• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿನ್ನೀರಿನಲ್ಲಿ ಬೋಟಿಂಗ್ ವ್ಯವಸ್ಥೆ ಕಲ್ಪಿಸಿ, ಆ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ: ಎಚ್.ವೈ. ಮೇಟಿ

ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ಬಾಗಲಕೋಟೆ ನಗರ, ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಇಲ್ಲಿನ ವ್ಯಾಪಾರ-ವಹಿವಾಟಿಗೆ ಅನುಕೂಲ ಕಲ್ಪಿಸುವ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ.

ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಹಿಂದೆಯೂ ಮುಷ್ಕರ ಮಾಡಿದ್ದರು. ಆಗ ಭರವಸೆ ನೀಡಿದ ಸರ್ಕಾರ ಇಂದಿಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಈ ವಿಷಯವಾಗಿ ಸರ್ಕಾರದ ಮೇಲೆ ಒತ್ತಡ ಹಾಕಿ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.
ಡಾ.ಅಂಬೇಡ್ಕರ್ ಪುತ್ಥಳಿ ಸ್ಥಾಪಿನೆಗೆ ಜಾಗ ನೀಡಲು ಆಗ್ರಹ
ಲೋಕಾಪುರ ಪಟ್ಟಣದಲ್ಲಿ ಗುರುವಾರ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಲು ಜಾಗೆ ನೀಡಲು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಪಟ್ಟಣದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅಭಿಮಾನಿ ಬಳಗದಿಂದ ಮನವಿ ಸಲ್ಲಿಸಲಾಯಿತು.
ಪೌಷ್ಟಿಕತೆ, ಜೀವನೋಪಾಯಕ್ಕೆ ತೋಟಗಾರಿಕೆ ಅವಶ್ಯಕ: ಡಾ.ಅಶೋಕ ಎಸ್. ಆಲೂರ
ಸಮ್ಮೇಳನದ ಧ್ಯೇಯೋದ್ದೇಶಗಳ ಪ್ರಾಮುಖ್ಯತೆ,ಪೌಷ್ಟಿಕತೆ ಹಾಗೂ ಜೀವನೋಪಾಯಕ್ಕಾಗಿ ತೋಟಗಾರಿಕೆ ಅತ್ಯವಶ್ಯಕವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಆಲೂರ ಹೇಳಿದರು.
ನೇತ್ರಾವತಿ ಪ್ರೈ.ಲಿಗೆ ಫಾಲಿಪ್ಯಾಕ್ ಗೆ ಪ್ರಶಸ್ತಿ
ಮುಧೋಳದ ಲಲಿತಾ ಸಂಗಪ್ಪ ಸೋರಗಾಂವಿ, ತೇಜಸ್ವಿನಿ ಬಾಬು ಬರಗಿ, ಶೈಲಾ ವಿವೇಕ ಕಕರಡ್ಡಿ ಮಾಲಿಕತ್ವದ ಮಳಲಿ ಗ್ರಾಮದ ನೇತ್ರಾವತಿ ಫಾಲಿಪ್ಯಾಕ್ ಪ್. ಲಿ. ಸಂಸ್ಥೆಗೆ 2025ರ ಸಾಲಿನ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಔಟ್ ಸ್ಟ್ಯಾಂಡಿಂಗ್ ವುಮನ್ ಎಂಟರ್‌ಪ್ರೇನರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪಾರಿಜಾತ ಕಲೆ ನಶಿಸಿದ್ರೆ ನಾಡಿಗೆ ಸಾಂಸ್ಕೃತಿಕ ಬಡತನ
ಕಲಾವಿದರನ್ನು ಮತ್ತು ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಗಾಗ ಶ್ರೀ ಕೃಷ್ಣ ಪಾರಿಜಾತ ಕಲಾ ಪ್ರದರ್ಶನಗಳನ್ನು ಆಯೋಜಿಸುವ ಅಗತ್ಯವಿದೆ.
ಕೃಷ್ಣ ಮೇಲ್ದಂಡೆಗೆ 75 ಸಾವಿರ ಕೋಟಿ ಅನುದಾನ ಒದಗಿಸಿ
ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆ ಜ್ವಲಂತ ಸಮಸ್ಯೆಯಾಗಿದೆ. ಸರ್ಕಾರ ಇದಕ್ಕೆ ಕನಿಷ್ಟ ₹75 ಸಾವಿರ ಕೋಟಿ ಅನುದಾನ ಒದಗಿಸಿ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.
ನಾಳೆಯಿಂದ ಕಮತಪುರ ಉತ್ಸವ ಪ್ರಾರಂಭ: ಹೊಳೆ ಹುಚ್ಚೇಶ್ವರ ಶ್ರೀ
ಪಟ್ಟಣದಲ್ಲಿನ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾ ರಥೋತ್ಸವ ಹಾಗೂ ಕಮತಪುರ ಉತ್ಸವ-2025ನ್ನು ಫೆ.15ರಿಂದ 19ರವರೆಗೆ ಅದ್ಧೂರಿಯಾಗಿ ನಡೆಯಲಿದೆ.
ವಿಜೃಂಭಣೆಯಿಂದ ರನ್ನ ರಥಯಾತ್ರೆ ಸ್ವಾಗತಿಸಿ, ಬೀಳ್ಕೊಡಿ
ರನ್ನರಥಯಾತ್ರೆ ಗ್ರಾಮಗಳಿಗೆ ಆಗಮಿಸಿದಾಗ ವಿಜೃಂಭಣೆಯಿಂದ ಸ್ವಾಗತಿಸಿ, ಬೀಳ್ಕೊಡಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ತಿಳಿಸಿದರು.
ಜಿಲ್ಲೆಯಲ್ಲಿ ಪಾಲಿಲ್ಯಾಕ್ಟಿಕ್ ಆಮ್ಲ್‌ ಘಟಕ ನಿರ್ಮಾಣ
ಪ್ಲಾಸ್ಟಿಕ್‌ಗೆ ಪರ್ಯಾಯವಾದ ಅತ್ಯುತ್ತಮ ಗುಣಮಟ್ಟದ ಪಾಲಿಲ್ಯಾಕ್ಟಿಕ್ ಆಮ್ಲ ತಯಾರಿಸುವ ವಿನೂತನ ಘಟಕವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಾರಂಭಿಸಲು ನಿರಾಣಿ ಶುಗರ್ಸ್‌ ಒಪ್ಪಿಗೆ ಸೂಚಿಸಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved