ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಕೋ ಎನ್ನುತ್ತಿರುವ ಹೊಸ ಬಬಲಾದಿ ಮಠ
ಜಮಖಂಡಿಜಮಖಂಡಿ ನಗರದಲ್ಲಿರುವ ಹೊಸ ಬಬಲಾದಿ ಮಠದ ಸ್ವಾಮೀಜಿ ಅವರನ್ನು ಗೋಕಾಕನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಸುದ್ದಿ ಬರುತ್ತಿದ್ದಂತೆ ಮಠದಲ್ಲಿರುವ ಸ್ವಾಮೀಜಿಗಳ ಸಂಬಂಧಿಕರು ಹಾಗೂ ಕುಟುಂಬಸ್ಥರು ಮಠಕ್ಕೆ ಬೀಗ ಹಾಕಿದ್ದು ಬೇರೆ ಕಡೆಗೆ ಹೊರಟು ಹೋಗಿದ್ದಾರೆ.
ಮಹಾದಾಯಿ ಜೋಡಣೆ ಜಿಲ್ಲೆಯ ಅಭಿವೃದ್ಧಿಗೆ ಪೂರಕ: ಪ್ರಕಾಶ ಅಂತರಗೊಂಡ
ಮಲಪ್ರಭಾ ನದಿಗೆ ಮಹದಾಯಿ ನದಿ ಜೋಡಣೆ ಮಾಡುವುದರಿಂದ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಪೂರಕವಾಗಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಬೀಳಗಿಯ ಸಾಂಸ್ಕೃತಿಕ ಚಿಂತಕ ಪ್ರಕಾಶ ಅಂತರಗೊಂಡ ಆಶಯ ವ್ಯಕ್ತಪಡಿಸಿದರು.
ಈ ದೇವರಿಗೆ ಮದ್ಯವೇ ನೈವೇದ್ಯ, ಭಕ್ತರಿಗೆ ಪ್ರಸಾದ
ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಸಮೀಪದ ಕೆಲವಡಿ-ಲಿಂಗಾಪುರ ಗ್ರಾಮದಲ್ಲಿ ಶನಿವಾರ ನಡೆದ ಲಕ್ಷ್ಮೀ ರಂಗನಾಥ ಜಾತ್ರೆಯಲ್ಲಿ ಭಕ್ತರು ನೆಚ್ಚಿನ ಕನಕರಾಯ ದೇವರಿಗೆ ಮದ್ಯ ನೈವೇದ್ಯ ಮಾಡಿದರು. ಜಾತ್ರೆಯಲ್ಲಿ ಭಕ್ತರಿಗೆ ಅರ್ಚಕರು ನೀಡಿದ ಮದ್ಯದ ಪ್ರಸಾದ ಪಡೆದು ಪುಣಿತರಾದರು.
ಬಂದ್ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ
ಎಂ.ಇ.ಎಸ್. ಪುಂಡಾಟಿಕೆ ಹಾಗೂ ಇನ್ನಿತರ ಜ್ವಲಂತ ಸಮಸ್ಯಗಳ ವಿರುದ್ಧ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕದ ಬಂದ್ ಕರೆಗೆ ಬಾಗಲಕೋಟೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಭಾರತದ ಯುವಶಕ್ತಿ ಕೃಷಿರಂಗದಲ್ಲಿ ತೊಡಗಲಿ
ಯುವಕರು ಉದ್ಯೋಗ ಅರಸಿ ಮಹಾನಗರಗಳಿಗೆ ಹೋಗುವ ಬದಲು ಸ್ಥಳೀಯವಾಗಿಯೇ ಉದ್ಯೋಗ ಆರಂಭಿಸಿ ಉದ್ಯೋಗದಾತರಾಗಬೇಕು ಎಂದು ಪ್ರಶಿಕ್ಷಣ ಭಾರತಿ ವಿಭಾಗ ಸಂಯೋಜಕ ಶ್ರೀನಿವಾಸ ಪಾಟೀಲ ಹೇಳಿದರು.
ಭಾಷೆ ಸರಾಗವಾಗಿ ಕಲಿಯಲು ಪೂರಕ ವಾತಾವರಣ ಅವಶ್ಯ
ಯಾವುದೇ ಭಾಷೆಯನ್ನು ಸರಾಗವಾಗಿ ಕಲಿಯಬೇಕಾದರೆ ಅದಕ್ಕೆ ಪೂರಕವಾದ ವಾತಾವರಣ ಬಹಳ ಅವಶ್ಯಕವಿದೆ.
ಪ್ರತಿಯೊಬ್ಬರು ಗ್ರಾಹಕ ಹಕ್ಕುಗಳ ಬಗ್ಗೆ ಅರಿಯಿರಿ
ಬಾದಾಮಿಯಲ್ಲಿ ನಡೆದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ-2025ನ್ನು ಜಿಲ್ಲಾ ಹಿರಿಯ ನ್ಯಾಯಾಧೀಶರಾದ ಚಂದ್ರಶೇಖರ ದಿಡ್ಡಿ ಉದ್ಘಾಟಿಸಿದರು.
ತುಬಚಿ-ಬಬಲೇಶ್ವರ ನೀರೆತ್ತದಂತೆ ರೈತರ ಆಗ್ರಹ
ತುಬಚಿ- ಬಬಲೇಶ್ವರ ಏತ ನೀರಾವರಿಯಿಂದ ನೀರೆತ್ತುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ರೈತರು ವಿಜಯಪುರ- ಬೆಳಗಾವಿ ಜಿಲ್ಲಾ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪುರಸಭೆ ಅಧ್ಯಕ್ಷರ ಆಯ್ಕೆ ಅಸಿಂಧು: ನ್ಯಾಯಾಲಯ ತೀರ್ಪು
ಗುಳೇದಗುಡ್ಡ ಪುರಸಭೆಯ ಅಧ್ಯಕ್ಷರ ಆಯ್ಕೆ ಅಸಿಂಧುವಾಗಿದೆ ಎಂದು ಘೋಷಿಸಿ, ಪುನಃ ಚುನಾವಣೆ ನಡೆಸಲು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.
ಹಾಲ್ ಟಿಕೆಟ್ ನಿರಾಕರಣೆ: ವಿದ್ಯಾರ್ಥಿಗಳು, ಪಾಲಕರ ಪ್ರತಿಭಟನೆ
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಲ್ ಟಿಕೆಟ್ ಕೊಡಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿಗಳು, ಪಾಲಕರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಬಿಟಿಡಿಎ ಆವರಣದಲ್ಲಿರುವ ಆರ್.ಎಂ.ಎಸ್.ಎ ಪ್ರೌಢಶಾಲೆಯಲ್ಲಿ ನಡೆದಿದೆ.
< previous
1
...
74
75
76
77
78
79
80
81
82
...
391
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ