಎಕರೆ
ಬಾಗಲಕೋಟೆ ನವನಗರದ ಯುನಿಟ್ 3ರಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ 200 ಎಕರೆ ಜಮೀನು ನೀಡುವುದಕ್ಕೆ ಸರ್ಕಾರದಿಂದ ಹಸಿರು ನಿಶಾನೆ ದೊರೆತಿದೆ.
ವಿದ್ಯಾರ್ಥಿ ಜೀವನದಲ್ಲೇ ಬದುಕು ದೃಢವಾಗಲಿ
ಅನ್ನ ಬೆಳೆಯುವ ರೈತರು ಹಾಗೂ ಸಾಕಿ ಸಲುಹಿದ ತಂದೆ-ತಾಯಿ ಮತ್ತು ತಿದ್ದಿ-ಬುದ್ಧಿ ಹೇಳಿದ ಗುರುಗಳನ್ನು ಹಾಗೂ ಕಲಿತ ವಿದ್ಯಾ ಸಂಸ್ಥೆಗಳನ್ನು ಎಂದಿಗೂ ಮರೆಯಬಾರದು.
ಡೆಂಘೀ ತಡೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ
ಡೆಂಘೀ ರೋಗಿಗಳ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆ ಹಾಗೂ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 5 ಹಾಸಿಗೆ ಮೀಸಲಾಗಿಡಲಾಗಿರುತ್ತದೆ.
ಮಕ್ಕಳಿಗಾಗಿ ಸರ್ವಸ್ವ ತ್ಯಾಗ ಮಾಡುವಳು ತಾಯಿ
ಮಕ್ಕಳ ಏಳ್ಗೆ, ಅಭಿವೃದ್ಧಿಗಾಗಿ ಸರ್ವಸ್ವವನ್ನೇ ತ್ಯಾಗ ಮಾಡುವ ತಾಯಿಯ ಸ್ಥಾನಕ್ಕೆ ಮಿಗಿಲಾದ ಸ್ಥಾನ ಮತ್ತೊಂದಿಲ್ಲ.
< previous
1
...
70
71
72
73
74
75
76
77
78
...
413
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ