• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸಿಸಿ ಬ್ಯಾಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ: ರಾಜು ಕಾಗೆ
ನಾನು ಸಹಕಾರ ರಂಗದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದೇನೆ, ನಾನು ಯಾವ ಬಣಕ್ಕೂ ಅಂಟಿಕೊಂಡಿಲ್ಲ, ಬೆಳಗಾವಿ ಮಧ್ಯವರ್ತಿ ಬ್ಯಾಂಕಿಗೆ ನಾಮಪತ್ರಸಲ್ಲಿಸಿ ಅವರೋಧವಾಗಿ ಆಯ್ಕೆಗೊಂಡಿರುವುದಾಗಿ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ಎಂಜಿನಿಯರ್‌ ಚೇತನ್ ಮಲಜಿ ಮನೆ ಮೇಲೆ ಲೋಕಾಯುಕ್ತ ದಾಳಿ
ಆಲಮಟ್ಟಿ ಬಲದಂಡೆ ಕಾಲುವೆ ಉಪವಿಭಾಗ ಸಂಖ್ಯೆ-2ರ ಕಿರಿಯ ಅಭಿಯಂತರ ಚೇತನ್ ಮಲಜಿ ಅವರಿಗೆ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌, ಪಾಕ್‌ ಪರ ಘೋಷಣೆ ಕೂಗಿದಾಗ ಎಲ್ಲಿದ್ರಿ?: ನಾರಾಯಣಸಾ ಭಾಂಡಗೆ
ಆರ್‌ಎಸ್‌ಎಸ್‌ ನಿಷೇಧ ಹೇಳಿಕೆ ನೀಡುವ ಪ್ರಿಯಾಂಕ್‌ ಖರ್ಗೆ ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಆದಾಗ, ಹಾದಿ ಬೀದಿ ಹಿಡಿದು ವಿಧಾನಸೌಧದವರೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದಾಗ ಅವರು ಹಾಗೆ ಕೂಗೇ ಎಲ್ಲ ಎಂದು ಸಮರ್ಥಿಸಿಕೊಳ್ಳುವ ಗೂಸುಂಬೆ ರಾಜಕಾರಣಿ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ವಾಗ್ದಾಳಿ ನಡೆಸಿದರು.
ನನ್ನೂರಿನ ಹಿರಿಯರ, ಕಾರ್ಯಕರ್ತರ ಶ್ರಮದ ಫಲ: ಎಸ್.ಜಿ.ನಂಜಯ್ಯನಮಠ
ನನ್ನೂರಿನ ಹಿರಿಯರ, ಪಕ್ಷದ ಕಾರ್ಯಕರ್ತರ ಶ್ರಮವೇ ನನಗೆ ಅಧಿಕಾರ ಸಿಗಲು ಕಾರಣ ಎಂದು ಮಾಜಿ ಶಾಸಕ, ರಾಜ್ಯ ಕೈಗಾರಿಕ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.
ಬೀಳಗಿ ಶುಗರ್ಸ್‌ ಯುನಿಟ್-೨ರ ಬಾಯ್ಲರ್ ಪ್ರದೀಪನ ಸಮಾರಂಭ
ಲೋಕಾಪುರ ಸಮೀಪದ ತಿಮ್ಮಾಪುರದ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯ ಬೀಳಗಿ ಶುಗರ್ಸ್‌ ಯುನಿಟ್-೨ ಬಾಯ್ಲರ್ ಪ್ರದೀಪನ ಸಮಾರಂಭ ಅದ್ಧೂರಿಯಾಗಿ ಜರುಗಿತು.
ಅಹಿಂಸೆಯೊಡನೆ ಪರಸ್ಪರ ಪ್ರೇಮಭಾವವೇ ನೈಜ ಧರ್ಮ: ಮುನಿ ಕುಲರತ್ನಭೂಷಣ ಮಹಾರಾಜರು
ಸಕಲ ಜೀವಿಗಳಲ್ಲೂ ಅಹಿಂಸೆಯಿಂದ ಜೀವಿಸುವ ಸಕಲ ಜೀವರಾಶಿಯಲ್ಲೂ ಪ್ರೇಮಭಾವ ಹೊಂದುವ ಗುಣವೇ ನೈಜ ಧರ್ಮವಾಗಿದೆ ಎಂದು ಹಳಿಂಗಳಿ ಭದ್ರಗಿರಿಯ ಆಚಾರ್ಯ ೧೦೮ ಮುನಿ ಕುಲರತ್ನಭೂಷಣ ಮಹಾರಾಜರು ಆಶೀರ್ವಚನ ನೀಡಿದರು.
ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣವೇ ಸರ್ಕಾರದ ಧ್ಯೇಯ : ಸಿಎಂ ಸಿದ್ದರಾಮಯ್ಯ
ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಶ್ರೀಬಸವಗೋಪಾಲ ನೀಲಮಾಣಿಕಮಠದ ದಾನೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ ಸೋಮವಾರ ನಡೆದ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಭಾರತೀಯ ಮಹಿಳೆಯರಿಂದ ದೇಶದ ಆರ್ಥಿಕತೆ ಸುಧಾರಣೆ: ಕೆ.ಉಲ್ಲಾಸ ಕಾಮತ್
ಬಾಗಲಕೋಟೆ ನಗರದ ಬಿ.ವಿ.ವಿ.ಸಂಘದ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜು ಸಭಾಭವನದಲ್ಲಿ ಸೋಮವಾರ ಬಿ.ವಿ.ವಿ.ಎಸ್ ಇನ್ಸ್ಟಿಟ್ಯೂಟ್ ಮ್ಯಾನೇಜಮೆಂಟ್ ಸ್ಟಡೀಸ್ ಪದವಿ ಪ್ರದಾನ ಸಮಾರಂಭದಲ್ಲಿ ಜ್ಯೋತಿ ಲ್ಯಾಬ್ಸ್ ಲಿ. ನಿಕಟಪೂರ್ವ ಜಂಟಿ ನಿರ್ವಹಣಾ ನಿರ್ದೇಶಕರು ಹಾಗೂ ಯುಕೆ ಮತ್ತು ಕಂಪನಿ ಸಂಸ್ಥಾಪಕ ಕೆ.ಉಲ್ಲಾಸ ಕಾಮತ್ ಪದವಿ ಪ್ರದಾನ ಮಾಡಿದರು.
ಶಾಸಕರ ಬೆಂಬಲ ಇಲ್ದೆ ಯಾರೂ ಸಿಎಂ ಆಗಲ್ಲ, ಹೈಕಮಾಂಡ್ ಆಶೀರ್ವಾದವೂ ಬೇಕು : ಸಿದ್ದರಾಮಯ್ಯ

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂಬ ಡಿಕೆಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗೋಕೆ ಆಗಲ್ಲ. ಬಹುಮತ ಇದ್ರೆ ಆಗೋದು, ಹೈಕಮಾಂಡ್ ಆಶೀರ್ವಾದವೂ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಂಡಿಗಣಿಯಲ್ಲಿಂದು ಸರ್ವಧರ್ಮ ಮಹಾಸಂಗಮ: ಸಿಎಂ ಭಾಗಿ
ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯ ಶ್ರೀಬಸವಗೋಪಾಲ ನೀಲಮಾಣಿಕಮಠದ ದಾಸೋಹರತ್ನ, ಚಕ್ರವರ್ತಿ ಅನ್ನದಾನೇಶ್ವರರ ಅಧ್ಯಕ್ಷತೆಯಲ್ಲಿ ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ-೨೦೨೫ ಶ್ರೀಮಠದ ಆವರಣದ ಭವ್ಯ ವೇದಿಕೆಯಲ್ಲಿ ನಡೆಯಲಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 411
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved