• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಸಂಘಟಿತರಾಗಿ ಸೌಲಭ್ಯ ಪಡೆಯಿರಿ: ಯಲ್ಲನಗೌಡ ಪಾಟೀಲ
ಮಹಿಳೆಯರು ಸಂಘಟಿತರಾದರೆ ಸರ್ಕಾರದ ಸಕಲ ಸೌಲಭ್ಯ ಪಡೆಯಲು ಸಾಧ್ಯ ಎಂದು ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಹೇಳಿದರು.
ಹುಟ್ಟಿ ಬೆಳೆದ ನಾಡಿದ ಸಂಸ್ಕೃತಿ ಉಳಿಸಿ, ಬೆಳೆಸಿ: ವಸಂತ ಪಿ.ಎಸ್.
ನಾವು ಹುಟ್ಟಿ ಬೆಳೆದ ನಾಡಿನಲ್ಲಿ ಜನಪದ ಕಲೆ, ಸಂಸ್ಕೃತಿ, ಸಾಹಿತ್ಯ ಜೀವಂತವಾಗಿದ್ದು, ಅದನ್ನು ಗುರುತಿಸಿ, ಅದರ ಬಗ್ಗೆ ಮತ್ತಷ್ಟು ತಿಳಿದುಕೊಂಡು, ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಪ್ರಭಾರಿ ಪ್ರಾಂಶುಪಾಲ ವಸಂತ ಪಿ.ಎಸ್. ಹೇಳಿದರು.
ಏ.2ರಂದು ಆರ್ಬನ್‌ ಬ್ಯಾಂಕ್‌ ನೂತನ ಕಟ್ಟಡ ಲೋಕಾರ್ಪಣೆ
ಜಮಖಂಡಿ ನಗರದ ಎಪಿಎಂಸಿ ಯಾರ್ಡ್‌ ನಲ್ಲಿ ನೂತನವಾಗಿ ನಿರ್ಮಿಸಲಾದ ಅರ್ಬನ್‌ ಕೋ ಆಪ್‌ ಬ್ಯಾಂಕಿನ ಕಟ್ಟಡದ ಉದ್ಘಾಟನೆ ಏಪ್ರಿಲ್‌ 2ರಂದು ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ರಾಹುಲ ಕಲೂತಿ ತಿಳಿಸಿದರು.
ಗುಳೇದಗುಡ್ಡ ಪುರಸಭೆ ಮುಖ್ಯಾಧಿಕಾರಿ ವರ್ತನೆಗೆ ಆಕ್ರೋಶ; ಸಭೆ ಮುಂದೂಡಿಕೆ
ಮುಖ್ಯಾಧಿಕಾರಿಗಳು ಕರೆದ ಪಟ್ಟಣ ಪುರಸಭೆಯ 2025-26ನೇ ಸಾಲಿನ ಆಯ-ವ್ಯಯ ವಿಶೇಷ ಸಾಮಾನ್ಯ ಸಭೆಯನ್ನು ಸದಸ್ಯರ ಒತ್ತಾಯದ ಮೇರೆಗೆ ಅಧ್ಯಕ್ಷರು ಮುಂದೂಡಿದ ಘಟನೆ ಶುಕ್ರವಾರ ನಡೆಯಿತು.
ಜನಜಾಗೃತಿಯೇ ಬೀದ ನಾಟಕಗಳ ಗುರಿ: ವಿಜಯಾನಂದ ಕಾಶಪ್ಪನವರ
ಇಂದು ಸರಕಾರ ಜನರ ಜಾಗೃತಿಗಾಗಿ ಅನೇಕ ಯೋಜನಗೆಳನ್ನು ಹಾಕಿಕೊಂಡಿದೆ. ಅದರ ಒಂದು ಭಾಗವೇ ಬೀದಿ ನಾಟಕ ಪ್ರದರ್ಶನ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಅಧೋಗತಿಯತ್ತ ಸಾಗುತ್ತಿರುವ ನೇಕಾರರಿಗೆ ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಕಂಟಕ : ಕರೆಂಟ್‌ ಕಟ್..!
ಅಧೋಗತಿಯತ್ತ ಸಾಗುತ್ತಿರುವ ನೇಕಾರರಿಗೆ ವಿದ್ಯುತ್‌ ಬಾಕಿ ಉಳಿಸಿಕೊಂಡಿರುವ ಕಂಟಕ ಎದುರಾಗಿದೆ. ಬಾಕಿ ಉಳಿಸಿಕೊಂಡ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಲ್ಲಿ ಹೆಸ್ಕಾಂ ಅಧಿಕಾರಿಗಳು ನಿರತರಾಗಿದ್ದು, ಕತ್ತಲೆಯಲ್ಲಿ ಕಾಲ ಕಳೆಯುವ ಆತಂಕ ಎದುರಾಗಿದೆ.
ಮಹಿಳೆಯರು ಕುಗ್ಗದೆ ಛಲದಿಂದ ಗುರಿ ಸಾಧಿಸಲಿ: ಎಸ್.ಆರ್. ನಾಯಕ
ಮಹಿಳೆಯರು ಜೀವನದಲ್ಲಿ ಕುಗ್ಗಬಾರದು. ಛಲದಿಂದ ಶಿಕ್ಷಣ ಪಡೆದು ಸಾಧನೆಯ ಗುರಿ ತಲುಪಬೇಕು ಎಂದು ಇಳಕಲ್ಲ ನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಎಸ್.ಆರ್. ನಾಯಕ ಹೇಳಿದರು.
ಸುಸ್ಥಿರ ಆರ್ಥಿಕ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಡಿಸಿ ಜಾನಕಿ
ಮಹಿಳೆಯರು ತಮ್ಮ ಕುಟುಂಬದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಸಹಕಾರಿ ಸಂಘಗಳ ಆರ್ಥಿಕ ಸಮತೋಲನ ಕಾಪಾಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಾರೆಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
ಉಪ್ಪಿರಲಾರದೇ ಉರಿದರೆ ಹೀಗೆಯೇ ಆಗೋದು: ಕಾಶಪ್ಪನವರ
ಆರೋವಾಗ ದೀಪ ಜೋರಾಗಿ ಉರಿಯುತ್ತೆ, ಅದೇ ರೀತಿ ಯತ್ನಾಳ ಅವ್ರದ್ದು ಆಗಿದೆ ಅಂತನಿಸ್ತಿದೆ. ಉಪ್ಪಿರಲಾರದೇ ಉರಿಯಬಾರದು ಎಂಬ ಮಾತು ತಮ್ಮಲ್ಲಿದೆ. ಉಪ್ಪಿರಲಾರದೇ ಉರಿದರೆ ಹೀಗೆಯೇ ಆಗುತ್ತದೆ ಎಂದು ಬಿಜೆಪಿಯಿಂದ ಉಚ್ಛಾಟಿಕ ಶಾಸಕ ಬಸನಗೌಡ ಯತ್ನಾಳರ ಕುರಿತು ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ವಾಗ್ದಾಳಿ ನಡೆಸಿದರು.
ಕೃಷ್ಣಾ ನದಿಗೆ ೨ ಟಿಎಂಸಿ ನೀರು ಬಿಡುಗಡೆಗೆ ಶಾಸಕ ಸಿದ್ದು ಸವದಿ ಒತ್ತಾಯ
ಕುಡಿಯುವ ನೀರಿನ ದೃಷ್ಟಿಯಿಂದ ಕೃಷ್ಣಾ ನದಿಗೆ ಕೋಯ್ನಾ ಜಲಾಶಯದಿಂದ ಏಪ್ರಿಲ್‌ ಅಂತ್ಯದವರೆಗೆ ಕನಿಷ್ಟ ೨ ಟಿಎಂಸಿ ನೀರು ಬಿಡುಗಡೆ ಮಾಡಿಸಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 391
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved