• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುಕೆಪಿ 3ನೇ ಹಂತ ಶೀಘ್ರ ಪೂರ್ಣಗೊಳಿಸಿ
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು ಹಾಗೂ 524 ಮೀ.ಗೆ ಭೂ ಸ್ವಾಧೀನಪಡಿಸಿಕೊಂಡು ಅಣೆಕಟ್ಟು ಎತ್ತರ ಹೆಚ್ಚಿಸಬೇಕು ಎಂದು ಆಗ್ರಹಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಧಿತ ಸಂತ್ರಸ್ತರ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಅಹೋರಾತ್ರಿ ಧರಣಿ, ಹೋರಾಟ ಮಂಗಳವಾರದಿಂದ ಆರಂಭಿಸಿದೆ.
ಪ್ರಭುರಾಜೇಂದ್ರ ಶ್ರೀ ಜನ್ಮಶತಮಾನೋತ್ಸವ ಅದ್ಧೂರಿಗೆ ನಿರ್ಧಾರ
ಈ ಭಾಗದ ಶಿಕ್ಷಣಪ್ರೇಮಿ, ಮಾನವತಾವಾದಿ ಲಿಂಗೈಕ್ಯ ರಾಜಗುರು ಪ್ರಭುರಾಜೇಂದ್ರ ಶ್ರೀಗಳ ಜನ್ಮ ಶತಮಾನೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳನ್ನು ಅರ್ಥಪೂರ್ಣ ಹಾಗೂ ಅದ್ಧೂರಿಯಾಗಿ ಆಚರಿಸಲು ಮಠಾಧೀಶರು ಹಾಗೂ ಭಕ್ತರು ಕಂಕಣ ಬದ್ಧರಾಗಿದ್ದೇವೆ ಎಂದು ಉಪ್ಪಿನಬೆಟಗೇರಿ ಕುಮಾರ ವಿರೂಪಾಕ್ಷಶ್ರೀಗಳು ಹೇಳಿದರು.
ಮಲ್ಲಕಂಬ ಹೆಚ್ಚು ಬೆಳೆಯಲು ಅಗತ್ಯ ಸೌಲಭ್ಯ
ದೇಸಿ ಕ್ರೀಡೆಯಾದ ಮಲ್ಲಕಂಬ ಇನ್ನು ಹೆಚ್ಚು ಬೆಳೆಯಲು ಅಗತ್ಯ ಸೌಲಭ್ಯ ಒದಗಿಸುವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಭರವಸೆ ನೀಡಿದರು.
ತಾಲೂಕಿನಲ್ಲಿ ಕನಕ ಭವನ, ಸಮುದಾಯ ಭವನ ನಿರ್ಮಾಣ
ನಾಡಿನಲ್ಲಿ ತಮ್ಮ ಕೀರ್ತನೆಗಳ ಮೂಲಕ ಪ್ರಸಿದ್ಧರಾದ ಕನಕದಾಸರ ಹೆಸರಿನಲ್ಲಿ ತಾಲೂಕಿನಲ್ಲಿ ಕನಕ ಭವನ ಹಾಗೂ ಗುಳೇದಗುಡ್ಡ ಭಾಗದ ಹರದೊಳ್ಳಿಯಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವುದಾಗಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭರವಸೆ ನೀಡಿದರು.
ಮನುಕುಲಕ್ಕಂಟಿದ ಮಾರಕ ರೋಗ ಏಡ್ಸ್: ಪ್ರಾಚಾರ್ಯ ಡಾ.ಪ್ರಭಾಕರ
ಏಡ್ಸ್ ಭಯಾನಕ ರೋಗ ಮನುಕುಲಕ್ಕಂಟಿದ ಮಾರಕ ರೋಗವಾಗಿದ್ದು, ಏಡ್ಸ್ ರೋಗದಿಂದ ದೂರವಿರಲು ಸಂಯಮಯುತ ಮತ್ತು ಕೌಟುಂಬಿಕ ಜೀವನವೊಂದೇ ಸುರಕ್ಷಿತ ವಿಧಾನವಾಗಿದೆ ಎಂದು ದಾನಿಗೊಂಡ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಚಾರ್ಯ ಡಾ.ಪ್ರಭಾಕರ ಅಪರಾಜ ಹೇಳಿದರು.
ಜಮಖಂಡಿ : ಭಕ್ತರಿಂದ ಮಠಗಳ ಅಭಿವೃದ್ಧಿ ಸಾಧ್ಯ - ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ
12ನೇ ಶತಮಾನದಲ್ಲಿ ಬಸವಣ್ಣನವರು ಮಠಗಳಿಂದ ವಿದ್ಯೆ, ದಾಸೋಹ ನಡೆಸಿ ವಿಶ್ವಕ್ಕೆ ಮಾದರಿಯಾಗಿದ್ದಾರೆ, ಶಿಕ್ಷಣಕ್ಕೆ ಎಲ್ಲರೂ ಹೆಚ್ಚಿನ ಮಹತ್ವ ನೀಡಬೇಕು.
ಕರ್ನಾಟಕ ಬಯಲಾಟ ಅಕಾಡೆಮಿಯ 2023-24 ಹಾಗೂ 2024-25ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ
ಬಯಲಾಟ ಗೌರವ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಬಯಲಾಟ ಕಲಾ ಪ್ರಕಾರಗಳಿಗೆ ನೀಡಿರುವ ಅಮೂಲ್ಯ ಹಾಗೂ ಅನನ್ಯ ಸೇವೆಯನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ
ಅಸಮಾನತೆ ವಿರುದ್ಧ ಹೋರಾಟ ನಿರಂತರವಾಗಿರಲಿ: ಸಚಿವ ಸತೀಶ ಜಾರಕಿಹೊಳಿ
ಬಂಡಿಗಣಿ ಮಠವು ನಿರಂತರ ಧಾರ್ಮಿಕ, ಶಿಕ್ಷಣ ಹಾಗೂ ಸಮಾಜ ಸುಧಾರಣೆಗೆ ಒತ್ತು ನೀಡುವಲ್ಲಿ ಯಶಸ್ವಿ ಕಂಡು ಲಕ್ಷಾಂತರ ಭಕ್ತರನ್ನು ಅಪ್ಪಿಕೊಂಡಿರುವದು ಹೆಮ್ಮೆ.
ಆತ್ಮವಿಶ್ವಾಸದಿಂದ ಗುರಿಯೆಡೆಗೆ ಮುನ್ನುಗ್ಗಿ: ಡಾ.ಮಹಾಂತೇಶ ಬಿರಾದರ
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧಿಜೀ ಸೇರಿ ಮಹಾತ್ಮರ ಮೂರ್ತಿಗಳ ಸ್ಥಾಪನೆ ಮಡುವ ವಿದ್ಯಾರ್ಥಿಗಳು ಜೀವನದಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ನಡೆಯುತ್ತಿದೆ
ಶಾಸಕ ಸವದಿ ನಿವಾಸಕ್ಕೆ ನೇಕಾರರ ಮುತ್ತಿಗೆ
ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸಾಕಷ್ಟು ಶ್ರಮಿಸಿದ್ದೇನೆ. ಈಗಲೂ ನಿಮ್ಮ ಎಲ್ಲ ಬೇಡಿಕೆಗಳ ಪತ್ರ ತಯಾರಿಸಿ ಸಿಎಂ ಹಾಗೂ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನ್ಯಾಯ ಒದಗಿಸುವುದಾಗಿ ಭರವಸೆ
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 337
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved