ಓಲೆಮಠದಿಂದ ಓಣಿ ಓಣಿಯಲ್ಲಿ ವಚನ ಶ್ರಾವಣ: ಆನಂದ ದೇವರುಧರ್ಮದ ಆಚರಣೆ, ಆರೋಗ್ಯ ರಕ್ಷಣೆಯ ಅರಿವು ಹಾಗೂ ಅಧ್ಯಾತ್ಮಿಕ ಚಿಂತನೆ ಕುರಿತು ಜಾಗೃತಿ ಮೂಡಿಸಲು ಶ್ರಾವಣ ಮಾಸದ ನಿಮಿತ್ತ ನಗರದ ವಿವಿಧ ಓಣಿಗಳಲ್ಲಿ ಓಲೆಮಠದ ಆಶ್ರಯದಲ್ಲಿ ಜು.25 ರಿಂದ ಆ.20ರವರೆಗೆ ವಚನ ಶ್ರಾವಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಓಲೆಮಠದ ಆನಂದ ದೇವರು ಹೇಳಿದರು.