• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ: ಡಾ.ವೀರಣ್ಣ ಚರಂತಿಮಠ
ನಾವೇ ಪ್ರಜಾಪ್ರಭುತ್ವದ ರಕ್ಷಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ ಸ್ವತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಹೇಗೆ ಸಂವಿಧಾನ ವಿರೋಧಿಯಾಗಿ, ಪ್ರಜಾಪ್ರಭುತ್ವವದ ವಿರೋಧಿಯಾಗಿ ಕೆಲಸ ಮಾಡಿದೆ
ಹೆತ್ತ ತಂದೆ-ತಾಯಿ, ಗುರುವನ್ನು ಗೌರವದಿಂದ ಕಾಣಿ: ಡಿ.ಎಂ.ಪೈಲ್
ಅನಾವಶ್ಯಕ ಸಮಯ ಹಾಳುಮಾಡದೇ ಅಭ್ಯಾಸದ ಕಡೆ ಗಮನ ಹರಸಿ ಹೆಚ್ಚಿನ ಸಮಯವನ್ನು ಗ್ರಂಥಾಲಯದಲ್ಲಿ ಬಳಸಿಕೊಂಡು ಜೀವನದಲ್ಲಿ ಸಾಧನೆ ಮಾಡಿ.
ಸಂತ್ರಸ್ತರು ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ
ನವನಗರದ ಜಿಲ್ಲಾಡಳಿತ ಭವನ ಎದುರು ಕೃಷ್ಣಾ ಮೇಲ್ದಂಡೆ ಯೋಜನಾ ಬಾಧಿತ ಸಂತ್ರಸ್ತರು ನಡೆಸುತ್ತಿರುವ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಹೃದಯಾಘಾತಕ್ಕೆ ಒಳಗಾಗಿ ಪ್ರಾಣ ಕಳೆದುಕೊಳ್ಳುವ ಹಂತದಲ್ಲಿದ್ದ ವೃದ್ಧನ ಕಾಪಾಡಿದ ವೈದ್ಯ!

ವೈದ್ಯೋ ನಾರಾಯಣ ಹರಿ ಎನ್ನುವಂತೆ, ಅದೃಷ್ಟವಿದ್ದರೆ ಸಾವು ಕೂಡ ಆ ಕ್ಷಣಕ್ಕೆ ದೂರವಾಗುತ್ತದೆ ಎನ್ನುವುದಕ್ಕೆ ಸರ್ಕಾರಿ ಬಸ್ಸಿನ ಪ್ರಯಾಣದಲ್ಲಿ ಆಶ್ಚರ್ಯಕರ ಘಟನೆಯೊಂದು ಮಂಗಳವಾರ ನಡೆದಿದೆ. 

ಬ್ರಹ್ಮಚರ್ಯ ಪಾಲಿಸಿ ಎಚ್‌ಐವಿ ತಡೆಯಿರಿ
ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆ, ಲಿವಿಂಗ್‌ಟು ಗೆದರ್‌ ನಂತಹ ಜೀವನ ಶೈಲಿಯಿಂದಾಗಿ ಎಚ್‌ಐವಿ ಹೆಚ್ಚು ಹರಡುತ್ತಿದೆ ಎಂದು ಖ್ಯಾತ ಹೃದಯರೋಗ ತಜ್ಞ ಡಾ.ಎಚ್‌.ಜಿ.ದಡ್ಡಿ ಅಭಿಪ್ರಾಯಪಟ್ಟರು.
ಮನುಷ್ಯನ ಪರಿಪೂರ್ಣತೆಗೆ ಶಿಕ್ಷಣ ಮೂಲ ಬುನಾದಿ
ಮನುಷ್ಯನ ಪರಿಪೂರ್ಣತೆಗೆ ಶಿಕ್ಷಣವೇ ಮೂಲ ಬುನಾದಿಯಾಗಿದ್ದು, ಆಧುನಿಕ ಯುಗದಲ್ಲಿ ಪರಿಣಾಮಕಾರಿ ಶಿಕ್ಷಣಕ್ಕೆ ಮೂಲ ಮೌಲ್ಯಗಳನ್ನು ಅನುಸರಿಸಿಬೇಕು. ಆ ನಿಟ್ಟಿನಲ್ಲಿ ಸಂಘದಿಂದ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಹೇಳಿದರು.
ಮೂಲಭೂತ ಸೌಕರ್ಯ ಒದಗಿಸಿ ಜಾತ್ರೆ ಯಶಸ್ವಿಗೊಳಿಸಿರಿ
ಬರುವ ಜ.13 ರಂದು ನಡೆಯಲಿರುವ ದಕ್ಷಿಣ ಭಾರತದ ದೊಡ್ಡ ಜಾತ್ರೆಯಾಗಿರುವ ಸುಕ್ಷೇತ್ರ ಬಾದಾಮಿ ಬನಶಂಕರಿದೇವಿ ಜಾತ್ರೆಗೆ ಆಗಮಿಸುವ ಎಲ್ಲ ಭಕ್ತರಿಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಜವಾಬ್ದಾರಿ ವಹಿಸಿ ಯಶಸ್ವಿಗೊಳಿಸಬೇಕು ಎಂದು ಬಾದಾಮಿ ಮತಕ್ಷೇತ್ರದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ವಿಕಲಚೇತನರು ಸ್ವಾಭಿಮಾನಿಗಳು
ಹುಟ್ಟಿನಿಂದಲೇ ಅಂಗವೈಕಲ್ಯ ಹೊಂದಿದ ವ್ಯಕ್ತಿಗಳಲ್ಲಿ ಅಗೋಚರವಾದ ಶಕ್ತಿ ಇದ್ದು, ಅದರಿಂದಾಗಿ ಪರರ ಸಹಾಯವಿಲ್ಲದೇ ತಮ್ಮ ಕಾರ್ಯಗಳನ್ನು ತಾವೇ ನಿರ್ವಹಿಸಿಕೊಂಡು ಸ್ವಾಭಿಮಾನಿಗಳಾಗಿದ್ದಾರೆ ಎಂದು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ಹೇಳಿದರು.
ಜಿಲ್ಲೆಯಲ್ಲಿ ನರೇಗಾ ಅಡಿ ಉತ್ತಮ ಕಾಮಗಾರಿ
ನರೇಗಾ ನಿಂತ ನೀರಲ್ಲ ಪ್ರವಹಿಸುವ ತೊರೆ. ನಿರಂತರ ಬದಲಾವಣೆ ನಿಶ್ಚಿತ. ಕಳೆದ ದಶಕಗಳಿಂದ ಉದ್ಯೋಗ ಖಾತರಿ ಕಾಯ್ದೆಯಲ್ಲಿ ಸಾಕಷ್ಟು ಬದಲಾವಣೆಗೊಂಡಿದೆ. ಎಲ್ಲ ಪ್ರಕ್ರಿಯೆಗಳು ಡಿಜಿಟಲೀಕರಣಗೊಳ್ಳುತ್ತಿವೆ. ಈ ಬಾರಿ ಕ್ರಿಯಾಯೋಜನೆಯು ಆನ್‌ಲೈನ್‌ಗೊಂಡಿದೆ. ಈ ಬಗ್ಗೆ ಸಾಕಷ್ಟು ಅರಿವು ಮೂಡಿಸಲಾಗಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಹೇಳಿದರು.
ಆಹಾರದ ಅರಿವು ಎಲ್ಲರಿಗೂ ಬೇಕು: ಗುರುಮಹಾಂತ ಶ್ರೀ
ಇಂದು ನಾವುಗಳು ಊಟ ಮಾಡುವ ಆಹಾರದ ಬಗ್ಗೆ ಅತ್ಯವಶ್ಯವಾಗಿ ತಿಳಿದುಕೊಳ್ಳಬೇಕಾಗಿದೆ. ಕಾರಣ ಹೋಲದಲ್ಲಿ ಬೇವರು ಸುರಿಸಿ ರೈತ ಬೆಳೆದ ಆಹಾರವನ್ನು ಪೋಲು ಮಾಡುತ್ತಿದ್ದೇವೆ. ಎಲ್ಲರಿಗೂ ಆಹಾರದ ಅರಿವು ಆಗಬೇಕಾಗಿದೆ ಎಂದು ಇಳಕಲ್ಲ ವಿಜಯ ಮಹಾಂತೇಶ್ವರ ಶ್ರೀಮಠದ ಗುರುಮಹಾಂತ ಶ್ರೀಗಳು ನುಡಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 337
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved