• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪ್ರತಿಮ ಯೋಧ, ಶ್ರೇಷ್ಠ ಆಡಳಿತಗಾರ: ಶ್ರೀಧರ ವಾಘ
ಶಹಾಜಿರಾಜೆ ಬೋಂಸ್ಲೆ ಮತ್ತು ರಾಷ್ಟ್ರಮಾತೆ ಜೀಜಾಬಾಯಿ ದಂಪತಿಗೆ ಜನಿಸಿದ ಶಿವಾಜಿ ಹಿಂದವೀ ಸ್ವರಾಜ್ಯದ ಕಲ್ಪನೆ ತುಂಬಿದರು.
ಬಸವ ಪುರಾಣದಿಂದ ಶೈಕ್ಷಣಿಕ, ಧಾರ್ಮಿಕ ಕ್ರಾಂತಿ: ದಿಂಗಾಲೇಶ್ವರ ಶ್ರೀ
ಉತ್ತರ ಭಾರತದಲ್ಲಿ ಭಕ್ತಿ ಹೆಚ್ಚಾಗಲು ಭಾಗವತ ಪುರಾಣ ಕಾರಣವಾದರೆ ದಕ್ಷಿಣ ಭಾರತದಲ್ಲಿ ಭಕ್ತಿ ಹೆಚ್ಚಾಗಲು ಬಸವ ಪುರಾಣ ಕಾರಣ
ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ: ಬಸವರಾಜ ಖೋತ
ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದು ಅಷ್ಟು ಸುಲಭದ ಮಾತು ಅಲ್ಲ, ಅಂತಹ ಕಷ್ಟದ ಕಾಲದಲ್ಲಿ ಹಿರಿಯರು, ಗ್ರಾಮದ ಜನರ ಸಹಕಾರದಿಂದ ಕುಂದರಗಿ ಗ್ರಾಮದಲ್ಲಿ ಮಕ್ಕಳ ಕಲಿಕೆಗೆ ಪೂರಕವಾಗಿರುವ ಸಂಸ್ಥೆಯನ್ನು ನಿರ್ಮಿಸಿ ಎಲ್ಲ ಮಕ್ಕಳಿಗೂ ಪಠ್ಯ ಮತ್ತು ಪಠ್ಯೇತರ ವಿಷಯಗಳು ಸಿಗುವಂತಹ ಸಂಸ್ಥೆ ಸಿದ್ಧಗೊಂಡಿದೆ ಎಂದು ರಾಮಲಿಂಗೇಶ್ವರ ವಿದ್ಯಾವರ್ಧಕ ಸಂಘದ ಚೇರಮನ್‌ ಬಸವರಾಜ ಖೋತ ತಿಳಿಸಿದರು.
ಕೆರೆ ತುಂಬಿಸುವ ಯೋಜನೆ ರೈತರಿಗೆ ಆಶಾಕಿರಣ: ಸಚಿವ ಆರ್.ಬಿ. ತಿಮ್ಮಾಪೂರ
ಕೆರೆಗೆ ನೀರು ತುಂಬಿಸುವ ಯೋಜನೆ ಈ ಭಾಗದ ರೈತರು ಹಾಗೂ ನಾಗರಿಕರಿಗೆ ಹೊಸ ಭರವಸೆ ಮೂಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಬರುವ ಬೇಸಿಗೆಯಲ್ಲಿ ಮತಕ್ಷೇತ್ರದ ಯಾವುದೇ ಹಳ್ಳಿಗೂ ಕುಡಿಯುವ ನೀರಿನ ಸಮಸ್ಯೆ ಆಗುವಂತಿಲ್ಲ. ಈಗಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಹೇಳಿದರು.
ರನ್ನ ವೈಭವ-2025ಕ್ಕೆ ಭರದ ಸಿದ್ಧತೆ
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರನ್ನ ಪ್ರತಿಷ್ಠಾನದಿಂದ ನಡೆಯಲಿರುವ ರನ್ನ ವೈಭವಕ್ಕೆ ಭರದ ಸಿದ್ಧತೆಗಳು ನಡೆದಿವೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಒಬ್ಬ ಸಿಎಂ ಇದ್ದಾಗ ಇನ್ನೊಬ್ಬ ಸಿಎಂ ಚರ್ಚೆ ಅನಗತ್ಯ: ಸಚಿವ ಗುಂಡೂರಾವ್‌
ಈಗ ಒಬ್ಬ ಸಿಎಂ ಇರೋವಾಗ ಇನ್ನೊಬ್ಬ ಸಿಎಂ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಇವೆಲ್ಲ ಗುಸುಗುಸು ಸುದ್ದಿಗಳು ಇದ್ದೇ ಇರ್ತಾವೆ. ಇನ್ನೊಬ್ಬ ಸಿಎಂ ಬೇಕು, ಇರೋ ಸಿಎಂ 5 ವರ್ಷ ಇರುತ್ತಾರೆ ಅನ್ನೋ ವಿಷಯ ಬೇಕಾಗಿಲ್ಲ. ಮುಂದುವರೆಯೋದು, ಬದಲಾವಣೆ ಆಗೋದು ಎನ್ನುವ ಮಾತು ಕೂಡ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.
ಎಂ.ಎನ್‌. ಪಾಟೀಲರ ಶಿಕ್ಷಣ ದಾಸೋಹ ಕಾರ್ಯ ಶ್ಲಾಘನೀಯ: ರಾಮನಗೌಡ ಜಕ್ಕನಗೌಡರ
ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಕ್ರಾಂತಿಕಾರಿ ಬದಲಾವಣೆ ತರುವುದರ ಜೊತೆಗೆ ಸರ್ವರಿಗೂ ಗುಣಮಟ್ಟದ ಶಿಕ್ಷಣ ನೀಡುವ ಗುರಿಯೊಂದಿಗೆ ಸಾಗುತ್ತಿರುವ ಎಂ.ಎನ್. ಪಾಟೀಲರ ಕಾರ್ಯ ಶ್ಲಾಘನೀಯವಾಗಿದೆ ಎಂದು ಜೆಮ್ ಶುಗರ್ಸ್‌ ನಿರ್ದೇಶಕ ರಾಮನಗೌಡ ಜಕ್ಕನಗೌಡರ ಬಣ್ಣಿಸಿದರು.
ದೇಶಕ್ಕೆ ಒಳ್ಳೆಯ ಭವಿಷ್ಯ ಕೊಡಲಿಯಲ್ಲಿಲ್ಲ, ಪೆನ್ನಿನಲ್ಲಿದೆ: ಹೂವಪ್ಪ ರಾಠೋಡ
ಈ ದೇಶಕ್ಕೆ ಒಳ್ಳೆಯ ಭವಿಷ್ಯ ಇರುವುದು ಕೊಡಲಿ, ಕುಡುಗೋಲಿನಿಂದ ಅಲ್ಲ, ಅದು ಪೆನ್ನಿನಿಂದ ಮಾತ್ರ ಸಾಧ್ಯ ಎಂದು ಜಿಪಂ ಮಾಜಿ ಅಧ್ಯಕ್ಷ ಹಾಗೂ ಬಂಜಾರಾ ಸಮಾಜದ ಹಿರಿಯ ಮುಖಂಡ ಹೂವಪ್ಪ ರಾಠೋಡ ಅಭಿಪ್ರಾಯಪಟ್ಟರು.
9 ವಿಶ್ವವಿದ್ಯಾಲಯಗಳ ಬಾಗಿಲು ಬಂದ್: 45 ಸಾವಿರ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪೆಟ್ಟು?

ವಿದ್ಯಾರ್ಥಿಗಳ ಹಾಜರಾತಿ, ಮೂಲಸೌಲಭ್ಯ ಹಾಗೂ ಸಂಪನ್ಮೂಲ ಕೊರತೆಯ ನೆಪದಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾದ ರಾಜ್ಯದ 9 ವಿಶ್ವವಿದ್ಯಾಲಯಗಳಿಗೆ ಬಾಗಿಲು ಜಡಿಯಲು ಮುಂದಾಗಿದೆ. 

  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved